ಕರಾವಳಿ ಅಪರಾಧ ಸುದ್ದಿಗಳು


Team Udayavani, Jul 22, 2019, 10:19 AM IST

crime

ದೇರಳಕಟ್ಟೆ: ಸಹಾಯಕ ಪ್ರೊಫೆಸರ್‌ ನಿಗೂಢ ಸಾವು
ಉಳ್ಳಾಲ: ದೇರಳಕಟ್ಟೆಯ ಖಾಸಗಿ ದಂತ ವೈದ್ಯಕೀಯ ಕಾಲೇಜಿನ ಸಹ ಪ್ರಾಧ್ಯಾಪಕರೊಬ್ಬರು ದೇರಳಕಟ್ಟೆಯ ಕ್ವಾಟ್ರಸ್‌ನಲ್ಲಿ ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಶಿರಸಿ ಮೂಲದ ಲಕ್ಷ್ಮಣ ಮಂಜುನಾಥ ಅವರ ಪುತ್ರ ಡಾ| ವಾಗೇಶ್‌ ಕುಮಾರ್‌(35) ಸಾವನ್ನಪ್ಪಿದವರು. ಓರಲ್‌ ರೇಡಿಯೋಲಾಜಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿದ್ದ ಅವರು ಶುಕ್ರವಾರ ಕರ್ತವ್ಯಕ್ಕೆ ಹಾಜರಾಗಿದ್ದು, ಸಂಜೆ ವೇಳೆ ಕ್ವಾಟ್ರಸ್‌ಗೆ ವಾಪಸಾಗಿದ್ದರು. ಶನಿವಾರ ಕಾಲೇಜಿಗೆ ರಜೆ ಇದ್ದು, ಬೆಳಗ್ಗೆ ಆಸ್ಪತ್ರೆಯ ಸಿಬಂದಿ ಶುಚಿಗೊಳಿಸಲು ಬಂದಾಗಲು ಕ್ವಾಟ್ರಸ್‌ ಬಾಗಿಲು ತೆರೆದಿರಲಿಲ್ಲ. ಡಾ| ವಾಗೇಶ್‌ ಹೊರಗಡೆ ಹೋಗಿರಬೇಕು ಎಂದು ಸಂಶಯಿಸಿ ಅವರು ವಾಪಸಾಗಿದ್ದರು.

ಶನಿವಾರ ಸಂಜೆ ವಾಗೇಶ್‌ ಅವರ ತಂದೆ ಮಂಜುನಾಥ್‌ ಅವರು ಪುತ್ರ ಶುಕ್ರವಾರ ರಾತ್ರಿಯಿಂದ ಮೊಬೈಲ್‌ ಫೋನ್‌ ಕರೆ ಸ್ವೀಕರಿಸದಿರುವುದನ್ನು ಗಮನಿಸಿ ಆ ಬಗ್ಗೆ ಮಾಹಿತಿ ಸಹೋದ್ಯೋಗಿಗೆ ಕರೆ ಮಾಡಿ ತಿಳಿ ಸಿದ್ದರು. ಅದರಂತೆ ಸಹೋದ್ಯೋಗಿ ರವಿವಾರ ಬೆಳಗ್ಗೆ ಕ್ವಾಟ್ರಸ್‌ಗೆ ಬಂದಾಗ ಬಾಗಿಲು ಒಳಗಡೆ ಚಿಲಕ ಹಾಕಲಾಗಿತ್ತು. ತತ್‌ಕ್ಷಣವೇ ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆ ಬಳಿಕ ಸೆಕ್ಯುರಿಟಿ ಸಿಬಂದಿ ಹಾಗೂ ಉಳ್ಳಾಲ ಪೊಲೀಸರು ಬಾಗಿಲು ಒಡೆದು ನೋಡಿದಾಗ ವಾಗೇಶ್‌ ಮೃತದೇಹ ಬಾಯಿಯಲ್ಲಿ ನೊರೆ ಕಾರಿದ ಸ್ಥಿತಿಯಲ್ಲಿ ಮಂಚದ ಮೇಲೆ ಕಂಡು ಬಂತು. ಸಾವಿನ ಕಾರಣ ಮರಣೋತ್ತರ ಪರೀಕ್ಷೆಯ ವರದಿಯಿಂದಷ್ಟೆ ಸ್ಪಷ್ಟವಾಗಬೇಕಿದೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

*
ಸರಕಾರಿ ಬಸ್ಸಿನಲ್ಲಿ ದನದ ಮಾಂಸ ಸಾಗಾಟ ಯತ್ನ: ನಿರ್ವಾಹಕ ಸೆರೆ
ಪುತ್ತೂರು: ಕೆ.ಎಸ್‌.ಆರ್‌.ಟಿ.ಸಿ. ಬಸ್ಸಿನಲ್ಲೇ ದನದ ಮಾಂಸ ಸಾಗಾಟದ ಪ್ರಕರಣ ಪುತ್ತೂರಿನಲ್ಲಿ ಬೆಳಕಿಗೆ ಬಂದಿದ್ದು, ಈ ಸಂಬಂಧ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಹರಿಹರ ಬಾಳುಗೋಡು ಬಸ್ಸಿನಲ್ಲಿ ಮಾಂಸ ಪತ್ತೆಯಾಗಿದ್ದು, ನಿರ್ವಾಹಕ ಬೆಳಗಾವಿಯ ಪಶುವಾಪುರ ನಿವಾಸಿ ಸುನಿಲ್‌ (44) ಬಂಧಿತ ಆರೋಪಿ. ಬಸ್ಸಿನ ಹಿಂಬದಿಯ ಸೀಟಿನ ಅಡಿಯಲ್ಲಿಟ್ಟಿದ್ದ 9 ಕೆ.ಜಿ. ದನದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪುತ್ತೂರಿನಿಂದ ಹರಿಹರ ಬಾಳುಗೋಡಿಗೆ ಬೆಳಗ್ಗೆ 6.30ಕ್ಕೆ ಹೊರಟ ಬಸ್ಸಿನ ಲ್ಲಿ ದನದ ಮಾಂಸ ಇರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ಗಡಿಪಿಲ ಸಮೀಪ ಸುಮಾರು 7 ಗಂಟೆಗೆ ತಪಾಸಣೆಗೆ ನಡೆಸಿದರು. ಈ ವೇಳೆ ಬಸ್ಸಿನ ಹಿಂಬದಿಯ ನಿರ್ವಾಹಕನ ಸೀಟ್‌ ಬಳಿ ಇದ್ದ ಗೋಣಿ ಚೀಲದಲ್ಲಿ ದನದ ಮಾಂಸ ಪತ್ತೆಯಾಗಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.