ಮಹಾಲಿಂಗೇಶ್ವರ ದೇಗುಲದಲ್ಲಿ ದೀಪಾವಳಿ

ಶ್ರೀ ದೇವರ ಬಲಿ ಉತ್ಸವ, ಬಲಿಯೇಂದ್ರ ಪೂಜೆ; ಸೀಮೆಯ ಉತ್ಸವಗಳಿಗೆ ಚಾಲನೆ

Team Udayavani, Oct 29, 2019, 4:11 AM IST

x-28

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ರವಿವಾರ ರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ದೇವರ ಬಲಿ ಉತ್ಸವ, ಬಲಿ ಯೇಂದ್ರ ಪೂಜೆಯ ಸಾಂಪ್ರ ದಾಯಿಕ ಆಚರಣೆ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.

ಪತ್ತನಾಜೆ ಸಂದರ್ಭದಲ್ಲಿ ಉತ್ಸವಾದಿ ಗಳಿಗೆ ಪೂರ್ಣ ವಿರಾಮ ಕಂಡ ದೇವರ ಬಲಿ ಉತ್ಸವ ಮತ್ತೆ ದೀಪಾವಳಿಯ ಸಂದರ್ಭದಲ್ಲಿ ಆರಂಭಗೊಳ್ಳುವುದು ಸಂಪ್ರದಾಯ. ಈ ಬಲಿ ಉತ್ಸವದೊಂದಿಗೆ ಸೀಮೆಯ ಉತ್ಸವಗಳಿಗೆ ಚಾಲನೆ ನೀಡಿದಂತಾಯಿತು.

ಈ ಬಾರಿ ಅಮಾವಾಸ್ಯೆಯ ದಿನ ಸಂಜೆ ಅಮಾವಾಸ್ಯೆಯ ಘಳಿಗೆ ಇರದ ಕಾರಣ ನರಕ ಚತುರ್ದಶಿಯಂದು ಸಂಜೆ ಶ್ರೀ ದೇವರ ಉತ್ಸವ ಹೊರಡುವುದು ವಿಶೇಷತೆಯಾಯಿತು. ಸಂಜೆ 7.30ರ ಅನಂತರ ಸಂಪ್ರದಾಯದಂತೆ ದೇವರ ನಡೆಯಲ್ಲಿ ಪ್ರಾರ್ಥನೆಯ ಬಳಿಕ ಗರ್ಭಗುಡಿ, ಗೋಪುರ, ಗುಡಿಗಳ ಸುತ್ತಲೂ ಹಣತೆಯನ್ನು ಉರಿ ಸಲಾಯಿತು. ಪೂಜೆಯ ಅನಂತರ ದೇವರ ಬಲಿ ಹೊರಟು ಉತ್ಸವ, ಧ್ವಜ ಸ್ತಂಭದ ಬಳಿ ಬಲಿ ಯೇಂದ್ರ ಪೂಜೆ ನಡೆಯಿತು.

ಅವಲಕ್ಕಿ ಸಮರ್ಪಣೆ
ಪೂರ್ವಶಿಷ್ಟ ಸಂಪ್ರದಾಯದಂತೆ ಬಲಿಯೇಂದ್ರ ಮರದ ಬುಡಕ್ಕೆ ಅವಲಕ್ಕಿ ಸಮರ್ಪಣೆ ಮಾಡಲಾಯಿತು. ವಸಂತಕಟ್ಟೆಯಲ್ಲಿ ಭಕ್ತರಿಗೆ ದೀಪಾವಳಿ ಪ್ರಸಾದವಾಗಿ ಅವಲಕ್ಕಿ, ತೆಂಗಿನಕಾಯಿ ಪ್ರಸಾದ ವಿತರಿಸಲಾಯಿತು. ಭಕ್ತರು ದೇವಾಲಯದ ಒಳಾಂಗಣದ ಸುತ್ತಲೂ ಹಣತೆ ಹಚ್ಚಿ ದೀಪಾವಳಿ ಆಚರಿಸಿದರು.

ದೇಗುಲದ ಕಾರ್ಯ ನಿರ್ವಹಣಾ ಧಿಕಾರಿ ನವೀನ್‌ ಭಂಡಾರಿ, ನಗರಸಭಾ ಸದಸ್ಯರಾದ ವಾಸ್ತು ಎಂಜಿನಿಯರ್‌ ಪಿ.ಜಿ.ಜಗನ್ನಿವಾಸ ರಾವ್‌, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಎನ್‌. ಸುಧಾಕರ್‌ ಶೆಟ್ಟಿ, ಸಮಿತಿ ಮಾಜಿ ಸದಸ್ಯರಾದ ಯು.ಪಿ. ರಾಮಕೃಷ್ಣ, ಎನ್‌. ಕರುಣಾಕರ ರೈ, ಮಾಜಿ ಮೊಕ್ತೇಸರ ರಮೇಶ್‌ ಬಾಬು, ರಾಜ್ಯ ಧಾರ್ಮಿಕ ಪರಿಷತ್‌ ಮಾಜಿ ಸದಸ್ಯ ಎನ್‌.ಕೆ. ಜಗನ್ನಿವಾಸ ರಾವ್‌, ಯು. ಲೋಕೇಶ್‌ ಹೆಗ್ಡೆ, ಕಿಟ್ಟಣ್ಣ ಗೌಡ ಉಪಸ್ಥಿತರಿದ್ದರು.

ತಂಬಿಲ ಸೇವೆ
ದೇವಾಲಯದಲ್ಲಿ ಸಾನ್ನಿಧ್ಯ ಪಡೆ ದಿರುವ ಶ್ರೀ ರಕ್ತೇಶ್ವರಿ, ಅಂಜಣ ತ್ತಾಯ, ಶ್ರೀ ಹುಲಿಭೂತಗಳಿಗೆ ತಂಬಿಲ ಸೇವೆಯು ದೇವರ ಬಲಿ ಉತ್ಸವ ಆರಂಭಗೊಂಡ ಅನಂತರದಲ್ಲಿ ನಡೆಯುತ್ತದೆ.

ಉತ್ಸವ ಆರಂಭ
ಸೀಮೆಯ ದೇವಾಲಯ ಮತ್ತು ದೈವಸ್ಥಾನಗಳಲ್ಲಿ ಉತ್ಸವ ಆರಂಭವಾದ ಬಳಿಕ ಕಾಲಾವಧಿ, ವರ್ಷಾವಧಿ, ಹರಕೆಯ, ನೇಮ, ಆಯನ, ಕೋಲ, ತಂಬಿಲಾದಿಗಳು ನಡೆಯುತ್ತವೆ. ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವ ಹೊರಡದೆ ಸೀಮೆಯ ದೇವ ಮತ್ತು ದೈವಸ್ಥಾನಗಳಲ್ಲಿ ಜಾತ್ರೆ, ಉತ್ಸವ ನಡೆಯುವುದಿಲ್ಲ ಎಂಬುದು ಸೀಮೆಯ ಸಂಪ್ರದಾಯ.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.