ರಸ್ತೆ ಮಣ್ಣು ತೆರವುಗೊಳಿಸಲು ಆಗ್ರಹ
Team Udayavani, Aug 16, 2019, 2:49 PM IST
ಬದಿಯಡ್ಕ: ಚೆರ್ಕಳ- ಕಲ್ಲಡ್ಕ ಮಾರ್ಗದ ಕರಿಂಬಿಲ ರಸ್ತೆಗೆ ಬಿದ್ದಿರುವ ಮಣ್ಣನ್ನು ಶೀಘ್ರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಬದಿಯಡ್ಕ ಪಂಚಾಯತ್ನ ಬಿಜೆಪಿ ಪ್ರತಿನಿಧಿಗಳ ನೇತೃತ್ವದಲ್ಲಿ ಲೋಕೋಪಯೋಗಿ ಕಚೇರಿ ಬಳಿ ಧರಣಿ ಸತ್ಯಾಗ್ರಹ ನಡೆಯಿತು.
ಜಿಲ್ಲಾ ಪಂಚಾಯತು ಸದಸ್ಯರಾದ ನ್ಯಾಯವಾದಿ ಕೆ.ಶ್ರೀಕಾಂತ್ ಮುಖ್ಯಸ್ಥಿಕೆಯಲ್ಲಿ ಆರಂಭವಾದ ಜನಪ್ರತಿನಿಧಿಗಳ ಮೆರವಣಿಗೆ ಕೆಡೆಂಜಿ ಜಂಕ್ಷನ್ನಿಂದ ಪ್ರಾರಂಭಿಸಿ ಲೋಕೋಪಯೋಗಿ ಕಚೇರಿಯವರೆಗೆ ನಡೆಯಿತು. ಜನಪ್ರತಿನಿಧಿಗಳಾದ ಅವಿನಾಶ್ ವಿ.ರೈ., ಬಾಲಕೃಷ್ಣ ಶೆಟ್ಟಿ, ವಿಶ್ವನಾಥ ಪ್ರಭು, ಡಿ.ಶಂಕರ, ಪುಷ್ಪಾ ಭಾಸ್ಕರನ್, ನೇತಾರರಾದ ಸುಧಾಮ ಗೋಸಾಡ, ಸುಕುಮಾರ ಕುದ್ರೆಪ್ಪಾಡಿ, ಹರೀಶ್ ಗೋಸಾಡ, ಪ್ರೇಮ ಕುಮಾರಿ ಮೊದಲಾದವರು ಉಪಸ್ಥಿತರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್