Bihar: ಟಿಕೆಟ್ ನೀಡಿದರೆ ಪಕ್ಷಕ್ಕೆ ಸೇರುವೆ… BJP ಸೇರುವ ಸುಳಿವು ನೀಡಿದ ಕಾಂಗ್ರೆಸ್ ಶಾಸಕಿ


Team Udayavani, Mar 2, 2024, 12:06 PM IST

ಟಿಕೆಟ್ ನೀಡಿದರೆ ಪಕ್ಷಕ್ಕೆ ಸೇರುವೆ… BJP ಸೇರುವ ಸುಳಿವು ನೀಡಿದ ಕಾಂಗ್ರೆಸ್ ಶಾಸಕಿ

ಪಾಟ್ನಾ: ಲೋಕ ಸಭಾ ಚುನಾವಣೆಗೂ ಮೊದಲು ಬಿಹಾರ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಅಲ್ಲದೆ ಮಹಾಘಟಬಂಧನ್ ಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ.

ಲೋಕ ಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಸಮಯದಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್‌ನ ಹಲವು ಶಾಸಕರು ಬಿಜೆಪಿ ಸೇರಿ ಶಾಕ್ ನೀಡಿದ್ದು ಇದೇ ವೇಳೆ ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಕೂಡ ಶುಕ್ರವಾರ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪಾಟ್ನಾದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ತನಗೆ ಸಂಸದೆಯಾಗುವ ಭಾವನೆ ಇದೆ, ನವಾಡ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿದರೆ ಪಕ್ಷ ಸೇರುವ ಯೋಚನೆ ಮಾಡುವುದಾಗಿ ಹೇಳಿದ್ದಾರೆ.

ನವಾಡದಿಂದ ಸ್ಪರ್ಧಿಸುವೆ: ನೀತು ಸಿಂಗ್
ಮುಂಬರುವ ಲೋಕ ಸಭಾ ಚುನಾವಣೆಗೆ ನವಾಡ ಕ್ಷೇತ್ರದ ಟಿಕೆಟ್ ನೀಡಿದರೆ ಬಿಜೆಪಿಗೆ ಸೇರುವುದಾಗಿ ಸ್ಪಷ್ಟವಾಗಿ ಹೇಳಿದ್ದರು. ನವಾಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸಿದರು. ನವಾಡದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂಬುದು ನನ್ನ ಅಸೆ ಹಾಗಾಗಿ ಯಾವ ಪಕ್ಷ ಟಿಕೆಟ್ ಕೊಟ್ಟರೂ ಸೇರುತ್ತೇವೆ ಎಂದರು. ನವಾಡ ಭೂಮಿಹಾರ್ ಪ್ರಾಬಲ್ಯದ ಪ್ರದೇಶವಾಗಿದೆ. ಪ್ರತಿ ಬಾರಿಯೂ ಈ ಕ್ಷೇತ್ರದಲ್ಲಿ ಹೊರಗಿನ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿ ಸಂಸದರಾಗುತ್ತಾರೆ. ಈ ಬಾರಿ ಸ್ಥಳೀಯರಿಗೆ ಅವಕಾಶ ಸಿಗಬೇಕು. ನಾನು ಸ್ಥಳೀಯ ಅಭ್ಯರ್ಥಿ ಹಾಗಾಗಿ ಟಿಕೆಟ್ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಹೇಳಿದ್ದೇನೆ. ನನಗೆ ಕಾಂಗ್ರೆಸ್ ಮೇಲೆ ಕೋಪವಿಲ್ಲ ಆದರೆ ನಮಗೆ ಲೋಕಸಭೆ ಚುನಾವಣೆ ಟಿಕೆಟ್ ನೀಡಬೇಕು ಎಂದು ಹೇಳಿದರು.

ಇದನ್ನೂ ಓದಿ: Azam Cheema: 26/11 ಮುಂಬೈ ದಾಳಿಯ ಪ್ರಮುಖ ಸಂಚುಕೋರ ಪಾಕ್‌ನಲ್ಲಿ ನಿಧನ… ಮೂಲಗಳು

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.