BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


Team Udayavani, May 6, 2024, 1:15 AM IST

Ramalinga reddy 2

ಬೀದರ್‌: ಗ್ಯಾರಂಟಿ ಯೋಜನೆಗಳಿಂದ ಜನರ ವಿಶ್ವಾಸ ಗಳಿಸಿರುವ ಕಾಂಗ್ರೆಸ್‌ ರಾಜ್ಯದಲ್ಲಿ ಈ ಬಾರಿ 20ಕ್ಕೂ ಹೆಚ್ಚು ಲೋಕಸಭೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿ ಒಂದಂಕಿಗೆ ಕುಸಿಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ ನುಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಒಕ್ಕೂಟದಲ್ಲಿ ಶಿಸ್ತು ಕಾಪಾಡುವುದು ಮುಖ್ಯ. ಒಕ್ಕೂಟ ಅಧಿಕಾರಕ್ಕೆ ಬಂದ ಬಳಿಕ ಪ್ರಧಾನಿ ಅಭ್ಯರ್ಥಿ ಬಗ್ಗೆ ಎಲ್ಲ ಪಕ್ಷದ ನಾಯಕರು ಕುಳಿತು ನಿರ್ಧಾರಕ್ಕೆ ಬರುತ್ತಾರೆ. ರಾಜ್ಯದ ಅರ್ಧ ಭಾಗಕ್ಕಿಂತ ಹೆಚ್ಚು ಬರ ಎಂದು ಘೋಷಣೆ ಮಾಡಿದರೂ ಕೇಂದ್ರ ಸರಕಾರ ಪೂರ್ಣ ಪ್ರಮಾಣದ ಪರಿಹಾರ ಬಿಡುಗಡೆ ಮಾಡದಿರುವುದು ಅಕ್ಷಮ್ಯ ಅಪರಾಧ. ಬಿಜೆಪಿ ಸುಳ್ಳು ಹೇಳುತ್ತ ಅಧಿಕಾರ ಮಾಡುತ್ತದೆ. ಕಾಂಗ್ರೆಸ್‌ ಕೆಲಸ ಮಾಡಿ ಅಧಿಕಾರಕ್ಕೆ ಬರುತ್ತದೆ. ಬಿಜೆಪಿ ಆಶ್ವಾಸನೆ ನೀಡಿದಂತೆ ಯಾವುದೇ ಭರವಸೆ ಈಡೇರಿಸಿಲ್ಲ. ಬದಲಾಗಿ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದೆ. ದೇಶಕ್ಕೆ ಸಾಲ ಮಾಡುವುದು ಬಿಟ್ಟರೆ ಮೋದಿ ಸಾಧನೆ ಶೂನ್ಯ. ಮೋದಿಯವರದ್ದು ಹಿಟ್ಲರ್‌ ಆಡಳಿತ. ಹಿಟ್ಲರ್‌ನ ಮಂತ್ರಿ ಗ್ಲೋಬಲ್ಸ್‌ ಒಂದು ಸುಳ್ಳನ್ನು ನೂರು ಬಾರಿ ಹೇಳಿ ಸತ್ಯ ಮಾಡುತಿದ್ದ. ಆ ರೀತಿ ಎನ್‌ಡಿಎ ಸರಕಾರ ಮಾಡುತ್ತಿದೆ ಎಂದರು.

ಟಾಪ್ ನ್ಯೂಸ್

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗರಿ ಜಲಪಾತ

Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗಿರಿ ಜಲಪಾತ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-panaji

Panaji: ಪತ್ನಿಯನ್ನು ಕೊಂದ ಪತಿ; ಬಂಧನ

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

5-

ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.