BJP; ಕೈತಪ್ಪಿದ ಟಿಕೆಟ್: ಸಂಸದ ಸಂಗಣ್ಣ ಕರಡಿ ಬೆಂಬಲಿಗರ ಆಕ್ರೋಶ
ಘೋಷಿತ ಅಭ್ಯರ್ಥಿ ಯಾರೆಂದೇ ಜನರಿಗೆ ಗೊತ್ತಿಲ್ಲ...
Team Udayavani, Mar 13, 2024, 9:18 PM IST
ಕೊಪ್ಪಳ: ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರ ನಿವಾಸ ದತ್ತ ಕಾರ್ಯಕರ್ತರು, ಬೆಂಬಲಿಗರು ದೌಡಾಯಿಸಿ ಆಕ್ರೋಶ ಹೊರ ಹಾಕಿದ್ದಾರೆ.
ಕೊಪ್ಪಳ ನಗರದಲ್ಲಿರುವ ಸಂಗಣ್ಣ ಕರಡಿ ನಿವಾಸಕ್ಕೆ ಆಗಮಿಸಿದ ಬೆಂಬಲಿಗರು ಬೇಸರ ವ್ಯಕ್ತಪಡಿದ್ದಾರೆ. ಸಂಗಣ್ಣ ಅವರ ಬೆಂಬಲಿಗರಿಗೆ ಟಿಕೆಟ್ ನೀಡಿದರೆ ಮಾತ್ರ ನಾವು ಬಿಜೆಪಿಗೆ ಮತ ಹಾಕುತ್ತೇವೆ. ಇಲ್ಲದಿದ್ದರೆ ನಾಳೆ ಪ್ರತಿಭಟನೆ ಮಾಡುತ್ತೇವೆ. ಸಂಗಣ್ಣ ಅಭಿಮಾನಿಗಳು ಮತ್ತು ಪದಾಧಿಕಾರಿಗಳು ಪಕ್ಷಕ್ಕೆ ರಾಜಿನಾಮೆ ನೀಡಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಕೊಪ್ಪಳದ ಕೆಲವು ಆರ್ ಎಸ್ ಎಸ್ ಮುಖಂಡರು ಹಣ ಪಡೆದು ಡಾ.ಬಸವರಾಜ ಕ್ಯಾವಟರ್ ಅವರಿಗೆ ಟಿಕೆಟ್ ಕೊಡಿಸಿದ್ದಾರೆ. ಡಾ.ಬಸವರಾಜ ಕ್ಯಾವಟರ್ ಯಾರಿಗೂ ಗೊತ್ತಿಲ್ಲ. ಅವರು ಮತ ಕೇಳಲು ಬರಲಿ ನಾವು ಹೊಡೆದು ಕಳಿಸುತ್ತೇವೆ. ಜಿಲ್ಲೆಯಲ್ಲಿ ಕೋವಿಡ್ ಸಮಯದಲ್ಲಿ ಡಾ ಬಸವರಾಜ ಜನರ ಕತ್ತು ಕೊಯ್ದಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !