BJP; ರಾಜ್ಯದ 20 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಸಿಂಹ,ಕರಡಿಗೆ ಕೈ ತಪ್ಪಿದ ಟಿಕೆಟ್
Team Udayavani, Mar 13, 2024, 7:21 PM IST
ಹೊಸದಿಲ್ಲಿ : ಬಿಜೆಪಿ ಲೋಕಸಭಾ ಚುನಾವಣೆಗೆ 2 ನೇ ಪಟ್ಟಿ ಬಿಡುಗಡೆ ಪಟ್ಟಿ ಬಿಡುಗಡೆ ಮಾಡಿದ್ದು ಹಲವು ಸಂಸದರೂ ವಿರೋಧದ ನಡುವೆಯೂ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿರೀಕ್ಷೆಯಂತೆ ಮೈಸೂರಿನಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ಹಾವೇರಿ – ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಉಡುಪಿ ಚಿಕ್ಕಮಗಳೂರು- ಕೋಟ ಶ್ರೀನಿವಾಸ್ ಪೂಜಾರಿ
ಚಿಕ್ಕೋಡಿ -ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ – ಹಾಲಿ ಸಂಸದ ಪಿ.ಸಿ.ಗದ್ದಿ ಗೌಡರ್
ವಿಜಯಪುರ- ಹಾಲಿ ಸಂಸದ ರಮೇಶ್ ಜಿಗಜಿಣಗಿ
ಕಲಬುರಗಿ -ಹಾಲಿ ಸಂಸದ ಡಾ.ಉಮೇಶ್ ಜಾಧವ್
ಬೆಂಗಳೂರು ಉತ್ತರ -ಶೋಭಾ ಕರಂದ್ಲಾಜೆ
ದಕ್ಷಿಣ ಕನ್ನಡ -ಕ್ಯಾಪ್ಟನ್ ಬ್ರಿಜೇಶ್ ಚೌಟ
ಬೆಂಗಳೂರು ದಕ್ಷಿಣ -ತೇಜಸ್ವಿ ಸೂರ್ಯ
ಮೈಸೂರು ಕೊಡಗು -ಯದುವೀರ್
ತುಮಕೂರು- ವಿ.ಸೋಮಣ್ಣ
ದಾವಣಗೆರೆ -ಗಾಯತ್ರಿ (ಹಾಲಿ ಸಂಸದ ಸಿದ್ದೇಶ್ವರ್ ಪತ್ನಿ)
ಬಳ್ಳಾರಿ- ಎಸ್ ಶ್ರೀರಾಮುಲು
ಶಿವಮೊಗ್ಗ- ಬಿ.ವೈ.ರಾಘವೇಂದ್ರ
ಚಾಮರಾಜನಗರ -ಎಸ್ ಬಾಲರಾಜ್
ಕೊಪ್ಪಳ-ಡಾ. ಬಸವರಾಜ್ ಕ್ಯಾವಟೂರ್ (ಹಾಲಿ ಸಂಸದ ಸಂಗಣ್ಣ ಕರಡಿ)
ಧಾರವಾಡ – ಪ್ರಹ್ಲಾದ್ ಜೋಶಿ
ಬೀದರ್ -ಕೇಂದ್ರ ಸಚಿವ ಭಗವಂತ್ ಖೂಬಾ
ಬೆಂಗಳೂರು ಸೆಂಟ್ರಲ್ -ಹಾಲಿ ಸಂಸದ ಪಿ.ಸಿ.ಮೋಹನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Lok Sabha polls: ಒಡಿಶಾದಲ್ಲಿ ನವೀನ್ ಜನಪ್ರಿಯತೆ Vs ಬಿಜೆಪಿ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ