Challenge; ದೇವೇಗೌಡರು ಮೊದಲು ಜೆಡಿಎಸ್‌ ಭವಿಷ್ಯ ಹೇಳಲಿ: ಡಿ.ಕೆ.ಶಿವಕುಮಾರ್‌

ಅವರಿಗೆ 60 ವರ್ಷಗಳ ಅನುಭವವಿದ್ದರೆ, ನನಗೆ 40 ವರ್ಷಗಳ ಅನುಭವವಿದೆ

Team Udayavani, Apr 14, 2024, 12:11 AM IST

DKShi

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ನಮ್ಮ ಸರಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದರು.

ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಎಷ್ಟು ಭವಿಷ್ಯ ಕಾಲವನ್ನು ನೋಡಿದ್ದಾರೋ ನಾನೂ ಅಷ್ಟೇ ಭವಿಷ್ಯ ಕಾಲವನ್ನು ನೋಡಿದ್ದೇನೆ. ಅವರಿಗೆ 60 ವರ್ಷಗಳ ರಾಜಕೀಯದ ಅನುಭವವಿದ್ದರೆ, ನನಗೆ 40 ವರ್ಷಗಳ ರಾಜಕಾರಣದ ಅನುಭವವಿದೆ ಎಂದರು.

ನಮ್ಮ ಸರಕಾರದ ಬಳಿ 136ಕ್ಕೂ ಅಧಿಕ ಸ್ಥಾನವಿದೆ. ಅವರು ತಮ್ಮ ಪಕ್ಷ ಜೀವಂತವಾಗಿ ಇರುತ್ತದೆಯೋ ಇಲ್ಲವೋ ಎಂಬುದನ್ನು ಮೊದಲು ಹೇಳಲಿ. ಜೆಡಿಎಸ್‌ ಬಿಜೆಪಿಯಲ್ಲಿ ವಿಲೀನವಾಗುತ್ತ ದೆಯೇ ಅಥವಾ ತನ್ನದೇ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಳ್ಳಲಿದೆಯೇ ಎಂಬುದರ ಬಗ್ಗೆ ಜನರಿಗೆ ತಿಳಿಸಲಿ. ಅವರೇ ಕಟ್ಟಿದ ಪಕ್ಷ ಹಾಗೂ ಅದರ ಬಗ್ಗೆ ಅವರ ನಿಷ್ಠೆಯನ್ನು ನಾನು ಪ್ರಶ್ನಿಸುವುದಿಲ್ಲ. ನಮ್ಮ ಸರಕಾರದ ಅಸ್ತಿತ್ವ ಪಕ್ಕಕ್ಕಿರಲಿ, ಅವರ ಪಕ್ಷದ ಅಸ್ತಿತ್ವವೇ ಈಗ ಇಲ್ಲವಲ್ಲ ಎಂದು ಹೇಳಿದರು.

ಸಂವಿಧಾನ ಬದಲಿಸುವವರನ್ನು ಉಚ್ಚಾಟಿಸಿ
ಅಂಬೇಡ್ಕರ್‌ ಅವರೇ ಬಂದರೂ ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್‌, ಪ್ರಧಾ® ‌ಮಂತ್ರಿ ಸ್ಥಾನದ ಬಗ್ಗೆ ನಮಗೆ ಬಹಳ ಗೌರವವಿದೆ. ಪ್ರಧಾನಮಂತ್ರಿಗಳು ಈ ವಿಚಾರವಾಗಿ ಈಗ ಯಾಕೆ ಮಾತನಾಡುತ್ತಿದ್ದಾರೆಯೋ ಗೊತ್ತಿಲ್ಲ. ಸಂವಿಧಾನ ಬದಲಿಸುತ್ತೇವೆ ಎಂದ ಅವರ ಪಕ್ಷದ ನಾಯಕರು ಪಕ್ಷದಿಂದ ಉಚ್ಚಾಟನೆ ಮಾಡಲಿಲ್ಲ ಯಾಕೆ? ಅವರಿಗೆ ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿದವರನ್ನು ಮೊದಲು ತಮ್ಮ ಪಕ್ಷದಿಂದ ಉಚ್ಚಾಟಿಸಲಿ. ಆಗ ಅವರ ಬದ್ಧತೆಯನ್ನು ನಾವು ಒಪ್ಪಬಹುದು ಎಂದು ಹೇಳಿದರು.

ಈಗ ಚುನಾವಣೆ ಬಂದಿದೆ ಎಂದು ಈ ರೀತಿ ಹೇಳಿಕೆ ನೀಡುತ್ತಿ¨ªಾರೆ. ನಾವು ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತೇವೆ. ಬಿಜೆಪಿಗೆ 400 ಸೀಟು ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದೆಲ್ಲ ಅವರ ಪಕ್ಷದ ನಾಯಕರು, ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಇಷ್ಟು ದಿನ ಈ ವಿಚಾರವಾಗಿ ಮೌನವಾಗಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಡವರು ಸಹಿತ ಎಲ್ಲ ವರ್ಗದವರು ಸಂವಿಧಾನಕ್ಕೆ ಅಪಾಯ ಬಂದಿದೆ, ನಮ್ಮ ಹಕ್ಕುಗಳಿಗೆ ಕುತ್ತು ಬಂದಿದೆ ಎಂದು ಧ್ವನಿ ಎತ್ತಿದ ಬಳಿಕ ಈ ಹೇಳಿಕೆ ನೀಡಿ¨ªಾರೆ. ಇದು ಕೇವಲ ರಾಜಕೀಯ ಹೇಳಿಕೆ ಎಂದು ಹೇಳಿದರು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.