![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
Congress Govt; ಗೃಹಲಕ್ಷ್ಮೀ 2 ಸಾವಿರ ಅಲ್ಲ 4 ಸಾವಿರ ರೂ.ಕೊಡಬಹುದು: ಡಿ.ಕೆ.ಸುರೇಶ್
ನನ್ನ ಮೇಲೆ ದೊಡ್ಡ ಆರೋಪವೊಂದನ್ನ ಮಾಡುತ್ತಿದ್ದಾರೆ...
Team Udayavani, Feb 29, 2024, 4:58 PM IST
![Dk Suresh](https://www.udayavani.com/wp-content/uploads/2024/02/Dk-Suresh-3-620x372.jpg)
ರಾಮನಗರ: ಸರ್ಕಾರ ದಿವಾಳಿ ಆಗಿದೆ ಅನ್ನೋದು ಸುಳ್ಳು, ನಾವು ನಿಮ್ಮ ತೆರಿಗೆಯನ್ನು ನಿಮಗೆ ಕೊಡುತ್ತಿದ್ದು, ಬಡವರನ್ನ ಮೇಲೆ ತರುವ ಕೆಲಸ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಗುರುವಾರ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ”ಅಭಿವೃದ್ಧಿ ಇಲ್ಲ ಅಂತ ಕೆಲವರು ಬೊಬ್ಬೆಹೊಡೆಯುತ್ತಿದ್ದಾರೆ. ಮಹಿಳೆಯ ಆರ್ಥಿಕ ಅಭಿವೃದ್ಧಿ ದೇಶದ ಅಭಿವೃದ್ಧಿಗೆ ಪೂರಕ.ಆ ಕೆಲಸವನ್ನ ನಾವು ಮಾಡುತ್ತಿದ್ದೇವೆ.ಕೇಂದ್ರ ಸರ್ಕಾರ ನಮ್ಮ ಪಾಲನ್ನು ಕೊಟ್ಟರೆ ನಾವು ಗೃಹಲಕ್ಷ್ಮೀ ಹಣ ಎರಡು ಸಾವಿರ ಅಲ್ಲ ನಾಲ್ಕು ಸಾವಿರ ಕೊಡಬಹುದು” ಎಂದರು.
”ನನ್ನ ಮೇಲೆ ದೇಶ ವಿಭಜನೆ ಮಾಡುತ್ತಿದ್ದಾರೆ ಎಂದು ದೊಡ್ಡ ಆರೋಪವೊಂದನ್ನ ಮಾಡುತ್ತಿದ್ದಾರೆ. ನಾನು ಕೇಳಿದ್ದು ಕನ್ನಡಿಗರ ಹಣ.ಕರ್ನಾಟಕದ ಬಡವರು, ಕನ್ನಡಿಗರ ಪರವಾಗಿ ನಾನು ಧ್ವನಿ ಎತ್ತಿದ್ದೇನೆ.4ಲಕ್ಷದ 30ಸಾವಿರ ಕೋಟಿ ಹಣ ತೆರಿಗೆ ಕಟ್ಟುತ್ತಿದ್ದೇವೆ.ಆದರೆ ಅವರು ನಮಗೆ ಕೊಡುತ್ತಿರುವುದು ಕೇವಲ 13 ಪರ್ಸೆಂಟ್.ಇದು ಕರ್ನಾಟಕಕ್ಕೆ ಆದ ಅನ್ಯಾಯ ಅಲ್ಲವೇ?” ಎಂದು ಪ್ರಶ್ನಿಸಿದರು.
”ನಾವು 58ಸಾವಿರ ಕೋಟಿಯನ್ನ ಬಡವರಿಗೆ ಕೊಟ್ಟರೆ ಬಾಯಿ ಬಡಿದುಕೊಳ್ಳುತ್ತೀರಿ. ನೀವು ನಮ್ಮ ಹಣವನ್ನ ಉತ್ತರ ಪ್ರದೇಶಕ್ಕೆ ಕೊಡುತ್ತಿದ್ದೀರಿ” ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.