Congress Govt; ಗೃಹಲಕ್ಷ್ಮೀ 2 ಸಾವಿರ ಅಲ್ಲ 4 ಸಾವಿರ ರೂ.ಕೊಡಬಹುದು: ಡಿ.ಕೆ.ಸುರೇಶ್
ನನ್ನ ಮೇಲೆ ದೊಡ್ಡ ಆರೋಪವೊಂದನ್ನ ಮಾಡುತ್ತಿದ್ದಾರೆ...
Team Udayavani, Feb 29, 2024, 4:58 PM IST
ರಾಮನಗರ: ಸರ್ಕಾರ ದಿವಾಳಿ ಆಗಿದೆ ಅನ್ನೋದು ಸುಳ್ಳು, ನಾವು ನಿಮ್ಮ ತೆರಿಗೆಯನ್ನು ನಿಮಗೆ ಕೊಡುತ್ತಿದ್ದು, ಬಡವರನ್ನ ಮೇಲೆ ತರುವ ಕೆಲಸ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಗುರುವಾರ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ”ಅಭಿವೃದ್ಧಿ ಇಲ್ಲ ಅಂತ ಕೆಲವರು ಬೊಬ್ಬೆಹೊಡೆಯುತ್ತಿದ್ದಾರೆ. ಮಹಿಳೆಯ ಆರ್ಥಿಕ ಅಭಿವೃದ್ಧಿ ದೇಶದ ಅಭಿವೃದ್ಧಿಗೆ ಪೂರಕ.ಆ ಕೆಲಸವನ್ನ ನಾವು ಮಾಡುತ್ತಿದ್ದೇವೆ.ಕೇಂದ್ರ ಸರ್ಕಾರ ನಮ್ಮ ಪಾಲನ್ನು ಕೊಟ್ಟರೆ ನಾವು ಗೃಹಲಕ್ಷ್ಮೀ ಹಣ ಎರಡು ಸಾವಿರ ಅಲ್ಲ ನಾಲ್ಕು ಸಾವಿರ ಕೊಡಬಹುದು” ಎಂದರು.
”ನನ್ನ ಮೇಲೆ ದೇಶ ವಿಭಜನೆ ಮಾಡುತ್ತಿದ್ದಾರೆ ಎಂದು ದೊಡ್ಡ ಆರೋಪವೊಂದನ್ನ ಮಾಡುತ್ತಿದ್ದಾರೆ. ನಾನು ಕೇಳಿದ್ದು ಕನ್ನಡಿಗರ ಹಣ.ಕರ್ನಾಟಕದ ಬಡವರು, ಕನ್ನಡಿಗರ ಪರವಾಗಿ ನಾನು ಧ್ವನಿ ಎತ್ತಿದ್ದೇನೆ.4ಲಕ್ಷದ 30ಸಾವಿರ ಕೋಟಿ ಹಣ ತೆರಿಗೆ ಕಟ್ಟುತ್ತಿದ್ದೇವೆ.ಆದರೆ ಅವರು ನಮಗೆ ಕೊಡುತ್ತಿರುವುದು ಕೇವಲ 13 ಪರ್ಸೆಂಟ್.ಇದು ಕರ್ನಾಟಕಕ್ಕೆ ಆದ ಅನ್ಯಾಯ ಅಲ್ಲವೇ?” ಎಂದು ಪ್ರಶ್ನಿಸಿದರು.
”ನಾವು 58ಸಾವಿರ ಕೋಟಿಯನ್ನ ಬಡವರಿಗೆ ಕೊಟ್ಟರೆ ಬಾಯಿ ಬಡಿದುಕೊಳ್ಳುತ್ತೀರಿ. ನೀವು ನಮ್ಮ ಹಣವನ್ನ ಉತ್ತರ ಪ್ರದೇಶಕ್ಕೆ ಕೊಡುತ್ತಿದ್ದೀರಿ” ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ