Congress; ತರೂರ್ ಮತ್ತೆ ಕಣಕ್ಕೆ: ಪರಿಣಾಮಕಾರಿ ಸ್ಪರ್ಧೆ ಎದುರು ನೋಡುತ್ತಿದ್ದೇನೆ

ಹೈವೋಲ್ಟೇಜ್ ಕ್ಷೇತ್ರವಾಗಿ ಕಂಡು ಬಂದ ಕೇರಳದ ರಾಜಧಾನಿ

Team Udayavani, Mar 8, 2024, 8:15 PM IST

Shashi Taroor

ಹೊಸದಿಲ್ಲಿ: ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ, ಹಾಲಿ ಸಂಸದ ಶಶಿ ತರೂರ್ ಮತ್ತೊಮ್ಮೆ ಸ್ಪರ್ಧಿಸಲಿದ್ದಾರೆ.

“ಕಾಂಗ್ರೆಸ್ ಪಕ್ಷವು ನನ್ನ ಸ್ಥಾನವನ್ನು ಉಳಿಸಿಕೊಳ್ಳಲು ನನಗೆ ಅವಕಾಶ ನೀಡಿರುವುದು ನನಗೆ ನೀಡಿದ ಗೌರವವಾಗಿದ್ದು ನಾನು ವಿನಮ್ರವಾಗಿದ್ದೇನೆ. ನಾನು ನ್ಯಾಯಯುತ ಮತ್ತು ಪರಿಣಾಮಕಾರಿ ಸ್ಪರ್ಧೆಯನ್ನು ಎದುರು ನೋಡುತ್ತಿದ್ದೇನೆ. 15 ವರ್ಷಗಳ ರಾಜಕೀಯದಲ್ಲಿ, ನಾನು ಎಂದಿಗೂ ನಕಾರಾತ್ಮಕ ಪ್ರಚಾರದ ದಿನವನ್ನು ಕಳೆಯಬೇಕಾದ ಸಂದರ್ಭ ಬಂದಿಲ್ಲ” ಎಂದು ಹೇಳಿದ್ದಾರೆ.

”ಈ ಬಾರಿ 303 ಸಂಖ್ಯೆ ಪುನರಾವರ್ತಿಸಲು ಬಿಜೆಪಿಗೆ ತುಂಬಾ ಕಠಿಣವಾಗಿದೆ. ಬಿಜೆಪಿ ಸರ್ಕಾರವನ್ನು ಕಳೆದುಕೊಳ್ಳಲಿದೆ ಎಂದು ನನಗೆ ಮನವರಿಕೆಯಾಗಿದೆ. ಕೆಲವರು ಬಿಜೆಪಿಯನ್ನೂ ತೊರೆದು ಬೇರೆ ಕಡೆ ಹೊರಟಿದ್ದಾರೆ. ನಿಸ್ಸಂಶಯವಾಗಿ, ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿರುವ ನಾವು ಜನರ ಸೇವೆ ಮಾಡುವ ಅವಕಾಶಗಳನ್ನು ಕಂಡಿದ್ದೇವೆ ಮತ್ತು ಅದಕ್ಕಾಗಿಯೇ ನಾವು ರಾಜಕೀಯದಲ್ಲಿದ್ದೇವೆ. ನಾನು ತಿರುವನಂತಪುರದಲ್ಲಿ ಮಾಡುತ್ತಿರುವುದು ಅದನ್ನೇ. ನನ್ನ ಕ್ಷೇತ್ರದ ಜನರ ಸೇವೆ ಮಾಡಲು ಬಂದಿದ್ದೇನೆ” ಎಂದು ಹೇಳಿದ್ದಾರೆ.

ತಿರುವನಂತಪುರಂ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ರಾಜೀವ್ ಚಂದ್ರ ಶೇಖರ್ ಅವರು ಕಣಕ್ಕಿಳಿದಿದ್ದು ಈ ಬಾರಿ ತುರುಸಿನ ಸ್ಪರ್ಧೆ ಅಂದಾಜಿಸಲಾಗಿದೆ. ಸಿಪಿಐ ಕೂಡ ಮಾಜಿ ಸಂಸದ ಪನ್ನಿಯನ್ ರವೀಂದ್ರನ್ ಅವರನ್ನು ಕಣಕ್ಕಿಳಿಸಿದೆ. ಈ ಬಾರಿ ತ್ರಿಕೋನ ಸ್ಪರ್ಧೆ ನಿರೀಕ್ಷಿಸಲಾಗಿದ್ದು, ಹೈವೋಲ್ಟೇಜ್ ಕ್ಷೇತ್ರವಾಗಿ ಕಂಡು ಬಂದಿದೆ.

2019 ರಲ್ಲಿ ತರೂರ್ ಅವರು 416,131 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಕಮ್ಮಮ್ ರಾಜಶೇಖರನ್ ವಿರುದ್ಧ ಜಯಶಾಲಿಯಾಗಿದ್ದರು. ರಾಜಶೇಖರನ್ ಅವರು 3,16,142 ಮತಗಳನ್ನು ಪಡೆದು ಪ್ರಬಲ ಸ್ಪರ್ಧೆ ನೀಡಿದ್ದರು. ಸಿಪಿಐ ಅಭ್ಯರ್ಥಿ ದಿವಾಕರನ್ 2,58,556 ಮತಗಳನ್ನು ಪಡೆದಿದ್ದರು.

2014 ರಲ್ಲಿ ತರೂರ್ ಅವರು ಬಿಜೆಪಿ ನಾಯಕ ಓ.ರಾಜಗೋಪಾಲ್ ವಿರುದ್ಧ 15,470 ಮತಗಳ ಅಂತರದಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

ಟಾಪ್ ನ್ಯೂಸ್

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.