Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
ಸಭೆಯಲ್ಲಿ 125 ಕ್ಕೂ ಹೆಚ್ಚು ಮಠಾಧೀಶರು ಭಾಗಿ!!, ಕೇಂದ್ರ ಸಚಿವ ಜೋಶಿಗೆ ಸವಾಲು
Team Udayavani, Mar 27, 2024, 3:17 PM IST
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು. ಮಾ.31 ಒಳಗೆ ನಿರ್ಧಾರವಾಗದಿದ್ದರೆ ಏಪ್ರಿಲ್ 2 ರಂದು ಅಂತಿಮ ತೀರ್ಮಾನ ಕೈಗೊಳ್ಳಲು ತಿರ್ಮಾನಿಸಲಾಗಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು.
ಇಲ್ಲಿನ ಮೂರುಸಾವಿರಮಠದಲ್ಲಿ ನಡೆದ ಮಠಾಧೀಶರ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಸುಮಾರು 125 ಕ್ಕೂ ಹೆಚ್ಚು ಮಠಾಧೀಶರು ಭಾಗಿದ್ದರು. ಅಲ್ಪ ಸಮಯದಲ್ಲಿ ಇಷ್ಟು ಸ್ವಾಮೀಜಿ ಯವರು ಪಾಲ್ಗೊಂಡಿದ್ದಾರೆ.ಸಮಾಜಕ್ಕೆ ಅನ್ಯಾಯವಾದಾಗ ಸುಮ್ಮನಿರಲು ಸಾಧ್ಯವಿಲ್ಲ ಎಂದಿದ್ದಾರೆ.
ಕಣಕ್ಕಿಳಿಯಲ್ಲೂ ಸಿದ್ದ
‘ಅನಿವಾರ್ಯವಾದರೆ ಲೋಕಸಭೆಗೆ ಸ್ವತಂತ್ರ ಸ್ಪರ್ಧೆ ಗೂ ಸಿದ್ಧ.ರಾಜಕಾರಣಿಗಳು ತಿಳಿದು ರಾಜಕಾರಣ ಮಾಡಬೇಕೆ ವಿನಃ ತುಳಿದು ರಾಜಕಾರಣ ಮಾಡುವುದಲ್ಲ.ಸಮಾಜದ ಹಲವು ಸಮಸ್ಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?