LS polls 2024: “ಕಮಲದಳ’ ಮೈತ್ರಿಗೆ ಗೋವಾ ಸಿಎಂ ಕಾರಣ: ಕುಮಾರಸ್ವಾಮಿ
Team Udayavani, Apr 4, 2024, 9:00 PM IST
ಮಂಡ್ಯ: ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕಾರಣ. ಈ ಮೈತ್ರಿ ಹೀಗೆ ಮುಂದುವರಿಯಲಿದ್ದು, ಕಾಂಗ್ರೆಸ್ ಅನ್ನು ಪ್ರತಿ ಚುನಾವಣೆಯಲ್ಲಿ ಸೋಲಿಸಲಿದೆ ಎಂದು ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಗುಟ್ಟನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಹಿರಂಗಪಡಿಸಿದರು.
ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜಕೀಯ ಶಕ್ತಿ ಕೊಟ್ಟ ಮಂಡ್ಯದಿಂದ ಸ್ಪರ್ಧಿಸಿರುವ ನಾನು ಇದೇ ಬಿಜೆಪಿ ಸಹಾಯದಿಂದ ಮೊದಲ ಬಾರಿಗೆ ಸಿಎಂ ಆದಾಗ ಲೋಕೋಪಯೋಗಿ ಕಟ್ಟಡ, ಸಬ್ ಸ್ಟೇಷನ್ಗಳು, ಹಲವು ನೂತನ ಕಟ್ಟಡಗಳನ್ನು ನಿರ್ಮಿಸಿದ್ದೇನೆ. ರಾಜಕೀಯ ಭಿನ್ನಾಭಿಪ್ರಾಯದಿಂದ ದೂರ ಹೋಗಿ ಕಾಂಗ್ರೆಸ್ನಿಂದ ಅಧಿ ಕಾರ ಅನುಭವಿಸುತ್ತಿರುವ ಕೆಲವರು ಮಂಡ್ಯ ಜಿಲ್ಲೆಗೆ ಯಾವ ಕೊಡುಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್