Congress ಟೀಕಾಕಾರನಿಗೆ ಈಗ ಜೈಪುರ ಟಿಕೆಟ್: ಕಾಂಗ್ರೆಸ್ ಬೆಂಬಲಿಗರ ಆಕ್ರೋಶ
Team Udayavani, Mar 25, 2024, 6:11 AM IST
ಜೈಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇತ್ತೀ ಚೆಗೆ ಕಾಂಗ್ರೆಸ್ ಬಿಡುಗಡೆಗೊಳಿಸಿದ ತನ್ನ 3ನೇ ಪಟ್ಟಿ ಯಲ್ಲಿ ರಾಜಸ್ಥಾನದ ಜೈಪುರ ಕ್ಷೇತ್ರದಿಂದ ಸುನೀಲ್ ಶರ್ಮಾ ಅವರಿಗೆ ಟಿಕೆಟ್ ನೀಡಿದೆ. ಇವರು ಈ ಹಿಂದೆ ಬಲಪಂಥೀಯ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದರು. ಇವರಿಗೆ ಈಗ ಲೋಕಸಭೆ ಟಿಕೆಟ್ ನೀಡಿದ್ದು ಕಾಂಗ್ರೆಸ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಇವರು ಸಾಮಾಜಿಕ ಜಾಲತಾಣದಲ್ಲಿ ಬಲಪಂ ಥೀಯ ಚಿಂತನೆಗಳನ್ನು ಪ್ರಚುರಪಡಿಸುವ “ದಿ ಜೈಪುರ್ ಡೈಲಾಗ್ಸ್’ ಕಂಪೆನಿಯ ಭಾಗವಾಗಿದ್ದಾರೆ ಎಂದು ಆರೋಪಿಸಲಾಗಿದೆ. ಜೈಪುರ ಟಿಕೆಟ್ ಕುರಿತು ಕಾಂಗ್ರೆಸ್ ಹೈಕ ಮಾಂಡ್ ಮರುಚಿಂತನೆ ನಡೆಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಇದೇ ವೇಳೆ ಸುನೀಲ್ ಶರ್ಮಾ ಪ್ರತಿಕ್ರಿಯಿಸಿ, “ಹಲವು ವರ್ಷಗಳ ಹಿಂದೆ ಜೈಪುರ್ ಡೈಲಾಗ್ಸ್ ಫೋರಂ ಕಂಪೆನಿಯ ನಿರ್ದೇಶಕನಾಗಿದ್ದೆ. ಆದರೆ ಕಂಪೆನಿಗೂ ಯೂಟ್ಯೂಬ್ ಚಾನೆಲ್ಗೂ ಯಾವುದೇ ಸಂಬಂಧ ಇಲ್ಲ. ಈ ಹಿಂದೆ ನಾನು ಚಾನೆಲ್ನ ಸಂವಾದಗಳಲ್ಲಿ ಭಾಗವಹಿಸಿದ್ದೆ. ಕೆಲವರು ಬೇಕೆಂದೇ ಈಗ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ’ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Lok Sabha polls: ಒಡಿಶಾದಲ್ಲಿ ನವೀನ್ ಜನಪ್ರಿಯತೆ Vs ಬಿಜೆಪಿ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!