Kangana ಅಸ್ತಿತ್ವಕ್ಕಾಗಿ ಚಿತ್ರರಂಗದಲ್ಲಿ ಹೋರಾಟ ಮಾಡಿದ ದಿಟ್ಟ ಹೆಣ್ಣು: ಹೇಮಾ ಮಾಲಿನಿ
ರಾಜಕೀಯ ರಂಗದಲ್ಲೂ ಸಾಧನೆ ಮಾಡುತ್ತಾರೆ...
Team Udayavani, Mar 27, 2024, 4:05 PM IST
ಮಥುರಾ(ಉತ್ತರ ಪ್ರದೇಶ): ನಟಿ ಕಂಗನಾ ರಣಾವತ್ ಒಬ್ಬ ಒಳ್ಳೆಯ ನಟಿಯಾಗಿದ್ದು ಆಕೆ ರಾಜಕೀಯ ರಂಗದಲ್ಲೂ ಉತ್ತಮ ಸಾಧನೆ ಮಾಡುತ್ತಾರೆ ಎಂಬುದು ನನಗೆ ಖಚಿತವಾಗಿದೆ ಎಂದು ಹಿರಿಯ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಬುಧವಾರ ಹೇಳಿಕೆ ನೀಡಿದ್ದಾರೆ.
ಎಎನ್ ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿಯಿಂದ ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಕಂಗನಾ ರಣಾವತ್ ರಾಜಕೀಯದಲ್ಲಿಯೂ ಚೆನ್ನಾಗಿ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ನಾಯಕಿ ಏನು ಹೇಳಿದರೂ ಅದು ಸಂಪೂರ್ಣ ತಪ್ಪು. ಕಂಗನಾ ರಣಾವತ್ ಅದನ್ನು ಚೆನ್ನಾಗಿ ಎದುರಿಸುತ್ತಾರೆ. ತನ್ನ ಅಸ್ತಿತ್ವಕ್ಕಾಗಿ ಚಿತ್ರರಂಗದಲ್ಲಿ ಹೋರಾಟ ಮಾಡಿದ ದಿಟ್ಟ ಹೆಣ್ಣು ಕಂಗನಾ” ಎಂದು ಹೇಮಾ ಮಾಲಿನಿ ಹೇಳಿದರು.
#WATCH | Mathura, Uttar Pradesh: As BJP fields actress Kangana Ranaut from Himachal Pradesh’s Mandi for the upcoming Lok Sabha elections, BJP MP Hema Malini says, “…She (Kangana Ranaut) is a good actress…I am sure that she will do very well in politics as well. Whatever the… pic.twitter.com/EgBIdDn1VE
— ANI (@ANI) March 27, 2024
ಪಕ್ಷದ ನಾಯಕಿ ಸುಪ್ರಿಯಾ ಶ್ರಿನಾಥೆ ಅವರ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಕಂಗನಾ ರಣಾವತ್ ಅವರ ಕುರಿತು ಪೋಸ್ಟ್ ಮಾಡಿದ ವಿವಾದಾತ್ಮಕ ಹೇಳಿಕೆಗಳ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಪೋಸ್ಟ್ ಅಳಿಸಲಾಗಿದ್ದು, ಸಾರ್ವಜನಿಕ ಭಾಷಣದಲ್ಲಿ ಇಂತಹ ಭಾಷೆಗೆ ಸ್ಥಳವಿಲ್ಲ ಎಂದು ಯಾವಾಗಲೂ ನಂಬುವುದಾಗಿ ಕಾಂಗ್ರೆಸ್ ಮಂಗಳವಾರ ಹೇಳಿದೆ. ತಮ್ಮ ಖಾತೆಗೆ ಪ್ರವೇಶ ಹೊಂದಿರುವವರು ಪೋಸ್ಟ್ ಮಾಡಿದ್ದಾರೆ. ಈ ವಿಷಯ ಕೊನೆಗೊಳ್ಳಬೇಕು ಎಂದು ಸುಪ್ರಿಯಾ ಶ್ರಿನಾಥೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು