Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ

8 ರಾಜ್ಯದ 58 ಕ್ಷೇತ್ರಗಳಿಂದ 889 ಅಭ್ಯರ್ಥಿಗಳು ಕಣಕ್ಕೆ

Team Udayavani, May 23, 2024, 9:50 AM IST

Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ

ಹೊಸದಿಲ್ಲಿ: 6 ರಾಜ್ಯ 2 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 58 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಗುರುವಾರ ತೆರೆ ಬೀಳಲಿದೆ.

ಶನಿವಾರ ನಡೆಯಲಿರುವ ಚುನಾವಣೆಯಲ್ಲಿ ಬಿಹಾರ, ದಿಲ್ಲಿ, ಹರಿಯಾಣ, ಜಮ್ಮು-ಕಾಶ್ಮೀರ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಲ, ಝಾರ್ಖಂಡ್‌ನ‌ ಒಟ್ಟು 58 ಲೋಕಸಭಾ ಕ್ಷೇತ್ರಗಳ 889 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ರಾಷ್ಟ್ರರಾಜಧಾನಿ ದಿಲ್ಲಿಯ ಎಲ್ಲ 7 ಲೋಕಸಭೆ ಕ್ಷೇತ್ರಗಳಿಗೆ ಹಾಗೂ ಹರ್ಯಾಣದ 10 ಲೋಕಸಭಾ ಕ್ಷೇತ್ರಗಳಿಗೂ ಶನಿವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಇನ್ನು ಮೇ7 ರಂದೇ ಚುನಾ ವಣೆಗೆ ದಿನಾಂಕ ನಿಗದಿಯಾಗಿ ಬಳಿಕ ಪ್ರಾಕೃತಿಕ ಅಡೆತಡೆಗಳಿಂದ ಸಂಪರ್ಕ -ಸಂವಹನ ವ್ಯವಸ್ಥೆಗೆ ತೊಂದರೆ ಯಾಗಿ ಮೇ25ಕ್ಕೆ ಮುಂದೂಡಲ್ಪಟ್ಟ ಜಮ್ಮು -ಕಾಶ್ಮೀ ರದ ಅನಂತ್‌ನಾಗ್‌-ರಜೌರಿ ಲೋಕಸಭಾ ಕ್ಷೇತ್ರಕ್ಕೂ ಇದೇ ಹಂತ ದಲ್ಲಿ ಮತದಾನ ನಡೆಯಲಿದೆ.

ಯಾವೆಲ್ಲ ಪ್ರಮುಖರು ಕಣಕ್ಕೆ : ಬಾನ್ಸುರಿ ಸ್ವರಾಜ್‌, ಮನೋಜ್‌ ತಿವಾರಿ, ಕನ್ಹಯ್ಯ ಕುಮಾರ್‌, ಅಭಿಜಿತ್‌ ಗಂಗೋಪಾಧ್ಯಾಯ, ನವೀನ್‌ ಜಿಂದಾಲ್‌, ರಾಜ್‌ ಬಬ್ಬರ್‌, ದೀಪೇಂದ್ರ ಸಿಂಗ್‌ ಹೂಡಾ, ಧರ್ಮೇಂದ್ರ ಪ್ರಧಾನ್‌, ಸಂಜಯ್‌ ಸೇs…, ಮನೇಕಾ ಗಾಂಧಿ, ನೀರಜ್‌ ತ್ರಿಪಾಠಿ, ಮೆಹಬೂಬಾ ಮುಫ್ತಿ, ಮನೋಹರ್‌ಲಾಲ್‌ ಕಟ್ಟರ್‌, ಸಂಬೀತ್‌ ಪಾತ್ರ, ಸುಶೀಲ್‌ ಗುಪ್ತಾ ಸೇರಿದಂತೆ ಹಲವು ಘಟಾನುಘಟಿ ನಾಯಕ ರು ಲೋಕಸಭೆಯ 6ನೇ ಹಂತದಲ್ಲಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: Archery World Cup: ಆರ್ಚರಿ ವಿಶ್ವಕಪ್‌ ಸ್ಟೇಜ್‌-2: ವನಿತಾ ಕಾಂಪೌಂಡ್‌ ತಂಡ ಫೈನಲ್‌ಗೆ

ಟಾಪ್ ನ್ಯೂಸ್

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Amit Shah high level meeting on Jammu and Kashmir security

Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah high level meeting on Jammu and Kashmir security

Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

mob

‘Deepfake’ ತಡೆಗೆ ಮಸೂದೆ? 

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

amazon

Break ಇಲ್ಲದೆ ಅಮೆಜಾನ್‌ ಗೋದಾಮುಗಳಲ್ಲಿ ಕಾರ್ಮಿಕರಿಗೆ ಕೆಲಸ?

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Amit Shah high level meeting on Jammu and Kashmir security

Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.