Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ


Team Udayavani, May 25, 2024, 8:14 AM IST

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

ನವದೆಹಲಿ: ಲೋಕಸಭೆ ಚುನಾವಣೆಯ 6ನೇ ಹಂತದ ಮತದಾನ ಶನಿವಾರ ಬೆಳಿಗ್ಗೆ ಆರಂಭಗೊಂಡಿದೆ. ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 58 ಸ್ಥಾನಗಳಲ್ಲಿ 6ನೇ ಹಂತದ ಸಾರ್ವತ್ರಿಕ ಚುನಾವಣೆಗಳಲ್ಲಿ ಸ್ಪರ್ಧಿಸುವ 889 ಅಭ್ಯರ್ಥಿಗಳ ಭವಿಷ್ಯವನ್ನು 11 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.

ಅದರಂತೆ ದೆಹಲಿ (ಎಲ್ಲಾ 7), ಹರಿಯಾಣ (ಎಲ್ಲಾ 10), ಬಿಹಾರ (8), ಜಮ್ಮು ಮತ್ತು ಕಾಶ್ಮೀರ (1), ಜಾರ್ಖಂಡ್ (4), ಒಡಿಶಾ (6), ಉತ್ತರ ಪ್ರದೇಶ (14) ಮತ್ತು ಪಶ್ಚಿಮ ಬಂಗಾಳದಲ್ಲಿ (8) ಮತದಾನ ನಡೆಯಲಿದೆ.

ಇಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ನಾಯಕರಾದ ಮೇನಕಾ ಗಾಂಧಿ, ಮನೋಜ್ ತಿವಾರಿ, ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ ಮೆಹಬೂಬಾ ಮುಫ್ತಿ, ಕಾಂಗ್ರೆಸ್‌ನ ಕನ್ಹಯ್ಯಾ ಕುಮಾರ್ ಸೇರಿದಂತೆ ಹಲವು ಸ್ಥಾನಗಳಲ್ಲಿ ಉನ್ನತ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

ಜೂನ್ 2 ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

2019ರಲ್ಲಿ ಕಾಂಗ್ರೆಸ್‌ ಈ 58 ಕ್ಷೇತ್ರಗಳ ಪೈಕಿ ಒಂದರಲ್ಲೂ ಜಯ ಸಾಧಿಸಿರಲಿಲ್ಲ. ಬಿಜೆಪಿ 40, ಟಿಎಂಸಿ, ನ್ಯಾಶನಲ್‌ ಕಾನ್ಫರೆನ್ಸ್‌, ಎಸ್‌ಪಿ, ಬಿಎಸ್‌ಪಿ, ಬಿಜೆಡಿ ಉಳಿದ ಸ್ಥಾನಗಳನ್ನು ಗೆದ್ದುಕೊಂಡಿದ್ದವು.

ಇದನ್ನೂ ಓದಿ: Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಟಾಪ್ ನ್ಯೂಸ್

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

1-sadsad

NCRT ಪಠ್ಯದಿಂದ ಬಾಬರಿ ಮಸೀದಿ ಹೆಸರು ಕೈಬಿಟ್ಟ ಸರಕಾರ

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.