Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
ತಂದೆಗೆ ಕಿಡ್ನಿ ದಾನ ಮಾಡಿರುವ ರೋಹಿಣಿ...
Team Udayavani, Mar 19, 2024, 6:40 AM IST
ಪಟ್ನಾ: ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಪುತ್ರಿ ಡಾ| ರೋಹಿಣಿ ಆಚಾರ್ಯ ಮೊದಲ ಬಾರಿಗೆ ಚುನಾವಣ ಅಖಾಡಕ್ಕೆ ಧುಮುಕು ತ್ತಿದ್ದಾರೆ. ತಮ್ಮ ತಂದೆ ಲಾಲು ಪ್ರಸಾದ್ಗೆ ಕಿಡ್ನಿ ದಾನ ಮಾಡಿರುವ ರೋಹಿಣಿ ಬಿಹಾರದ ಸರನ್ ಕ್ಷೇತ್ರದಿಂದ ಸ್ಪರ್ಧಿಸಲಿ ದ್ದಾರೆ ಎನ್ನಲಾಗಿದೆ. ರೋಹಿಣಿ ರಾಜಕೀಯ ಪ್ರವೇಶಿಸು ತ್ತಿರುವ ಬಿಹಾರ ಮಾಜಿ ಸಿಎಂಗಳಾದ ಲಾಲೂ- ರಾಬ್ರಿ ದೇವಿ ದಂಪತಿಯ ನಾಲ್ಕನೇ ಕುಡಿ. ಸರನ್ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ಅವರ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಅವರ ಒಡಹುಟ್ಟಿದವರಾದ ತೇಜಸ್ವಿ, ತೇಜ್ಪ್ರತಾಪ್, ಮಿಸಾ ಭಾರತಿ ಈಗಾಗಲೇ ರಾಜಕೀಯದಲ್ಲಿದ್ದಾರೆ.
2 ದಿನಗಳಲ್ಲಿ ಕೈ ಜತೆಗೆ ಸ್ಥಾನ ಹೊಂದಾಣಿಕೆ ಫೈನಲ್: ತೇಜಸ್ವಿ
ಬಿಹಾರಕ್ಕೆ ಸಂಬಂಧಿಸಿದಂತೆ ಇನ್ನು 2-3 ದಿನಗಳಲ್ಲಿ ಇಂಡಿಯಾ ಒಕ್ಕೂಟದ ನಡುವೆ ಸ್ಥಾನ ಹೊಂದಾಣಿಕೆ ಪೂರ್ತಿಯಾಗಲಿದೆ. ಈ ಬಗ್ಗೆ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ. ಪಟ್ನಾದಲ್ಲಿ ಸೋಮವಾರ ಮಾತನಾಡಿದ ಅವರು, ಕೆಲವೊಂದು ವಿಚಾರಗಳು ಇನ್ನಷ್ಟೇ ಅಂತಿಮ ಗೊಳ್ಳಬೇಕಾಗಿದೆ. ಅದನ್ನು ಇತ್ಯರ್ಥಪಡಿಸಿದ ಬಳಿಕ 2-3 ದಿನಗಳಲ್ಲಿ ಸೀಟು ಹಂಚಿಕೆ ಅಂತಿಮ ಗೊಳ್ಳಲಿದೆ ಎಂದು ಹೇಳಿದ್ದಾರೆ.
40 ಕ್ಷೇತ್ರಗಳ ಪೈಕಿ ಕಾಂಗ್ರೆಸ್ಗೆ 9-11, ಸಿಪಿಐ-ಎಂಎಲ್ 2, ಉಳಿದ 26ರಿಂದ 28 ಕ್ಷೇತ್ರಗಳಲ್ಲಿ ಆರ್ಜೆಡಿ ಸ್ಪರ್ಧಿಸುವ ಸಾಧ್ಯತೆಗಳು ಇವೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ