LS poll ಅಭಿವೃದ್ಧಿಗಾಗಿ ಮತ ಮತ್ತು ‘ಜಿಹಾದ್‌ಗೆ ಮತ ಹಾಕಿ’ ನಡುವಿನ ಸ್ಪರ್ಧೆ: ಶಾ

ಷರಿಯಾ ಮತ್ತು ಕುರಾನ್ ಆಧಾರದ ಮೇಲೆ ತೆಲಂಗಾಣ ಆಳ್ವಿಕೆ ನಡೆಸಲು ಬಯಸುತ್ತಾರೆ

Team Udayavani, May 9, 2024, 6:06 PM IST

1-wewqewq

ಭೋಂಗಿರ್: 2024 ರ ಲೋಕಸಭಾ ಚುನಾವಣೆ ರಾಹುಲ್ ಗಾಂಧಿ ವರ್ಸಸ್ ನರೇಂದ್ರ ಮೋದಿ ಮತ್ತು ಇದು ಅಭಿವೃದ್ಧಿಗಾಗಿ ಮತ ಮತ್ತು “ಜಿಹಾದ್‌ಗೆ ಮತ ಹಾಕಿ” ನಡುವಿನ ಸ್ಪರ್ಧೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿಕೆ ನೀಡಿದ್ದಾರೆ.

ತೆಲಂಗಾಣದ ಭೋಂಗಿರ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿ’ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ “ಚೀನೀ ಗ್ಯಾರಂಟಿ” ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ “ಭಾರತೀಯ ಗ್ಯಾರಂಟಿ” ನಡುವೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್, ಬಿಆರ್‌ಎಸ್ ಮತ್ತು ಎಐಎಂಐಎಂ ತುಷ್ಟೀಕರಣದ ತ್ರಿಕೋನ. ಪಕ್ಷಗಳು ರಾಮನವಮಿ ಮೆರವಣಿಗೆಯನ್ನು ನಡೆಸಲು ಬಿಡುವುದಿಲ್ಲ ಮತ್ತು ಅವರು ಸಿಎಎಯನ್ನು ಸಹ ವಿರೋಧಿಸುತ್ತಾರೆ ಎಂದರು.

“ಈ ಜನರು ‘ಹೈದರಾಬಾದ್ ವಿಮೋಚನಾ ದಿನ’ (ಸೆ 17) ಆಚರಿಸಲು ಅನುಮತಿಸುವುದಿಲ್ಲ. ಈ ಜನರು ಸಿಎಎ ವಿರೋಧಿಸುತ್ತಾರೆ. ಷರಿಯಾ ಮತ್ತು ಕುರಾನ್ ಆಧಾರದ ಮೇಲೆ ತೆಲಂಗಾಣದಲ್ಲಿ ಆಳ್ವಿಕೆ ನಡೆಸಲು ಬಯಸುತ್ತಾರೆ, ”ಎಂದು ಕಿಡಿ ಕಾರಿದರು.

ತೆಲಂಗಾಣ ಜನತೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ 10ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ನೀಡಿ ಆಶೀರ್ವದಿಸಲು ಸಿದ್ಧರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕಾರಣದಿಂದ ಅವರು ಬೇಸತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

6-uv-fusion

Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.