Match fixing ಆರೋಪ: ರೇಣುಕಾಚಾರ್ಯ ಕೆಂಡಾಮಂಡಲ

ಮೋದಿ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರು ಸೌಜನ್ಯಕ್ಕಾಗಿಯೂ ಆಹ್ವಾನ ನೀಡಿಲ್ಲ...

Team Udayavani, Mar 20, 2024, 8:00 PM IST

renukaacharya

ದಾವಣಗೆರೆ: ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಕುಟುಂಬದ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ತಾಕತ್ತು ಇದ್ದರೆ ಅವರೆಲ್ಲ ಬಹಿರಂಗವಾಗಿ ಬಂದು ದೇವಸ್ಥಾನದ ಘಂಟೆ ಹೊಡೆದು ಹೇಳಲಿ” ಎಂದು ಬಿಜೆಪಿ ನಾಯಕ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬುಧವಾರ ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ‘ಸುಖಾಸುಮ್ಮನೆ ಅಪಪ್ರಚಾರ ಮಾಡುವುದು ಸರಿಯಲ್ಲ. ನಾವು ಯಾವತ್ತೂ ಪಕ್ಷದ ವಿರುದ್ಧ ಮಾತನಾಡಿಲ್ಲ. ಮೋದಿ- ಅಮಿತ್ ಶಾ, ಯಡಿಯೂರಪ್ಪ ವಿರುದ್ಧವೂ ಮಾತನಾಡಿಲ್ಲ. ಯಡಿಯೂರಪ್ಪನವರು ನಮಗೆ ಯಾವುದೇ ಎಚ್ಚರಿಕೆಯೂ ನೀಡಿಲ್ಲ’ ಎಂದರು.

‘ನಾವು ರೆಡಿಮೇಡ್ ಫುಡ್ ಅಲ್ಲ. ನಮ್ಮ ಸಾಮರ್ಥ್ಯ ದಿಂದ ಬೆಳೆದು ಬಂದಿದ್ದೇವೆ. ಜನ ಸಾಮಾನ್ಯರ ಭಾವನೆಗಳನ್ನು ನಾವು ಬಹಿರಂಗವಾಗಿ ಹೇಳಿದ್ದೇವೆ. ಪಕ್ಷ ವಿರೋಧ ಚಟುವಟಿಕೆ ಮಾಡಿದರೆ ಪಕ್ಷದಿಂದ ಹೊರ ಹಾಕಲಿ.ಲೋಕಸಭೆ ಟಿಕೆಟ್ ಬದಲಾವಣೆ ಮಾಡಿ ಎಂದು ಮೊದಲಿನಿಂದಲೂ ಹೇಳಿದ್ದೇವೆ. ಯಾವ ಸರ್ವೆಯಲ್ಲಿಯೂ ಗಾಯತ್ರಿ ಸಿದ್ದೇಶ್ವರ ಅವರ ಹೆಸರು ಬಂದಿಲ್ಲ. ಆದರೂ ಕೂಡ ಅವರಿಗೇ ಟಿಕೆಟ್ ನೀಡಲಾಗಿದೆ. ಇದನ್ನು ವಿರೋಧ ಮಾಡಿದ್ದೇವೆ’ ಎಂದರು.

‘ಪ್ರಧಾನಿ ಮೋದಿ ಅವರ ಶಿವಮೊಗ್ಗದ ಕಾರ್ಯಕ್ರಮಕ್ಕೆ ಯಡಿಯೂರಪ್ಪ ನವರು ಸೌಜನ್ಯಕ್ಕಾಗಿಯೂ ಆಹ್ವಾನ ನೀಡಿಲ್ಲ. ಅದು ದುರಂತ. ನಮ್ಮ ಅವಶ್ಯಕತೆ ಇಲ್ಲ ಎಂದರೆ ನಮ್ಮನ್ನು ಬಿಡಲಿ. ನಾವು ಮಾತ್ರ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿ. ದೇಶದಲ್ಲಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿ ಎಂದು ಬಯಸುತ್ತೇವೆ’ ಎಂದರು.

‘ಕೆ.ಎಸ್. ಈಶ್ವರಪ್ಪನವರಿಗೂ ಕೂಡ ಟಿಕೆಟ್ ಕೊಡಬೇಕಿತ್ತು, ಅದು ಯಾವ ಕಾರಣಕ್ಕೆ ಎನ್ನುವುದು ಗೊತ್ತಿಲ್ಲ. ಹಾಗೆಂದು ನಾವು ಅವರ ಪರವಾಗಿ ಇದ್ದೇವೆ ಎಂದಲ್ಲ’ ಎಂದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.