![1-assam](https://www.udayavani.com/wp-content/uploads/2024/07/1-assam-415x233.jpg)
Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್ಆರ್ಐಗಳು
ಮುಸ್ಲಿಂ ಲೀಗ್ , ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್ ಸೇರಿ ಸಂಘಟನೆಗಳ ಸಮನ್ವಯ
Team Udayavani, Apr 24, 2024, 3:43 PM IST
![voter](https://www.udayavani.com/wp-content/uploads/2024/04/voter-6-620x374.jpg)
ತಿರುವನಂತಪುರಂ: ಪ್ರಸ್ತುತ ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕೇರಳದ ಎನ್ಆರ್ಐಗಳು ಶುಕ್ರವಾರ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸ್ವದೇಶಕ್ಕೆ ಮರಳುತ್ತಿದ್ದಾರೆ. ಹೈವೋಲ್ಟೇಜ್ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಕಳೆದ ಎರಡು ದಿನಗಳಲ್ಲಿ 22,000 ಕ್ಕೂ ಹೆಚ್ಚು ಎನ್ಆರ್ಐಗಳು ಈಗಾಗಲೇ ಕೇರಳಕ್ಕೆ ಆಗಮಿಸಿದ್ದಾರೆ.
ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಿಸಿದ ಮತದಾರರ ಅಂತಿಮ ಪಟ್ಟಿಯ ಪ್ರಕಾರ ಕೇರಳದಲ್ಲಿ 89,839 ನೋಂದಾಯಿತ ಎನ್ಆರ್ಐ ಮತದಾರರಿದ್ದಾರೆ. ಎನ್ಆರ್ಐ ಮತದಾರರಿಗೆ ಕೇರಳಕ್ಕೆ ಪ್ರಯಾಣಿಸಲು ಸುಮಾರು 12 ಚಾರ್ಟರ್ಡ್ ಫ್ಲೈಟ್ಗಳನ್ನು ಕಾಯ್ದಿರಿಸಲಾಗಿದೆ. ಕೊನೆಯ ಚಾರ್ಟರ್ಡ್ ವಿಮಾನ ಗುರುವಾರ ಯುಎಇ ನಿಂದ ಹೊರಡಲಿದೆ.
ಕೇರಳದ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಂಯೋಜಿತವಾಗಿರುವ ಅನೇಕ ವಲಸಿಗ ಸಂಘ ಸಂಸ್ಥೆಗಳು ಕೈಗೆಟುಕುವ ದರದಲ್ಲಿ ವಿಮಾನ ಟಿಕೆಟ್ಗಳನ್ನು ಬುಕ್ ಮಾಡಲು ಟ್ರಾವೆಲ್ ಏಜೆನ್ಸಿಗಳೊಂದಿಗೆ ಸಹಕರಿಸಿವೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ನೇತೃತ್ವದ UDF ಮೂಲಗಳ ಪ್ರಕಾರ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್ಗೆ ಸಂಘಟನೆಗಳು, ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್ನಂತಹ ಗಲ್ಫ್ನ ಅತಿದೊಡ್ಡ ಭಾರತೀಯ ಡಯಾಸ್ಪೊರಾ ಸಂಘಟನೆ, ಪ್ರಿಯದರ್ಶಿನಿ ಕಾಂಗ್ರೆಸ್ ಮತ್ತು ಕತಾರ್ ಮೂಲದ INCAS ಮತದಾರರು ಆಗಮಿಸುವಲ್ಲಿ ಸಮನ್ವಯಗೊಳಿಸಿ ಪ್ರಯಾಣ ಸುಗಮಗೊಳಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ](https://www.udayavani.com/wp-content/uploads/2024/06/PM-1-150x101.jpg)
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
![Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!](https://www.udayavani.com/wp-content/uploads/2024/06/Gopi-1-150x80.jpg)
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
![1-sadsadasd](https://www.udayavani.com/wp-content/uploads/2024/06/1-sadsadasd-150x92.jpg)
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
![Sometimes governments topple in a single day…: Mamata gives big hint](https://www.udayavani.com/wp-content/uploads/2024/06/mamata-1-150x83.jpg)
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
![Modi pays homage to Mahatma Gandhi and Vajpayee memorial before taking oath](https://www.udayavani.com/wp-content/uploads/2024/06/rajghat-150x83.jpg)
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.