Respect ಕೊಡಿ ಇಲ್ಲದಿದ್ದರೆ NDA ತೊರೆಯುತ್ತೇವೆ: ಬಿಜೆಪಿಗೆ ಕೇಂದ್ರ ಸಚಿವ ಪಶುಪತಿ 

ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಪ್ರಭಾವದ ಕ್ಷೇತ್ರದಲ್ಲಿ ಬಿಜೆಪಿಗೆ ತಲೆನೋವು

Team Udayavani, Mar 15, 2024, 9:54 PM IST

1-asdas

ಹೊಸದಿಲ್ಲಿ: ತಮ್ಮ ಪಕ್ಷಕ್ಕೆ ಸಮಂಜಸವಾದ ಗೌರವ ನೀಡದಿದ್ದರೆ ಎನ್‌ಡಿಎಯಿಂದ ಹೊರನಡೆಯುತ್ತೇವೆ ಎಂದು ಬಿಹಾರದ ಆರ್‌ಎಲ್‌ಜೆಪಿ ಮುಖ್ಯಸ್ಥ ಕೇಂದ್ರ ಸಚಿವ ಪಶುಪತಿ ಪರಸ್ ಹೇಳಿದ್ದಾರೆ.

ಬಿಜೆಪಿ ತನ್ನ ಎಲ್‌ಜೆಪಿ ಬಣವನ್ನು ನ್ಯಾಯಯುತವಾಗಿ ನಡೆಸಿಕೊಂಡಿಲ್ಲ ಎಂದು ಶುಕ್ರವಾರ ಆರೋಪಿಸಿದ್ದು, ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತೊರೆಯುವುದಾಗಿ ಹೇಳಿದ್ದಾರೆ.

ಹಾಜಿಪುರ ಕ್ಷೇತ್ರದಲ್ಲಿ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಪ್ರತ್ಯೇಕ ಬಣವನ್ನು ಮುನ್ನಡೆಸುತ್ತಿರುವ ತಮ್ಮ ಸಂಬಂಧಿ ಚಿರಾಗ್ ಪಾಸ್ವಾನ್ ಅವರೊಂದಿಗೆ ಬಿಜೆಪಿ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದ್ದರಿಂದ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

“ನಾವು ಬಿಹಾರದಲ್ಲಿ ಎನ್‌ಡಿಎ ಅಭ್ಯರ್ಥಿಗಳ ಅಧಿಕೃತ ಘೋಷಣೆಗಾಗಿ ಕಾಯುತ್ತೇವೆ ಮತ್ತು ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ.ಹಾಜಿಪುರ ಕ್ಷೇತ್ರದಲ್ಲಿ ನಾವು ಸ್ಪರ್ಧಿಸುವುದು ಖಚಿತ” ಎಂದು ಹೇಳಿದ್ದಾರೆ.

2020 ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ನಂತರ, ಲೋಕ ಜನಶಕ್ತಿ ಪಕ್ಷ ಎರಡು ಬಣಗಳಾಯಿತು.ಪಾಸ್ವಾನ್ ಅವರ ಸಹೋದರ ಪರಾಸ್, ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷವನ್ನು (RLJP) ಮುನ್ನಡೆಸುತ್ತಿದ್ದಾರೆ. ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ಅವರು ಲೋಕ ಜನಶಕ್ತಿ ಪಕ್ಷವನ್ನು (ರಾಮ್ ವಿಲಾಸ್) ಮುನ್ನಡೆಸುತ್ತಿದ್ದಾರೆ, ಎರಡೂ ಬಣಗಳು ಬಿಜೆಪಿ ನೇತೃತ್ವದ NDA ಭಾಗವಾಗಿದೆ. ಹಾಜಿಪುರದಲ್ಲಿ 2014 ರಾಮ್ ವಿಲಾಸ್ ಪಾಸ್ವಾನ್ ಗೆದ್ದಿದ್ದರು.2019 ಪಶುಪತಿ ಕುಮಾರ್ ಪರಾಸ್ ಜಯ ಸಾಧಿಸಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.