![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ
Team Udayavani, Apr 18, 2024, 1:59 PM IST
![1-qeqewqe](https://www.udayavani.com/wp-content/uploads/2024/04/1-qeqewqe-620x394.jpg)
ಅಮೇಥಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವೆ ಸ್ಮೃತಿ ಜುಬಿನ್ ಇರಾನಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕ, ಉತ್ತರಪ್ರದೇಶದ ರಾಜ್ಯ ಸಹ ಸಂಯೋಜಕ ವಿಕಾಸ್ ಅಗ್ರಹಾರಿ ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ರಾಮ್ ಪ್ರಸಾದ್ ಮಿಶ್ರಾ ಅವರು ವಿಕಾಸ್ ಅಗ್ರಹಾರಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರು. ಜಗದೀಶ್ಪುರ ವಿಧಾನಸಭಾ ಕ್ಷೇತ್ರದ ಪ್ರಮುಖ ನಾಯಕ ವಿಕಾಸ್ ಅಗ್ರಹಾರಿ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ರಾಜ್ಯ ಸಮನ್ವಯಾಧಿಕಾರಿಯನ್ನಾಗಿ ಮಾಡಿದ್ದರೂ ಬಿಜೆಪಿಯ ಸಿದ್ದಾಂತದಲ್ಲಿ ನಂಬಿಕೆ ಇಟ್ಟು ಪಕ್ಷದ ಸದಸ್ಯತ್ವ ಪಡೆದಿದ್ದಾರೆ ಎಂದು ಬಿಜೆಪಿ ವಕ್ತಾರ ಚಂದ್ರಮೌಳಿ ಸಿಂಗ್ ಹೇಳಿದ್ದಾರೆ.
ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಮೃತಿ ಇರಾನಿ ಅವರು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ](https://www.udayavani.com/wp-content/uploads/2024/06/PM-1-150x101.jpg)
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
![Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!](https://www.udayavani.com/wp-content/uploads/2024/06/Gopi-1-150x80.jpg)
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
![1-sadsadasd](https://www.udayavani.com/wp-content/uploads/2024/06/1-sadsadasd-150x92.jpg)
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
![Sometimes governments topple in a single day…: Mamata gives big hint](https://www.udayavani.com/wp-content/uploads/2024/06/mamata-1-150x83.jpg)
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
![Modi pays homage to Mahatma Gandhi and Vajpayee memorial before taking oath](https://www.udayavani.com/wp-content/uploads/2024/06/rajghat-150x83.jpg)
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.