ಇಂದಿರಾ ಗಾಂಧಿ ಹಂತಕನ ಪುತ್ರ ಚುನಾವಣೆ ಕಣಕ್ಕೆ!
Team Udayavani, Apr 12, 2024, 1:49 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಹಂತಕ ಬಿಯಾನ್ ಸಿಂಗ್ನ ಪುತ್ರ ಸರಬ್ಜಿತ್ ಸಿಂಗ್ ಖಾಲ್ಸಾ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಆತ ಪಂಜಾಬ್ನ ಫರೀದ್ಕೋಟ್ ಮೀಸಲು ಕ್ಷೇತ್ರ ದಿಂದ ಕಣಕ್ಕಿಳಿದಿರುವುದು ವರದಿಯಾಗಿದೆ.
2009 ರಿಂದಲೂ ಲೋಕಸಭೆ ಚುನಾವಣೆಯಲ್ಲಿ ವಿವಿಧ ಮೀಸಲು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವ ಸರಬ್ಜಿತ್ ಪ್ರತೀ ಬಾರಿಯೂ ಪರಾಜಿತರಾಗಿದ್ದು, 2019ರಲ್ಲಿ ಬಹುಜನ್ ಸಮಾಜ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದು ಮತ್ತೆ ಸೋಲನುಭವಿಸಿದ್ದರು. ಇದೀಗ ಸ್ವತಂತ್ರ ಅಭ್ಯರ್ಥಿಯಾಗಿ ಫರೀದ್ಕೋಟ್ನಿಂದ ಸ್ಪರ್ಧಿಸುತ್ತಿದ್ದಾರೆ.
ಇಂದಿರಾ ಗಾಂಧಿ ಅವರ ಅಂಗರಕ್ಷಕ ರಾಗಿದ್ದ ಸತ್ವಂತ್ ಸಿಂಗ್ ಮತ್ತು ಬಿಯಾಂತ್ ಸಿಂಗ್ ಇಂದಿರಾ ಅವರನ್ನೇ ಗುಂಡಿಟ್ಟು ಕೊಂದಿದ್ದರು. ಸರಬ್ಜಿತ್ ಬಿಯಾಂತ್ನ ಪುತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್