I.N.D.I. ಕೂಟ ಗೆದ್ದರೆ ಪುದುಚೇರಿಗೆ ರಾಜ್ಯ ಸ್ಥಾನಮಾನ: ಸ್ಟಾಲಿನ್
Team Udayavani, Apr 8, 2024, 12:34 AM IST
ಪುದುಚೇರಿ: ಲೋಕಸಭೆ ಚುನಾವಣೆ ಬಳಿಕ ವಿಪಕ್ಷ ಗಳ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಭರವಸೆ ನೀಡಿದ್ದಾರೆ. ಇಲ್ಲಿನ ಚುನಾವಣ ರ್ಯಾಲಿಯಲ್ಲಿ ಮಾತ ನಾಡಿದ ಅವರು, ಕೇವಲ ದೊಡ್ಡ ರಾಜ್ಯಗಳ ಹಕ್ಕುಗ ಳನ್ನು ಮಾತ್ರ ರಕ್ಷಿಸುವುದಲ್ಲ. ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶಗಳ ಹಕ್ಕುಗಳನ್ನೂ ನಾವು ರಕ್ಷಿಸು ತ್ತೇವೆ. ಪ್ರಧಾನಿ ಮೋದಿ ಕೇವಲ ಧರ್ಮ, ಜಾತಿಯ ಹೆಸರಿನಲ್ಲಿ ಮತ ಕೇಳುತ್ತಾರೆ. ಜನರಿಗೆ ನೀಡಿದ ಭರವ ಸೆಗಳನ್ನು ಕೇಂದ್ರ ಪೂರೈಸಿಲ್ಲ ಎಂದು ಹೇಳಿದರು.
ಕ್ರಿಕೆಟ್ ಕ್ರೀಡಾಂಗಣ: ಇದೇ ವೇಳೆ, ಡಿಎಂಕೆ ಪ್ರಣಾಳಿಕೆಗೆ ಹೊಸ ಸೇರ್ಪಡೆ ಬಗ್ಗೆ ಮಾಹಿತಿ ನೀಡಿದ ಸ್ಟಾಲಿನ್, ಕೊಯಮತ್ತೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಮೈದಾನ ನಿರ್ಮಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು