TDP ಪಕ್ಷದ ನಾಯಕರ ಸೈಕಲ್ ತುಕ್ಕು ಹಿಡಿದಿದೆ: ಜಗನ್ ರೆಡ್ಡಿ ಲೇವಡಿ
Team Udayavani, Mar 11, 2024, 12:47 AM IST
ಹೈದರಾಬಾದ್: ಆಂಧ್ರ ಪ್ರದೇಶದಲ್ಲಿ ಲೋಕಸಭೆ ಜತೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ನಾಯಕರ ವಾಕ್ಸಮರ ಜೋರಾಗಿದೆ. ಎನ್ಡಿಎ ಕೂಟಕ್ಕೆ ಮರಳಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಅವರನ್ನು ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಲೇವಡಿ ಮಾಡಿದ್ದಾರೆ.
“ಟಿಡಿಪಿ ನಾಯಕರ “ಸೈಕಲ್’ ತುಕ್ಕು ಹಿಡಿದಿದೆ. ಹಾಗಾಗಿ ಬೇರೆ ಪಾರ್ಟಿಯ ನೆರವು ಪಡೆ ಯುತ್ತಿದ್ದಾರೆ’ ಎಂದು ಜಗನ್ ಹೇಳಿದ್ದಾರೆ. ಸೈಕಲ್ ಟಿಡಿಪಿ ಚಿಹ್ನೆಯಾಗಿದೆ. 2018ರಲ್ಲಿ ಎನ್ಡಿಎ ತೊರೆದಿದ್ದ ಟಿಡಿಪಿ ಮತ್ತೆ ಎನ್ಡಿಎಗೆ ಮರಳಿದ್ದು, ಆಂಧ್ರದಲ್ಲಿ ಜಂಟಿಯಾಗಿ ಚುನಾ ವಣೆಯನ್ನು ಎದುರಿಸಲು ಸಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ