TMC; ರಾಜಕೀಯ ಕ್ಷೇತ್ರ ತುಂಬಾ ವಿಭಿನ್ನ:ಪ್ರಚಾರದ ವೇಳೆ ಯೂಸುಫ್ ಪಠಾಣ್
2007 ರ ವಿಶ್ವಕಪ್ ಗೆ ಇದ್ದಂತೆ ಇಲ್ಲಿಯೂ ಉತ್ಸುಕನಾಗಿದ್ದೇನೆ
Team Udayavani, Mar 21, 2024, 4:52 PM IST
ಬರ್ಹಾಂಪೋರ್ : ಪಶ್ಚಿಮ ಬಂಗಾಳದ ಬರ್ಹಾಂಪೋರ್ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಪ್ರಚಾರದ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿ ರಾಜಕೀಯ ರಂಗದ ಅನುಭವ ಹಂಚಿಕೊಂಡಿದ್ದಾರೆ.
”ರಾಜಕೀಯ ಕ್ಷೇತ್ರವು ತುಂಬಾ ವಿಭಿನ್ನವಾಗಿದ್ದು, ಜನರ ನಿರೀಕ್ಷೆಗಳು ಒಂದೇ ಆಗಿರುತ್ತವೆ. ನಾನು ಜನರಿಗಾಗಿ ಕೆಲಸ ಮಾಡುತ್ತೇನೆ ಮತ್ತು ನನ್ನ ಪಕ್ಷ ಮಾಡಿದ ಕೆಲಸವನ್ನು ಮುಂದುವರಿಸುತ್ತೇನೆ” ಎಂದಿದ್ದಾರೆ.
‘ನಾನು 2007 ರ ವಿಶ್ವಕಪ್ ಗೆ ಇದ್ದಂತೆ ಇಲ್ಲಿಯೂ ಉತ್ಸುಕನಾಗಿದ್ದೇನೆ. ಗುಜರಾತ್ ನನ್ನ ‘ಜನ್ಮಭೂಮಿ’ ಮತ್ತು ಪಶ್ಚಿಮ ಬಂಗಾಳ ನನ್ನ ‘ಕರ್ಮಭೂಮಿ’ ಎಂದು ಹೇಳಿದರು.
”ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ 5 ಬಾರಿ ಸಂಸದರಾಗಿದ್ದಾರೆ ಆದರೆ ಸಮಯ ಬದಲಾಗಿದೆ, ಬದಲಾವಣೆಯು ಒಳ್ಳೆಯದಕ್ಕಾಗಿ ಸಂಭವಿಸುತ್ತದೆ” ಎಂದು ಪಠಾಣ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
#WATCH | West Bengal: Former cricketer and Trinamool Congress (TMC) candidate from Berhampore Yusuf Pathan says, “The field is very different but the expectations of the people remain the same- that I work for them, and carry forward the work done by my team (TMC)… I am as… pic.twitter.com/1XGmyrKhTW
— ANI (@ANI) March 21, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Lok Sabha polls: ಒಡಿಶಾದಲ್ಲಿ ನವೀನ್ ಜನಪ್ರಿಯತೆ Vs ಬಿಜೆಪಿ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ