Zee News ಸಮೀಕ್ಷೆ; ರಾಷ್ಟ್ರದಲ್ಲಿ ಎನ್‌ಡಿಎಗೆ 390: ಕರ್ನಾಟಕದಲ್ಲಿ?


Team Udayavani, Mar 16, 2024, 6:40 AM IST

bjp jds

ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಖಾಸಗಿ ಸುದ್ದಿವಾಹಿನಿ ಜೀ ನ್ಯೂಸ್‌-ಮ್ಯಾಟ್ರೈಸ್‌ ಸಂಸ್ಥೆ ನಡೆಸಿರುವ ಸಮೀಕ್ಷೆಯ ಪ್ರಕಾರ, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಎನ್‌ಡಿಎ 23 ಕ್ಷೇತ್ರಗಳನ್ನು ಗೆಲ್ಲಲಿದೆ. ಆಡಳಿತಾರೂಢ ಕಾಂಗ್ರೆಸ್‌ 5 ಸ್ಥಾನಗಳಲ್ಲಿ ಜಯ ಸಾಧಿಸಲಿದೆ. 2019ರಲ್ಲಿ ಬಿಜೆಪಿ 25, ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಲಾ 1, ಪಕ್ಷೇತರರು ಒಬ್ಬರು ಗೆಲುವು ಸಾಧಿಸಿದ್ದರು.

ಮತ್ತೆ ಎನ್‌ಡಿಗೆ ಅಧಿಕಾರ

ದೇಶಾದ್ಯಂತ ಬಿಜೆಪಿ ನೇತೃತ್ವದ ಎನ್‌ಡಿಎ 390, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟ 96 ಹಾಗೂ ಇತರರು 57 ಸ್ಥಾನಗಳನ್ನು ಪಡೆಯಲಿದ್ದಾರೆ. ಈ ಸಮೀಕ್ಷೆ ಪ್ರಕಾರ, ಎನ್‌ಡಿಎ 3ನೇ ಬಾರಿಗೆ ಕೇಂದ್ರದಲ್ಲಿ ಸರಕಾರ ರಚಿಸು­ವುದು ಪಕ್ಕಾ ಆಗಿದೆ. ವಿಶೇಷ ಎಂದರೆ ತೆಲಂಗಾಣದಲ್ಲಿ ಬಿಜೆಪಿ(5) ನಿರೀಕ್ಷೆಗಿಂತ ಹೆಚ್ಚು ಸೀಟು ಗೆಲ್ಲಲಿದೆ, ಆಂಧ್ರದಲ್ಲಿ ವೈಎಸ್‌ಆರ್‌ಸಿಪಿಗಿಂತಲೂ(12) ಎನ್‌ಡಿಎ(13) ಹೆಚ್ಚಿನ ಸೀಟು ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ. ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್ ಮಾಡಲಿದೆ. ಹಿಂದಿ ಭಾಷಿಕ ಪ್ರದೇಶಗಳಲ್ಲಿ ಕಾಂಗ್ರೆಸ್‌ನ ಕಳಪೆ ಪ್ರದರ್ಶನ ಈ ಬಾರಿಯೂ ಮುಂದುವರಿಯಲಿದೆ ಎಂದು ಸಮೀಕ್ಷೆ ಹೇಳಿದೆ.

ಎಬಿಪಿ ನ್ಯೂಸ್‌ ಸಮೀಕ್ಷೆಯಲ್ಲೂ ಎನ್‌ಡಿಎಗೆ ಗೆಲುವು
ಎಬಿಪಿ ನ್ಯೂಸ್‌, ಸಿ ವೋಟರ್‌ ಸಮೀಕ್ಷೆ ಯಲ್ಲಿ, ಎನ್‌ಡಿಎ 366 ಸ್ಥಾನಗಳೊಂದಿಗೆ ಗೆಲುವಿನ ನಗೆ ಬೀರಲಿದೆ. ಇನ್ನು, ಇಂಡಿಯಾ ಒಕ್ಕೂಟಕ್ಕೆ 156 ಹಾಗೂ ಇತರರಿಗೆ 21 ಸ್ಥಾನಗಳು ಲಭಿಸಲಿವೆ ಎಂದು ಸಮೀಕ್ಷೆ ತಿಳಿಸಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.