ದೀಪಾರಾಧನೆಗೆ ಶಬರಿಮಲೆಯ ಬಾಗಿಲು ತೆರೆಯಿತು
Team Udayavani, Jan 15, 2020, 5:30 PM IST
ಶಬರಿಮಲೆ : ಕಲಿಯುಗವರದ ಕಾನನವಾಸ ಸ್ವಾಮಿ ಅಯ್ಯಪ್ಪ ನೆಲೆಯಾಗಿರುವ ಶಬರಿಮಲೆಯಲ್ಲಿ ಮಕರ ಸಂಕ್ರಮಣದ ದೀಪಾರಾಧನೆಗಾಗಿ ಇದೀಗ 5 ಗಂಟೆಗೆ ಬಾಗಿಲು ತೆರೆಯಿತು.
ಇಂದು ಜ.15 ರ ಬುಧವಾರ ಬೆಳಗ್ಗೆ 2.09ಕ್ಕೆ ಸೂರ್ಯನು ಧನುರಾಶಿಯಿಂದ ಮಕರ ರಾಶಿಗೆ ಪ್ರವೇಶಿಸಿದಾಗ ಮಕರ ಸಂಕ್ರಮಣ ಪೂಜೆ ಹಾಗೂ ಸಂಕ್ರಮಣ ಅಬಿಷೇಕ ನಡೆದ ಬಳಿಕ ಹರಿವರಾಸನಂ ಹಾಡಿನೊಂದಿಗೆ ಗರ್ಭಗುಡಿ ಬಾಗಿಲು ಮುಚ್ಚಲಾಗಿತ್ತು.
ಹೀಗೆ ಬಾಗಿಲು ಮುಚ್ಚಿದ ದೇವಸ್ಥಾನದ ಬಾಗಿಲು ಈಗ ತೆರೆದುಕೊಂಡಿದೆ.
ಸಂಜೆ 6 ಗಂಟೆ ವೇಳೆಗೆ ತಿರುವಾಭರಣ ಸನ್ನಿಧಾನಕ್ಕೆ ಬರಲಿದೆ.ಬಳಿಕ ದೀಪಾರಾಧನೆ ನಡೆಯಲಿದೆ. ನಂತರ ಮಕರಜ್ಯೋತಿ ದರ್ಶನವಾಗಲಿದೆ.
– ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ