‘ಸಹನೆ ನಿನ್ನದಾದ್ರೆ ಸಕಲವೂ ನಿನ್ನದೇ ಎಂದು ಉಪದೇಶಿದಳು’: ಪ್ರೀತಿಯ ಅಮ್ಮನಿಗೊಂದು ಪದ್ಯ


Team Udayavani, May 10, 2020, 12:07 PM IST

‘ಸಹನೆ ನಿನ್ನದಾದ್ರೆ ಸಕಲವೂ ನಿನ್ನದೇ ಎಂದು ಉಪದೇಶಿದಳು’: ಪ್ರೀತಿಯ ಅಮ್ಮನಿಗೊಂದು ಪದ್ಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನಾ ಉಸಿರಾಡೋ ಪ್ರತಿ ಗಾಳಿಯು ನಿನ್ನ ಭಿಕ್ಷೆ ಅಮ್ಮ..

ನನ್ನ ಹೃದಯದ ಬಡಿತದ ಸದ್ದು ನಿನ್ನದಮ್ಮಾ.

ನನ್ನ ಜೀವನ ನಿನಗಾಗಿ ಮುಡಿಪು ಅಮ್ಮ..

ಮರಳಿ ಮಗುವಾಗಲು ಕಾತರಿಸುತ್ತಿದೆ ಈ ಮನಸ್ಸು

ನಿನ್ನಪ್ಪುಗೆಯಲ್ಲಿ ನಿನ್ನೊಲವನ್ನು ಸವಿಯುವುದೇ ಸೊಗಸು..

ನಿನ್ನಾಸರೆಯೊಂದು ನನಗೆ ಶಕ್ತಿಯ ಛಾಯೆ..

ನನ್ನೆಲ್ಲ ದುಃಖ ಮರೆಸುವ ಅಮೋಘ ಮಾಯೆ..

ಮನಸಲ್ಲಿ ನೂರಾರು ನೋವನ್ನು ನಿರ್ಮಿಸಿದಾಗ ನಗುವನ್ನು ಕಳಿಸಿದಳು..

ಹೆಜ್ಜೆ ಹೆಜ್ಜೆಗೂ ನೋವಾದಾಗ ಹೆಜ್ಜೆ ಇಡುವುದನ್ನು ಕಲಿಸಿದಳು..

ವಿನಯವು ನಿನ್ನದಾದರೆ ವಿಜಯವು ನಿನ್ನದೇ

ಸಹನೆ ನಿನ್ನದಾದ್ರೆ ಸಕಲವೂ ನಿನ್ನದೇ ಎಂದು ಉಪದೇಶಿದಳು ನನ್ನ ಅಮ್ಮ..

ನಮ್ಮ ಕಣ್ಣಿಗೆ ಕಾಣುವ ಪ್ರತ್ಯಕ್ಷ ದೇವತೆ

ಮೂರು ಲೋಕಗಳ ಹಿಂಧಿಕ್ಕಿ ಕಾಣುವ ಜಗನ್ಮಾತೆ

ತನ್ನ ಕರುಳ ಕತ್ತರಿಸಿ ಜನ್ಮ ಕೊಟ್ಟ ಜನ್ಮದಾತೆ

ನಿನಗೆ ಈ ಸ್ವರ್ಗವು ಸಮಾನಾದಿತೇ ಅಮ್ಮ ❤️

– ಪೂರ್ಣೇಶ್

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು

‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….

‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….

ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು

ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು

Mother-09

ನಾನು ಅಮ್ಮನ ಕನಸಿನಲ್ಲಿ ಎಚ್ಚರವಾಗಿರುತ್ತೇನೆ, ಅವಳು ನನ್ನ ಕನಸಿನಲ್ಲಿ ಎಚ್ಚರವಾಗಿರುತ್ತಾಳೆ

Mother-08

ನವಮಾಸ ನಮ್ಮನ್ನು ಹೊತ್ತು, ಹೆರುವ ಆಕೆಗೆ ಕೇವಲ ಒಂದು ದಿನ ಇತ್ತರೆ ಸಾಕೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.