ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು


Team Udayavani, May 10, 2020, 4:17 PM IST

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ತಾಯಿಯದು ಅದುವೇ ನನ್ನ ತಾಯಿ ತುಳಸಾಬಾಯಿ.

ನಮ್ಮದು ಮದ್ಯಮ ಕುಟುಂಬ ಅದರಲ್ಲಿ ನಮ್ಮೆಲ್ಲರಿಗಿಂತ ಬೆಳಿಗ್ಗೆ ಬೇಗ ಏಳುವುದರಿಂದ ಹಿಡಿದು ರಾತ್ರಿ ಎಲ್ಲರೂ ಮಲಗಿದ ನಂತರ ತಾನು ಕೊನೆಗೆ ಮನೆಯ ಬಾಗಿಲುಗಳನ್ನು ಲಾಕ್ ಮಾಡಿದ ಬಗ್ಗೆ ಪರಿಶೀಲಿಸಿ ಮಲಗುವಳು ದಣಿವರಿಯದ ದೇವತೆ ಈ ತಾಯಿ.

ನನ್ನ ತಂದೆ ವೆಂಕಟೇಶ್ ಕೆಲವು ವಿಷಯಕ್ಕೆಹಲವು ಸಲ ಕೋಪಗೊಡರೂ ಅವರನ್ನು ಆ ಕ್ಷಣ ಸಮಾಧಾನ ಪಡಿಸಿ ಮತ್ತೆ ಸಂಸಾರದ ನೌಕೆ ನಡೆಸುವಳು ತನ್ನ ಸಿಟ್ಟನ್ನು ಸವರಿ ಹಾಕಿ ಕ್ಷಮಾದಾನ ಕರಗತ ಮಾಡಿಕೊಂಡವಳು. ನನ್ನ ಮಕ್ಕಳು ‌ಸಹ ಸಂಸ್ಕಾರಯುತವಾಗಿ ಬೆಳೆಯಲು ಇವಳದೆ ಪ್ರಮುಖ ಪಾತ್ರವಿದೆ.

ಅಲ್ಲದೆ ನನ್ನ ಮಡದಿ ಇದ್ದರೂ ಸಹ ಮೊದಲು ಸ್ನಾನಕ್ಕೆ ನೀರು ಹಾಕಿ ಇಡುವವಳು, ತನ್ನ ಮೊಮ್ಮಕ್ಕಳು ಜನಿಸಿದಾಗ ಅವುಗಳಿಗೆ ಎಣ್ಣೆ ಸ್ನಾನ (ಎರೆಯುವುದು) ವಿಶೇಷ ಮಸಾಜ್ ಮಾಡುವ ಕಲೆ ಅರಿತವಳು ಇದನ್ನೊಡಿದ ಪಕ್ಕದ ಮನೆಯವರು ಸಹ ತಮ್ಮ ಎಳೆಯ ಮಕ್ಕಳಿಗೂ ಇವಳಿಂದಲೇ ಎರೆಯಲು ಹೇಳುತ್ತಿದ್ದರು.

ಇವಳ 40 ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಾನು ಅವರಿಗೆ ಗೊತ್ತಾಗದ ಹಾಗೆ ತಂದೆ ತಾಯಿ ಇಬ್ಬರಿಗೂ ಹೊಸ ಬಟ್ಟೆಗಳನ್ನು ತಂದು ಹೂ ಹಾರಗಳಿಂದ ಸಣ್ಣ ಸಮಾರಂಭ ಮಾಡಿದೆವು. ಆ ಕ್ಷಣ ಅದೆನೆಲ್ಲ ನೋಡಿ ಅವರಿಗೆ ತಿಳಿಯಿತು ಅದು ನನ್ನ ಉಡುಗೊರೆ ಅವಳು ಅಂದು ಇಡಿ ದಿನ ಖುಷಿಯಾಗಿದ್ದಳು.

ನನ್ನ ತಂದೆಗೆ ತಕ್ಕ ಹೆಂಡತಿಯಾಗಿ ನಮಗೆ ಪ್ರೀತಿಯ ತಾಯಿಯಾಗಿ,ಸೊಸೆಗಳಿಗೆ  ಆತ್ಮೀಯಳಾಗಿ ಮೊಮ್ಮಕ್ಕಳಿಗೆ ಮಮತೆಯ ಅಜ್ಜಿಯಾಗಿರುವುದಕ್ಕೆ ಈ ತಾಯಂದಿರ ದಿನದಂದು ಅವಳಿಗೆ ಶುಭಕೋರುತ್ತೇನೆ.

– ಚಂದ್ರಶೇಖರ ವೆ., ದಾದನಟ್ಟಿ ಮಹಾಲಿಂಗಪುರ, ಬಾಗಲಕೋಟೆ ಜಿಲ್ಲೆ

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….

‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….

ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು

ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು

Mother-09

ನಾನು ಅಮ್ಮನ ಕನಸಿನಲ್ಲಿ ಎಚ್ಚರವಾಗಿರುತ್ತೇನೆ, ಅವಳು ನನ್ನ ಕನಸಿನಲ್ಲಿ ಎಚ್ಚರವಾಗಿರುತ್ತಾಳೆ

Mother-08

ನವಮಾಸ ನಮ್ಮನ್ನು ಹೊತ್ತು, ಹೆರುವ ಆಕೆಗೆ ಕೇವಲ ಒಂದು ದಿನ ಇತ್ತರೆ ಸಾಕೇ?

‘ಜನನಿ ಮತ್ತು ಜನ್ಮಭೂಮಿ’; ಹೆತ್ತ ತಾಯಿ ಮತ್ತು ಹೊತ್ತ ತಾಯಿಯನ್ನು ನೆನಪಿಸಿಕೊಳ್ಳುವ ಸುದಿನ

‘ಜನನಿ ಮತ್ತು ಜನ್ಮಭೂಮಿ’; ಹೆತ್ತ ತಾಯಿ ಮತ್ತು ಹೊತ್ತ ತಾಯಿಯನ್ನು ನೆನಪಿಸಿಕೊಳ್ಳುವ ಸುದಿನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.