ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
Team Udayavani, Jan 27, 2020, 1:15 AM IST
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ 76 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹೊಟೇಲ್ ಮ್ಯಾನೇಜ್ಮೆಂಟ್ ಪದವಿ, ಬಿಕಾಂ, ಪಿಯುಸಿ, ಎಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 3
www.kstdc.co
ಅಂಚೆ ಇಲಾಖೆ
ಅಂಚೆ ಇಲಾಖೆಯಲ್ಲಿ 44 ಜೂನಿಯರ್ ಅಕೌಂಟೆಂಟ್, ಶಾರ್ಟಿಂಗ್ ಅಕೌಂಟೆಂಟ್ ಮತ್ತು ಪೋಸ್ಟ್ಮ್ಯಾನ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ಅಕೌಂಟೆಂಟ್ಗೆ ಯಾವುದೇ ಪದವಿ, ಪೋಸ್ಟ್ಮ್ಯಾನ್ ಹುದ್ದೆಗೆ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 26
https://www.indiapost.gov.in/
ರಾಮನಗರ ಜಿಲ್ಲಾ ಪಂಚಾಯತ್
ರಾಮನಗರ ಜಿಲ್ಲಾ ಪಂಚಾಯತ್ನಲ್ಲಿ ಯೋಜನಾ ಸಹಾಯಕ, ಕೋ ಆರ್ಡಿನೇಟರ್,ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ.
ಯಾವುದೇ ಪದವಿ, ಡಿಪ್ಲೊಮಾ ಕೋರ್ಸ್ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 10
https://www.kstdc.co/
ಕರ್ಣಾಟಕ ಬ್ಯಾಂಕ್
ಕರ್ಣಾಟಕ ಬ್ಯಾಂಕ್ನಲ್ಲಿ ಕಾನೂನು ಅಧಿಕಾರಿ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ.
ಕಾನೂನು ಪದವಿ ಪಡೆದ, ಮೂರು ವರ್ಷಗಳ ಕಾನೂನು ಸಲಹೆ ಅನುಭವವಿರುವ ಅಭ್ಯರ್ಥಿಗಳು ಅರ್ಜಿಯನ್ನು ಮಂಗಳೂರಿನಲ್ಲಿರುವ ಮುಖ್ಯ ಕಚೇರಿಯಲ್ಲಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 2
www.karnatakabank.com
ದ.ಕ. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು
ದ.ಕ.ದಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 58 ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ತೇರ್ಗಡೆಯಾದ 18ರಿಂದ 35 ವರ್ಷ ವಯೋಮಿತಿಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 11
www.anganwadirecruit.kar.nic.in
ನಬಾರ್ಡ್
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್(ನಬಾರ್ಡ್)ನಲ್ಲಿ ಖಾಲಿ ಇರುವ 150 ಅಸಿಸ್ಟೆಂಟ್ ಮ್ಯಾನೇಜರ್ ಹು¨ªೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 3
https://www.nabard.org
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 926 ತಾಂತ್ರಿಕ ಸಹಾಯಕ, ಭದ್ರತಾ ಸಿಬಂದಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.ಎಸೆಸೆಲ್ಸಿ, ತತ್ಸಮಾನವಾದ ಪರೀಕ್ಷೆಯಲ್ಲಿ ತೇರ್ಗಡೆಯಾದ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 2
https://ksrtc.in/oprs-web/
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಸಹಿತ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 12
https://districts.ecourts.gov.in/dakshinakannada
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ನ ಬೆಂಗಳೂರು ಶಾಖೆಯಲ್ಲಿ 25 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು ವೈದ್ಯಕೀಯ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 31
https://www.iocl.com/
ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಆಧಾರ್)
ಭಾರತದ ವಿಶಿಷ್ಟ ಗುರುತಿನ ಚೀಟಿ (ಆಧಾರ್) ಪ್ರಾಧಿಕಾರದ ಬೆಂಗಳೂರು ಶಾಖೆಯಲ್ಲಿ ವಿವಿಧ ವಿಭಾಗಗಳಲ್ಲಿ ಕಂಪ್ಯೂಟರ್ತಂತ್ರಜ್ಞರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಎಸ್ಸಿ ಯಾ ತತ್ಸಮಾನ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 14
https://uidai.gov.in/
ರಾಜ್ಯ ಮಾನವ ಹಕ್ಕುಗಳ ಆಯೋಗ
ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ವಿಖೇಖನಾಧಿಕಾರಿ, ತೀರ್ಪು ಬರಹಗಾರ, ಶಾಖಾಧಿಕಾರಿ ಸಹಿತ 34 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ.ಕಾನೂನು ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 31
http://www.kshrc.kar.nic.in/
ವೈಜಾಗ್ ಸ್ಟೀಲ್ ಪ್ಲ್ರಾಂಟ್
ವೈಜಾಗ್ ಸ್ಟೀಲ್ ಪ್ಲ್ರಾಂಟ್ನಲ್ಲಿ 188 ವಿವಿಧ ವಿಭಾಗಗಳಲ್ಲಿ ಮ್ಯಾನೇಜ್ಮೆಂಟ್ ತರಬೇತಿ ಹುದ್ದೆಗಳು ಖಾಲಿ ಇದ್ದು ಕಂಪೆನಿಯು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪ್ರಸ್ತುತ ಸಾಲಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 13
https://www.vizagsteel.com/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Job opportunities: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ
Job:ನೈವೇಲಿ ಲಿಗ್ನೈಟ್ ಕಾರ್ಪೊರೇಶನ್ ಇಂಡಿಯಾ ಲಿಮಿಟೆಡ್ ನ 295 ಹುದ್ದೆಗೆ ಅರ್ಜಿ ಆಹ್ವಾನ
Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ
Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ