ರಸಾಯನಶಾಸ್ತ್ರಜ್ಞ ಮತ್ತು ವ್ಯವಸ್ಥಾಪಕ ಹುದ್ದೆ


Team Udayavani, Nov 7, 2019, 4:44 AM IST

qq-46

ರಸಾಯನಶಾಸ್ತ್ರಜ್ಞ ಮತ್ತು ವ್ಯವಸ್ಥಾಪಕ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. 30 ಹಿರಿಯ ರಸಾಯನಶಾಸ್ತ್ರಜ್ಞ ಮತ್ತು 45 ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ ಹುದ್ದೆಗಳು ಖಾಲಿ ಇವೆ. ವಿಜ್ಞಾನ ಮತ್ತು ವಾಣಿಜ್ಯ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌16
www.nationalfertilizers.com

ಎಂ.ಆರ್‌.ಪಿ.ಎಲ್‌.ನಲ್ಲಿ 233 ನಾನ್‌ ಮ್ಯಾನೇಜ್‌ಮೆಂಟ್‌ ಹುದ್ದೆ
ಮಂಗಳೂರು ರಿಫೈನರಿ ಪೆಟ್ರೋ ಕೆಮಿಕಲ್ಸ್‌ ಲಿಮಿಟೆಡ್‌ ಪಣಂಬೂರು ಇಲ್ಲಿ 233 ನಾನ್‌ ಮ್ಯಾನೇಜ್‌ಮೆಂಟ್‌ ಹುದ್ದೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಎಂಜಿನಿಯರ್‌, ಡಿಪ್ಲೊಮಾ ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌9
https://mrpl.co.in

ತಾಂತ್ರಿಕ ಹುದ್ದೆ
ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ (ಐಒಸಿಎಲ…), ಗುಜರಾತ್‌, ಮಧ್ಯ ಪ್ರದೇಶ, ಗೋವಾ ಮತ್ತು ದಾದ್ರಾ ಮತ್ತು ನಗರ ಹವೇಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ತಾಂತ್ರಿಕ, ತಂತ್ರಜ್ಞ ಅಪ್ರಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡಿಪ್ಲೊಮಾ, ಎಂಜಿ ನಿಯರಿಂಗ್‌ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌26
www.iocl.com

ಆಯುಷ್‌ ಇಲಾಖೆ ಹಾಸನ
ಹಾಸನದಲ್ಲಿರುವ ಆಯುಷ್‌ ಇಲಾಖೆಯಲ್ಲಿ ತಜ್ಜ ವೈದ್ಯರು, ಅರೆ ವೈದ್ಯಕೀಯ ಸಿಬಂದಿ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇದ್ದು ಜಿಲ್ಲಾ ಆಯುಷ್‌ ವೆಬ್‌ಸೈಟ್‌ ನಿಂದ ಪಡೆದ ಅರ್ಜಿಯನ್ನು ಭರ್ತಿ ಮಾಡಿ ಖುದ್ದು ಕಚೇರಿಗೆ ಬಂದು ಸಲ್ಲಿಸಬಹುದು. ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಇರಬೇಕು.
ಕೊನೆಯ ದಿನಾಂಕ ನವೆಂಬರ್‌11
www.hassan.nic.in

ರಿಸರ್ವ್‌ ಬ್ಯಾಂಕ್‌ನಲ್ಲಿ ವೈದ್ಯಕೀಯ ಹುದ್ದೆ
ಭಾರತೀಯ ರಿಸರ್ವ್‌ ಬ್ಯಾಂಕ್‌ನಲ್ಲಿ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸ ಬಹುದು. ಮೆಡಿಕಲ್‌ ಕೌನ್ಸಿಲ್‌ ಆಫ್ ಇಂಡಿಯಾದಿಂದ ಗುರುತಿ ಸಲ್ಪಟ್ಟ ಅಲೋಪಥಿಕ್‌ ಸಿಸ್ಟಮ್‌ ಆಫ್ ಮೆಡಿಸಿನ್‌ನಲ್ಲಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಎಂಬಿಬಿಎಸ್‌ ಪದವಿ ಹೊಂದಿರಬೇಕು. ಜನರಲ್‌ ಮೆಡಿಸಿನ್‌ನಲ್ಲಿ ಸ್ನಾತ ಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಎರಡು ವರ್ಷಗಳ ಅನುಭವವಿರಬೇಕು. ಕೊನೆಯ
ದಿನಾಂಕ ನವೆಂಬರ್‌ 8
rbi.org.in

ಇಂಡಿಯನ್‌ ಬ್ಯಾಂಕ್‌ ಸೆಕ್ಯುರಿಟಿ ಗಾರ್ಡ್‌ ನೇಮಕಾತಿ
ಇಂಡಿಯನ್‌ ಬ್ಯಾಂಕ್‌ 115 ಸೆಕ್ಯುರಿಟಿ ಗಾರ್ಡ್‌ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌8
https://www.indianbank.in

ತಾಂತ್ರಿಕ ಹುದ್ದೆ
ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ ಲಿಮಿ ಟೆಡ್‌ (ಐಒಸಿಎಲ…), ತನ್ನ ಸಂಸ್ಕರಣ ಘಟಕಗಳಲ್ಲಿ ಅಪ್ರಂಟಿಸ್‌ ಹುದ್ದೆಗಳ ನೇಮಕಾತಿ ಗಾಗಿ ಅಧಿಸೂಚನೆ ಹೊರಡಿಸಿದೆ. ಡಿಪ್ಲೊಮಾ, ಬಿ.ಎಸ್ಸಿ., ಬಿ.ಎ. ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌15
www.iocl.com

ಲಿಕ್ವಿಡ್‌ ಪ್ರೊಪಲ್ಸನ್‌ ಸಿಸ್ಟಮ್ಸ್‌ ಸೆಂಟರ್‌
ಲಿಕ್ವಿಡ್‌ ಪ್ರೋಪಲ್ಸನ್‌ ಸಿಸ್ಟಮ್ಸ್‌ ಸೆಂಟರ್‌ನಲ್ಲಿ 21 ವಿಜ್ಞಾನಿ, ಎಂಜಿನಿಯರ್‌ಹುದ್ದೆ ಖಾಲಿ ಇದ್ದು ನೇಮಕಾತಿ ಅಧಿಸೂಚನೆ ಹೊರ ಡಿಸಿದೆ. ಬಿ.ಇ., ಬಿ.ಟೆಕ್‌. ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌8
https://www.lpsc.gov.in

ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ಕೇಡರ್‌ ಅಧಿಕಾರಿ ಹುದ್ದೆ (speciailist crade officer)
ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ಮುಂಬೈ, ಪಂಜಾಬ್‌ ಮತ್ತು ಹರಿಯಾಣದಲ್ಲಿ ಕೇಡರ್‌ ಅಧಿಕಾರಿ ಹುದ್ದೆ ಖಾಲಿ ಇದ್ದು ಎಂ.ಬಿ.ಎ., ಸಿ.ಎ., ಬಿ.ಇ., ಬಿ.ಟೆಕ್‌., ಎಂ.ಸಿ.ಎ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌8
https://www.sbi.co.in

ನೌಕಾಪಡೆಯಲ್ಲಿ ನಾವಿಕ ಹುದ್ದೆ
ಭಾರತೀಯ ನೌಕಾಪಡೆಯಲ್ಲಿ 2,700 ನಾವಿಕ ಹುದ್ದೆಗಳು ಖಾಲಿ ಇದ್ದು ಪಿಯುಸಿ ಮುಗಿಸಿದ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌18
https://www.joinindiannavy.gov.in

546 ಗ್ರಾಮೀಣ ಡಾಕ್‌ ಸೇವಕ್‌ ಹುದ್ದೆ
ಅಂಚೆ ಇಲಾಖೆಯಲ್ಲಿ ಖಾಲಿ ಇರುವ 546 ಗ್ರಾಮೀಣ ಡಾಕ್‌ ಸೇವಕ್‌ ಹುದ್ದೆಗಳ ನೇಮಕಾತಿಗೆ ಅಧಿ ಸೂಚನೆ ಹೊರಡಿಸಿದೆ. ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌21
www.appost.in/gud

3,274 ಅರೆ ವೈದ್ಯಕೀಯ ಸಿಬಂದಿ ಹುದ್ದೆ
ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3,274 ಅರೆ ವೈದ್ಯಕೀಯ ಸಿಬಂದಿ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿ.ಎಸ್ಸಿ. ನರ್ಸಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 8
http://recruitment.kar.nic.in/health

ಕೇಂದ್ರ ಕೈಗಾರಿಕಾ ಭದ್ರತಾ ಪಡೆ
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1314 ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆ ಖಾಲಿ ಇದ್ದು ಯಾವುದೇ ಪದವಿ ಪಡೆದ, 5 ವರ್ಷ ಕಾನ್ಸೆ$rಬಲ್‌ ಅಥವಾ ಹೆಡ್‌ ಕಾಸ್ಟೇಬಲ್‌ ಆಗಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯಸ್ಸಿನ ಮಿತಿ: 35 ವರ್ಷ.
ಕೊನೆಯ ದಿನಾಂಕ ಡಿಸೆಂಬರ್‌9
https://www.cisf.gov.in

ಸಹಾಯಕ ನಿರ್ದೇಶಕ ಹುದ್ದೆ
ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್ಶನ್‌ ಸೊಸೈಟಿ ಯಲ್ಲಿ ಸಹಾಯಕ ನಿರ್ದೇಶಕ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 8
https://ksaps.gov.in

ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್‌ ಹುದ್ದೆ
ಬೆಂಗಳೂರಿನಲ್ಲಿರುವ ಸೆಂಟ್ರಲ್‌ ಮೆಷಿನ್‌ ಟೂಲ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್‌ ಹುದ್ದೆ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪದವಿ, ಬಿ.ಇ. ಬಿ.ಟೆಕ್‌., ಎ.ಇ., ಎಂ.ಟೆಕ್‌., ಡಿಪ್ಲೊಮಾ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 22
http://www.cmti-india.net

ಭಾರತ ಸರಕಾರದ ಕೇಂದ್ರ ಸಿಲ್ಕ್ ಬೋರ್ಡ್‌ ನಲ್ಲಿ ನಿರ್ದೇಶಕ ಹುದ್ದೆ
ಭಾರತ ಸರಕಾರದ ಅಧೀನದಲ್ಲಿರುವ ಕೇಂದ್ರ ಸಿಲ್ಕ್ ಬೋರ್ಡ್‌ನಲ್ಲಿ ನಿರ್ದೇಶಕ ಹುದ್ದೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪ್ರಾಣಿಶಾಸ್ತ್ರ. ಕೃಷಿ, ಸಸ್ಯ ಶಾಸ್ತ್ರದಲ್ಲಿ ಪದವಿ, 12 ವರ್ಷಗಳ ಕಾಲ ಸಂಶೋಧನಾ ಅನುಭವ ಮತ್ತು 5 ವರ್ಷ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರಬೇಕು.
ಕೊನೆಯ ದಿನಾಂಕ ನವೆಂಬರ್‌ 22
www .csb.gov.in

ದಕ್ಷಿಣ ರೈಲ್ವೇಯಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕೋಟಾದಲ್ಲಿ ನೇಮಕಾತಿ
ದಕ್ಷಿಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ನೇಮ ಕಾತಿಗೆ ಅಧಿಸೂಚನೆ ಹೊರಡಿಸಿದೆ. ಸ್ಕೌಟ್ಸ್‌ ಮತ್ತು ಗೈಡ್ಸ್‌ ಕೋಟಾದಲ್ಲಿ ನೇಮಕಾತಿ ಮಾಡಲಾಗುತ್ತದೆ. ಪಿಯುಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://rrcmas.in
ಕೊನೆಯ ದಿನಾಂಕ ನವೆಂಬರ್‌18

ಎಲೆಕ್ಟ್ರೀಶಿಯನ್‌ ಹುದ್ದೆಗಳು
ರೈಲ್ವೇ ಸಚಿವಾಲಯದ ಅಧೀನದಲ್ಲಿರುವ ರೈಲ್ವೇ ವ್ಹೀಲ್‌ ಫ್ಯಾಕ್ಟರಿಯಲ್ಲಿ 192 ಎಲೆಕ್ಟ್ರಾನಿಕ್‌ ಮೆಕ್ಯಾ ನಿಕ್‌, ಫಿಟ್ಟರ್‌, ಎಲೆಕ್ಟ್ರೀಶಿಯನ್‌ ಹುದ್ದೆಗಳು ಖಾಲಿ ಇದ್ದು ಐಟಿಐ ಕೋರ್ಸ್‌ ಮುಗಿಸಿದ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌15
https://rwf.indianrailways.gov.in

ಟಿಕೆಟ್‌ ಕ್ಲರ್ಕ್‌ ಹುದ್ದೆ
ಹುಬ್ಬಳ್ಳಿಯಲ್ಲಿರುವ ನೈಋತ್ಯ ರೈಲ್ವೇ ಇಲಾಖೆಯಲ್ಲಿ ಟಿಕೆಟ್‌ ಕ್ಲರ್ಕ್‌ ಹುದ್ದೆ ಖಾಲಿ ಇದ್ದು ಪಿ.ಯು.ಸಿ. ಅಥವಾ ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 8
https://www.cdac.in

ನೇವಲ್‌ ಶಿಪ್‌ ರಿಪೇರಿ ಯಾರ್ಡ್‌
ಕಾರವಾರದಲ್ಲಿರುವ ನೇವಲ್‌ ಶಿಪ್‌ ರಿಪೇರಿ ಯಾರ್ಡ್‌ನಲ್ಲಿ 145 ಅಪ್ರಂಟಿಸ್‌ ಹು¨ªೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹತ್ತನೇ ತರಗತಿ ಅಥವಾ ಐಟಿಐ ಕೋರ್ಸ್‌ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌1
www.indiannavy.nic.in

ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆ
ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಇಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿ, ಡೇರಿ ಮೇಲ್ವಿಚಾರಕ ಹುದ್ದೆಗಳು ಖಾಲಿ ಇದ್ದು 10ನೇ ತರಗತಿ, ಐ.ಟಿ.ಐ., ಸ್ನಾತ್ತಕೋತ್ತರ ಪದವಿ ಮತ್ತು ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 8
http://recruitapp.in/rbkmul2019

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.