ನೇವಲ್‌ ಶಿಪ್‌ ರಿಪೇರಿ ಯಾರ್ಡ್‌


Team Udayavani, Oct 31, 2019, 4:15 AM IST

e-30

ಕಾರವಾರದಲ್ಲಿರುವ ನೇವಲ್‌ ಶಿಪ್‌ ರಿಪೇರಿ ಯಾರ್ಡ್‌ನಲ್ಲಿ 145 ಅಪ್ರಂಟಿಸ್‌ ಹುದ್ದೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹತ್ತನೇ ತರಗತಿ ಅಥವಾ ಐಟಿಐ ಕೋರ್ಸ್‌ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
www.indiannavy.nic.in
ಕೊನೆಯ ದಿನಾಂಕ ಡಿಸೆಂಬರ್‌ 1

18 ಪ್ರಾಜೆಕ್ಟ್ ಎಂಜಿನಿಯರ್‌ ಹುದ್ದೆ
ಸೆಂಟರ್‌ ಫಾರ್‌ ಡೆವಲಪೆ¾ಂಟ್‌ ಆಫ್ ಅಡ್ವಾನ್ಸ್‌ ಕಂಪ್ಯೂಟಿಂಗ್‌ ಬೆಂಗಳೂರು ಇಲ್ಲಿ 18 ಪ್ರಾಜೆಕ್ಟ್ ಎಂಜಿನಿಯರ್‌ ಹುದ್ದೆಗಳು ಖಾಲಿ ಇದ್ದು ಆಸ್ತಕ ಅಭ್ಯರ್ಥಿಗಳಿ ಅರ್ಜಿ ಸಲ್ಲಿಸಬಹುದು. ಬಿಇ, ಬಿ.ಟೆಕ್‌, ಎಇ, ಎಮ್‌ ಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು..
https://www.cdac.in/
ಕೊನೆಯ ದಿನಾಂಕ ನವೆಂಬರ್‌ 6

ಎಲೆಕ್ಟ್ರೀಶಿಯನ್‌ ಹುದ್ದೆಗಳು
ರೈಲೈ ಸಚಿವಾಲಯದ ಅಧೀನದಲ್ಲಿರುವ ರೈಲೈ ವ್ಹೀಲ್‌ ಫ್ಯಾಕ್ಟರಿಯಲ್ಲಿ 192 ಎಲೆಕ್ಟ್ರಾನಿಕ್‌ ಮೆಕ್ಯಾನಿಕ್‌, ಫಿಟ್ಟರ್‌, ಎಲೆಕ್ಟ್ರೀಶಿಯನ್‌ ಹುದ್ದೆಗಳು ಖಾಲಿ ಇದ್ದು ಐಟಿಐ ಕೋರ್ಸ್‌ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
https://rwf.indianrailways.gov.in/
ಕೊನೆಯ ದಿನಾಂಕ ನವೆಂಬರ್‌15

ಗಣಿತಜ್ಞ, ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆ
ಬೆಂಗಳೂರಿನಲ್ಲಿರುವ ಇಂಡಿಯನ್‌ ಟೆಲಿಪೋನ್‌ ಇಂಡಸ್ಟ್ರೀಸ್‌ ಲಿ.ನಲ್ಲಿ ಗಣಿತಜ್ಞ, ಕಾರ್ಯ
ನಿರ್ವಾಹಕ ನಿರ್ದೇಶಕ ಹುದ್ದೆ, ಎಲೆಕ್ಟ್ರೀಶಿಯನ್‌ ಸೇರಿದಂತೆ 33 ಹುದ್ದೆ ಇದ್ದು ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ, ಎಮ್‌ಬಿಎ, ಸ್ನಾತಕೋತ್ತರ, ಕಾನೂನು ಪದವಿ ಮತ್ತು ಐಟಿ ಐ ಕೋರ್ಸ್‌ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://www.itiltd-india.com/
ಕೊನೆಯ ದಿನಾಂಕ ನವೆಂಬರ್‌1

ಕರ್ನಾಟಕ ಹೈಕೋರ್ಟ್‌ 21 ಜಿಲ್ಲಾ ನ್ಯಾಯಾಧೀಶರ ನೇಮಕಾತಿ
ಕರ್ನಾಟಕ ಹೈಕೋರ್ಟ್‌ 21 ಜಿಲ್ಲಾ ನ್ಯಾಯಾಧೀಶರ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಕಾನೂನು ಪದವಿ ಪಡೆದ ಅನುಭವವಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://karnatakajudiciary.kar.nic.in/
ಕೊನೆಯ ದಿನಾಂಕ ನವೆಂಬರ್‌6

ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆ
ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಇಲ್ಲಿ
ಸಾರ್ವಜನಿಕ ಸಂಪರ್ಕ ಅಧಿಕಾರಿ, ಡೇರಿ ಮೇಲ್ವಿಚಾರಕ ಹುದ್ದೆಗಳು ಖಾಲಿ ಇದ್ದು 10ನೇ ತರಗತಿ, ¤ ಐ ಟಿ ಐ, ಸ್ನಾತ್ತಕೋತ್ತರ ಪದವಿ ಮತ್ತು ಡಿಪ್ಲೋಮಾ ಮುಗಿಸಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://recruitapp.in/rbkmul2019
ಕೊನೆಯ ದಿನಾಂಕ ನವೆಂಬರ್‌8

ಭಾರತ ಸರಕಾರದ ಕೇಂದ್ರ ಸಿಲ್ಕ್ಬೋರ್ಡ್‌ ನಲ್ಲಿ ನಿರ್ದೇಶಕ ಹುದ್ದೆ
ಭಾರತ ಸರಕಾರದ ಅಧೀನದಲ್ಲಿರುವ ಕೇಂದ್ರ ಸಿಲ್ಕ್ ಬೋರ್ಡ್‌ನಲ್ಲಿ ನಿರ್ದೇಶಕ ಹುದ್ದೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿದಿದೆ. ಪ್ರಾಣಿಶಾಸ್ತ್ರ. ಕೃಷಿ, ಸಸ್ಯ ಶಾಸ್ತ್ರದಲ್ಲಿ ಪದವಿ, 12 ವರ್ಷಗಳ ಕಾಲ ಸಂಶೋಧನಾ ಅನುಭವ ಮತ್ತು 5 ವರ್ಷ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರಬೇಕು.
www.csb.gov.in.
ಕೊನೆಯ ದಿನಾಂಕ ನವೆಂಬರ್‌22

ಟಿಕೆಟ್‌ ಕ್ಲರ್ಕ್‌ ಹುದ್ದೆ
ಹುಬ್ಬಳ್ಳಿಯಲ್ಲಿರುವ ನೈಋತ್ಯ ರೈಲೈ ಇಲಾಖೆಯಲ್ಲಿ ಟಿಕೆಟ್‌ ಕ್ಲರ್ಕ್‌ ಹುದ್ದೆ ಖಾಲಿ ಇದ್ದು ಪಿ.ಯು.ಸಿ. ಅಥವಾ ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
https://www.cdac.in/
ಕೊನೆಯ ದಿನಾಂಕ ನವೆಂಬರ್‌20

ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್‌ ಹುದ್ದೆ
ಬೆಂಗಳೂರಿನಲ್ಲಿರುವ ಸೆಂಟ್ರಲ್‌ ಮೆಷಿನ್‌ ಟೂಲ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್‌ ಹುದ್ದೆ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸ ಬಹುದು. ಪದವಿ, ಬಿ.ಇ. ಬಿ.ಟೆಕ್‌, ಎಇ, ಎಮ್‌ ಟೆಕ್‌, ಡಿಪ್ಲೊಮಾ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://www.cmti-india.net./
ಕೊನೆಯ ದಿನಾಂಕ ನವೆಂಬರ್‌22

300 ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆ
ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ 300 ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
https://www.cdac.in/
ಕೊನೆಯ ದಿನಾಂಕ ನವೆಂಬರ್‌6

ತಾಂತ್ರಿಕ ಹುದ್ದೆ
ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ (ಐಒಸಿಎಲ…), ಮಧ್ಯಪ್ರದೇಶ, ಗೋವಾ ಮತ್ತು ದಾದ್ರಮತ್ತು ನಗರ ಹವೇಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ತಾಂತ್ರಿಕ , ತಂತ್ರಜ್ಞ ಅಪ್ರಂಟಿಸ್‌
ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
www.iocl.com
ಕೊನೆಯ ದಿನಾಂಕ ನವೆಂಬರ್‌26

ಬಿಇಎಲ್‌ನಲ್ಲಿ ಎಂಜಿನಿಯರ್‌ ಹುದ್ದೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯು / ಟೆಲಿ
ಕಮ್ಯುನಿಕೇಶನ್‌, ಬಿ ಇ, ಬಿಟೆಕ್‌ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸ
ಬಹುದು. ವಯೋಮಿತಿ 25 ವರ್ಷ.
ww.bel-India.in
ಕೊನೆಯ ದಿನಾಂಕ ನವೆಂಬರ್‌2

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.