ವಾಯವ್ಯ ರೈಲ್ವೇ ಅಪ್ರಂಟಿಸ್‌ ಹುದ್ದೆಗಳು


Team Udayavani, Nov 14, 2019, 5:00 AM IST

vv-42

ವಾಯವ್ಯ ರೈಲ್ವೇಯಲ್ಲಿ ಎಲೆಕ್ಟ್ರೀಶಿಯನ್‌, ಪೈಂಟರ್‌, ಡೀಸೆಲ್‌ ಮೆಕ್ಯಾನಿಕ್‌, ಕಾರ್ಪೆಂಟರ್‌ ಹುದ್ದೆಗಳ ಸಹಿತ 2,029 ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ಎಸೆಸೆಲ್ಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 8
htt ps://rwf.indianrailways.gov.in

ಡೀನ್‌, ಅಸೋಸಿಯೇಟ್‌ ಡೀನ್‌ ಹುದ್ದೆಗಳು
ಪ್ರಾದೇಶಿಕ ಜೈವಿಕ ತಂತ್ರಜ್ಞಾನ ಕೇಂದ್ರದಲ್ಲಿ ಡೀನ್‌ ಮತ್ತು ಅಸೋಸಿಯೇಟ್‌ ಡೀನ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 18 ವರ್ಷಗಳ ಕಾಲ ಬೋಧಕರಾಗಿ ಅನುಭವಿರುವ, ವಿಜ್ಞಾನ ವಿಷಯದಲ್ಲಿ ಪಿ.ಎಚ್‌.ಡಿ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌15
htt ps://www .rcb.res.in

ಸಾರ್ವಜನಿಕ ಶಿಕ್ಷಣ ಇಲಾಖೆ
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸಂಪನ್ಮೂಲ ವ್ಯಕ್ತಿ, ಶಿಕ್ಷಣ ಸಂಯೋಜಕ ಹುದ್ದೆ
ಗಳು ಖಾಲಿ ಇದ್ದು ಅನುಭವವಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ವಯೋಮಿತಿ: 55 ವರ್ಷ.
ಕೊನೆಯ ದಿನಾಂಕ ಡಿಸೆಂಬರ್‌ 20
https://www.ncbi.nlm.nih.gov

ಕಾರ್ಪೋರೇಶನ್‌ ಬ್ಯಾಂಕ್‌
ಮಂಗಳೂರಿನಲ್ಲಿರುವ ಕಾರ್ಪೋರೇಶನ್‌ ಬ್ಯಾಂಕ್‌ನಲ್ಲಿ ಗ್ರಂಥಪಾಲಕ ಹುದ್ದೆ ಖಾಲಿ ಇದ್ದು ಲೈಬ್ರೆರಿ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 25
https://www.corpbank.com/

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌
ಇನ್‌ಸ್ಟಿಸ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌ ನಲ್ಲಿ ಸ್ಪೆಷಲಿಸ್ಟ್‌ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 1
https://www.iimb.ac.in/

ರಾಷ್ಟ್ರೀಯ ಜೈವಿಕ ತಂತ್ರಜ್ಞಾನ ಕೇಂದ್ರ
ರಾಷ್ಟ್ರೀಯ ಜೈವಿಕ ತಂತ್ರಜ್ಞಾನ ಕೇಂದ್ರದಲ್ಲಿ ಡೇ ಕೇರ್‌ ಸಂಯೋಜಕ ಹುದ್ದೆ ಖಾಲಿ ಇದ್ದು ಯಾವುದೇ ಪದವಿ, ಡಿಪ್ಲೊಮಾ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 20
https://www.ncbi.nlm.nih.gov/

ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌
ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌ ಮೈಸೂರು ಇಲ್ಲಿ ಸಹಾಯಕ ಲೆಕ್ಕ ಪರಿಶೋಧಕ ಅಧಿಕಾರಿ ಹುದ್ದೆ ಖಾಲಿ ಇದೆ. ಬಿ.ಕಾಂ., ಎಂ.ಕಾಂ., ಎಂ.ಬಿ.ಎ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಕೊನೆಯ
ದಿನಾಂಕ ಡಿಸೆಂಬರ್‌ 16
https://aiishmysore.in/

ಕಂಟೋನ್ಮೆಂಟ್‌ ಬೋರ್ಡ್‌ ಬೆಳಗಾವಿ
ಕಂಟೋನ್ಮೆಂಟ್‌ ಬೋರ್ಡ್‌ ಬೆಳಗಾವಿ ಇಲ್ಲಿ ಸಪೈವಾಲಾ, ಸಹಾಯಕ ಶಿಕ್ಷಕ ಮತ್ತು ಕೂಲಿಯಾಳಿನ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ಏಳನೇ ತರಗತಿ, ಪಿ.ಯು.ಸಿ., ಪದವಿ, ಸ್ನಾತಕೋತ್ತರ ಮತ್ತು ಡಿಪ್ಲೊಮಾ ಶಿಕ್ಷಣ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌23
http://www.kpsc.kar.nic.in/

ಸಾಫ್ಟ್ವೇರ್‌ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ
ಬೆಂಗಳೂರಿನಲ್ಲಿರುವ ಸಾಫ್ಟ್ವೇರ್‌ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಇಲ್ಲಿ ಸಿಇಒ ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬಿ.ಇ, ಬಿ.ಟೆಕ್‌., ಎಂ.ಇ. ಅಥವಾ ಎಂ.ಟೆಕ್‌. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌1
https://www.stpi.in/

ಮಂಗಳೂರು ವಿ.ವಿ. ಪ್ರಾಜೆಕ್ಟ್ ಅಸಿಸ್ಟೆಂಟ್‌
ಮಂಗಳೂರು ವಿ.ವಿ. ಪ್ರಾಜೆಕ್ಟ್ ಅಸಿಸ್ಟೆಂಟ್‌ ಹುದ್ದೆ ಖಾಲಿ ಇದ್ದು ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌15
https://mangaloreuniversity.ac.in/

ನಿಮ್ಹಾನ್ಸ್‌ನಲ್ಲಿ 13 ಹುದ್ದೆಗಳು
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌)ನಲ್ಲಿ ಜೆ.ಆರ್‌. ಎಫ್., ಸಾರ್ವಜನಿಕ ಸಂಪರ್ಕ ಅಧಿಕಾರಿ, ಜೂನಿಯರ್‌ ರಿಸರ್ಚ್‌ ಫೆಲೋ, ಯೋಗ ಚಿಕಿತ್ಸಕ, ತಾಂತ್ರಿಕ ಸಹಾಯಕ ಸಹಿತ 13 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌20
http://nimhans.ac.in/

ಎನ್‌ಐಟಿಕೆ: ಸೀನಿಯರ್‌ ರಿಸರ್ಚ್‌ ಫೆಲೋ
ಸುರತ್ಕಲ್‌ನಲ್ಲಿರುವ ಎನ್‌ಐಟಿಕೆಯಲ್ಲಿ ಸೀನಿಯರ್‌ ರಿಸರ್ಚ್‌ ಫೆಲೋ ಖಾಲಿ ಇದ್ದು ಎಂ.ಎ. ಅಥವಾ ಬಿ.ಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌26
https://www.nitk.ac.in/

ಟಾಪ್ ನ್ಯೂಸ್

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.