ಕೇಂದ್ರ ಲೋಕ ಸೇವಾ ಆಯೋಗ


Team Udayavani, Jan 30, 2020, 3:01 AM IST

led-36

ಕೇಂದ್ರ ಲೋಕಸೇವಾ ಆಯೋಗದಲ್ಲಿ 137 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ13
https://www.upsc.gov.in/

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಆ್ಯಂಡ್‌ ಫೈನಾನ್ಸ್‌
ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಆ್ಯಂಡ್‌ ಫೈನಾನ್ಸ್‌ನಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ15
http://www.iibf.org.in/

ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಇಮ್ಯುನಾಲಜಿ‌
ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಇಮ್ಯುನಾಲಜಿ ಸಂಸ್ಥೆಯಲ್ಲಿ ತಾಂತ್ರಿಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 17
http://www.nii.res.in/

ಭಾರತೀಯ ಕೋಸ್ಟ್‌ ಗಾರ್ಡ್‌
ಭಾರತೀಯ ಕೋಸ್ಟ್‌ ಗಾರ್ಡ್‌ ನಲ್ಲಿ 260 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 50ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 2
www.joinindiancoastguard.gov.in

ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರ
ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದಲ್ಲಿ ತಂತ್ರಜ್ಞ, ಅಕೌಂಟೆಂಟ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 25
https://ndma.gov.in

ಶಿಪಿಂಗ್‌ ಕಾರ್ಪೊರೇಶನ್‌ ಆಫ್ ಇಂಡಿಯಾ
ಶಿಪಿಂಗ್‌ ಕಾರ್ಪೊರೇಶನ್‌ ಆಫ್ ಇಂಡಿಯಾದಲ್ಲಿ 48 ಸಹಾಯಕ ಮ್ಯಾನೇಜರ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸಿಎ, ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 24
http://www.shipindia.com/

ಇಂಡಿಯನ್‌ ರೈಲ್ವೇ ಫೈನಾನ್ಸ್‌ ಕಾರ್ಪೊರೇಶನ್‌ ಲಿಮಿಟೆಡ್‌
ಇಂಡಿಯನ್‌ ರೈಲ್ವೇ ಫೈನಾನ್ಸ್‌ ಕಾರ್ಪೊರೇಶನ್‌ ಲಿಮಿಟೆಡ್‌ನ‌ಲ್ಲಿ 8 ಮ್ಯಾನೇಜರ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸಿಎ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 13
http://irfc.nic.in

ಭಾರತೀಯ ನೌಕಾ ಪಡೆ
ಭಾರತೀಯ ನೌಕಾ ಪಡೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 2
https://joinindiancoastguard.gov.in/

ನಿಮ್ಹಾನ್ಸ್‌
ಬೆಂಗಳೂರಿನಲ್ಲಿರುವ ನಿಮ್ಹಾನ್ಸ್‌ ಆಸ್ವತ್ರೆಯಲ್ಲಿ ಫೀಲ್ಡ್‌ ಕೊ- ಆರ್ಡಿ ನೇಟರ್‌ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಮನಃಶಾಸ್ತ್ರ ವಿಷಯದಲ್ಲಿ ಎಂಎಸ್ಸಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 21
https://nimhans.co.in/

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 926 ತಾಂತ್ರಿಕ ಸಹಾಯಕ, ಭದ್ರತಾ ಸಿಬಂದಿ ಹುದ್ದೆಗಳು
ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 2
https://ksrtc.in/oprs-web/

ಕೊಪ್ಪಳ ಗ್ರಾಮ ಕರಣಿಕ
ಕೊಪ್ಪಳ ಜಿಲ್ಲೆಯಲ್ಲಿ 22 ಗ್ರಾಮ ಕರಣಿಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 5
https://koppal.nic.in/

ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌
ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ನ‌ ಬೆಂಗಳೂರು ಶಾಖೆಯಲ್ಲಿ 25 ಮೆಡಿಕಲ್‌ ಆಫೀಸರ್ ಹುದ್ದೆಗಳು ಖಾಲಿ ಇದ್ದು ವೈದ್ಯಕೀಯ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 31
https://www.iocl.com/

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.