ಸರಕಾರಿ ಟೂಲ್‌ ರೂಂ ಮತ್ತು ತರಬೇತಿ ಕೇಂದ್ರ ಬೆಂಗಳೂರು


Team Udayavani, Nov 4, 2019, 2:09 AM IST

JOB-NEW

ಸರಕಾರಿ ಟೂಲ್‌ ರೂಂ ಮತ್ತು ತರಬೇತಿ ಕೇಂದ್ರ ಬೆಂಗಳೂರು ಇಲ್ಲಿ ಸಹಾಯಕ ವ್ಯವಸ್ಥಾಪಕ, ತಾಂತ್ರಿಕ ಹುದ್ದೆಗಳು ಖಾಲಿ ಇದ್ದು ಆರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಂಜಿನಿಯರ್‌, ಡಿಪ್ಲೋಮಾ ಪದವಿ ಪಡೆದ ಅಭ್ಯರ್ಥಿಗಳು ಅರ್ಹರು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ
ವೆಬ್‌ಸೈಟ್‌ಗೆ ಭೇಟಿ ನೀಡಿ.
www.Karnataka.gov.in/gttc
ಕೊನೆಯ ದಿನಾಂಕ ನವೆಂಬರ್‌ 4

ಇಸ್ರೋ : 327 ಹುದ್ದೆಗಳಿಗೆ ನೇಮಕಾತಿ
ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ 327 ವಿಜ್ಞಾನಿ, ಎಂಜಿನಿಯರ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿ.ಇ, ಬಿ.ಟೆಕ್‌. ಹೊಂದಿದ ಪದವೀಧರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
www.isro.gov.in/careers-new
ಕೊನೆಯ ದಿನಾಂಕ ನವೆಂಬರ್‌ 4

ಲಿಕ್ವಿಡ್‌ ಪ್ರೋಪಲನ್‌ ಸಿಸ್ಟಮ್ಸ್‌ ಸೆಂಟರ್‌
ಲಿಕ್ವಿಡ್‌ ಪ್ರೋಪಲÒನ್‌ ಸಿಸ್ಟಮ್ಸ್‌ ಸೆಂಟರ್‌ನಲ್ಲಿ 21 ವಿಜ್ಞಾನಿ, ಎಂಜಿನಿಯರ್‌ ಹುದ್ದೆ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಇ., ಬಿ.ಟೆಕ್‌. ಪದವೀಧರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಿ.
www.lpsc.gov.in
ಕೊನೆಯ ದಿನಾಂಕ ನವೆಂಬರ್‌ 5

ಇಂಡಿಯನ್‌ ಬ್ಯಾಂಕ್‌ : ಸೆಕ್ಯುರಿಟಿ ಗಾರ್ಡ್‌ ನೇಮಕಾತಿ
ಇಂಡಿಯನ್‌ ಬ್ಯಾಂಕ್‌ 115 ಸೆಕ್ಯುರಿಟಿ ಗಾರ್ಡ್‌ ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ ತರಗತಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ವೆಬ್‌ಸೈಟ್‌ ಅನ್ನು ಸಂದರ್ಶಿಸಿ.
www .iocl.com
ಕೊನೆಯ ದಿನಾಂಕ ನವಂಬರ್‌ 8

ರಿಸರ್ವ್‌ ಬ್ಯಾಂಕ್‌ನಲ್ಲಿ ವೈದ್ಯಕೀಯ ಹುದ್ದೆ
ಭಾರತೀಯ ರಿಸರ್ವ್‌ ಬ್ಯಾಂಕ್‌ನಲ್ಲಿ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೆಡಿಕಲ್‌ ಕೌನ್ಸಿಲ್‌ ಆಫ್ ಇಂಡಿಯಾದಿಂದ ಗುರುತಿಸಲ್ಪಟ್ಟ ಅಲೋಪಥಿಕ್‌ ಸಿಸ್ಟಂ ಆಫ್ ಮೆಡಿಸಿನ್‌ನಲ್ಲಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಎಂಬಿಬಿಎಸ್‌ ಪದವಿ ಹೊಂದಿರಬೇಕು. ಜನರಲ್‌ ಮೆಡಿಸಿನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವಿರಬೇಕು.
www. rbi.org.in
ಕೊನೆಯ ದಿನಾಂಕ ನವೆಂಬರ್‌ 8

ಕೇಂದ್ರ ಕೈಗಾರಿಕಾ ಭದ್ರತಾ ಪಡೆ
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,314 ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆ ಖಾಲಿ ಇದ್ದು ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 35 ವರ್ಷ ಮೀರದೇ ಇರುವ ಕ್ಷೇತ್ರದಲ್ಲಿ 5 ವರ್ಷ ಕಾನ್‌ಸ್ಟೆಬಲ್‌ ಅಥವಾ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಿ.
www .iocl.com
ಕೊನೆಯ ದಿನಾಂಕ ಡಿಸೆಂಬರ್‌ 9

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.