ರೈಲ್ವೇ ವೀಲ್‌ ಫ್ಯಾಕ್ಟರಿ


Team Udayavani, Feb 10, 2020, 2:39 AM IST

JOB-NEW

ಬೆಂಗಳೂರಿನ ರೈಲ್ವೇ ಫ್ಯಾಕ್ಟರಿಯಲ್ಲಿ ಕ್ರೀಡಾ ಕೋಟಾದಲ್ಲಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 24
https://rwf.indianrailways.gov.in/

ಕಂದಾಯ ಇಲಾಖೆ
ಕಂದಾಯ ಇಲಾಖೆಯಲ್ಲಿ ಗುಮಾಸ್ತ ಮತ್ತು ಕ್ಯಾಂಟೀನ್‌ ಅಟೆಂಡೆಂಟ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.
ಕೊನೆಯ ದಿನಾಂಕ ಫೆಬ್ರವರಿ 15
https://dor.gov.in/

ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆ
ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆಯಲ್ಲಿ 69 ಗ್ರಾಮ ಲೆಕ್ಕಿಗ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 15
https://www.cftri.res.in/

ಎಚ್‌ಡಿಎಫ್ಸಿ ಬ್ಯಾಂಕ್‌
ಎಚ್‌ಡಿಎಫ್ಸಿ ಬ್ಯಾಂಕ್‌ನಲ್ಲಿ 9,000 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 29
https://www.hdfcbank.com/

ಕಾಫಿ ಬೋರ್ಡ್‌ ನೇಮಕಾತಿ
ಕಾಫಿ ಬೋರ್ಡ್‌ನಲ್ಲಿ ಸಲಹೆಗಾರ ಹುದ್ದೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿ
ಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 11
https://www.indiacoffee.org/

ಭಾರತದ ವಿಶಿಷ್ಟ ಗುರುತಿನ ಚೀಟಿ (ಆಧಾರ್‌)
ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದಲ್ಲಿ ತಂತ್ರಜ್ಞರ ಹುದ್ದೆಗ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 14
https://uidai.gov.in/

ನಿಮಾನ್ಸ್‌
ರಾಷ್ಟ್ರೀಯ ಮಾನಸಿಕ ಆರೋಗ್ಯಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಸಂಶೋಧನ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 11
http://nimhans.ac.in/

ಎನ್‌ಐಟಿಕೆ ಅಗರ್ತಲಾ
ಅಗರ್ತಲಾದಲ್ಲಿರುವ ಎನ್‌ಐಟಿಕೆಯಲ್ಲಿ 58 ಸಹಾಯಕ ಪ್ರಾಧ್ಯಾಪಕಹುದ್ದೆಗಳು ಖಾಲಿ ಇದ್ದು ನೇಮ
ಕಾತಿಗೆ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 25
http://hr.nita.ac.in/

ಕರ್ನಾಟಕ ಲೋಕಸೇವಾ ಆಯೋಗ
ಕರ್ನಾಟಕ ಲೋಕಸೇವಾ ಆಯೋಗವು 106 ಗಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮ ಕಾತಿಗೆ ಅರ್ಜಿ ಆಹ್ವಾನಿಸಿದೆ.
ಕೊನೆಯ ದಿನಾಂಕ ಮಾರ್ಚ್‌ 31
http://www.kpsc.kar.nic.in/

ಆರ್‌ಬಿಐ
ಭಾರತೀಯ ರಿಸರ್ವ್‌ ಬ್ಯಾಂಕ್‌ನಲ್ಲಿ 926 ಅಸಿಸ್ಟೆಂಟ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 14
rbi.org.in

ಇರ್ಕಾನ್‌
ಸರಕಾರಿ ಸ್ವಾಮ್ಯದ ಇರ್ಕಾನ್‌ ಇಂಟರ್‌ನ್ಯಾಶನಲ್‌ ಕಂಪೆನಿಯಲ್ಲಿ ವಿವಿಧ ರಾಜ್ಯಗಳಲ್ಲಿ 76 ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 15
https://www.ircon.org/

ಭಾರತೀಯ ಸ್ಟೇಟ್‌ಬ್ಯಾಂಕ್‌
ಭಾರತೀಯ ಸ್ಟೇಟ್‌ಬ್ಯಾಂಕ್‌ನಲ್ಲಿ ಎಸ್‌ಸಿಒ , ಕ್ಲರಿಕಲ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 12
www.sbi.co.in/web/careers ; https://bank.sbi/careers.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.