ಪ್ರಜಾಪ್ರಭುತ್ವ ರಾಷ್ಟ್ರದ ಅತೀ ದೊಡ್ಡ ಜನಗಣತಿ


Team Udayavani, Jan 1, 2021, 7:31 AM IST

ಪ್ರಜಾಪ್ರಭುತ್ವ ರಾಷ್ಟ್ರದ ಅತೀ ದೊಡ್ಡ ಜನಗಣತಿ

ಸಾಂದರ್ಭಿಕ ಚಿತ್ರ

ಭಾರತದಲ್ಲಿ ಈ ವರ್ಷ 16ನೇ ಜನಗಣತಿ ನಡೆಯಲಿದೆ. ಇದು ವಿಶ್ವದಲ್ಲಿ ನಡೆಯುವ ಅತೀ ದೊಡ್ಡ ಜನಗಣತಿಯಾಗಿದ್ದು ದೇಶದಲ್ಲಿ ಪ್ರತೀ 10 ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತದೆ. ದೇಶದಲ್ಲಿರುವ ಜನಸಂಖ್ಯೆಯನ್ನು ಗಣತಿ ಮಾಡುವ ಜತೆಯಲ್ಲಿ ಜನರು ಎದುರಿಸುತ್ತಿರುವ ಮೂಲಸೌಕರ್ಯಗಳ ಕೊರತೆ, ಸರಕಾರದ ವಿವಿಧ ಯೋಜನೆಗಳ ಫ‌ಲಾನುಭವಿಗಳ ಸಂಖ್ಯೆ ಸಹಿತ ವಿವಿಧ ಅಂಕಿಅಂಶಗಳನ್ನು ಸಂಗ್ರಹಿಸಲಾಗುತ್ತದೆ. ಈ ಅಂಕಿಅಂಶಗಳ ಆಧಾರದಲ್ಲಿ ಸರಕಾರ ತನ್ನ ಮುಂದಿನ ಅಭಿವೃದ್ಧಿ ಯೋಜನೆಗಳ ನೀಲನಕಾಶೆಯನ್ನು ರೂಪಿಸುತ್ತದೆ.

ಈ ಬಾರಿಯ ಜನಗಣತಿಯನ್ನು ಅತ್ಯಂತ ನಿಖರವಾಗಿ ನಡೆಸಲು ಉದ್ದೇಶಿಸಲಾಗಿದ್ದು , ಸಂಚಾರ ದುಸ್ತರವಾಗಿರುವ ಪ್ರದೇಶಗಳಲ್ಲಿನ ನಿವಾಸಿಗಳ ಬಗೆಗಿನ ಮಾಹಿತಿಯನ್ನು ಕಲೆ ಹಾಕಲು ಹೆಲಿಕಾಪ್ಟರ್‌ಗಳನ್ನು ಬಳಸಿಕೊಳ್ಳಲು ಸರಕಾರ ನಿರ್ಧರಿಸಿದೆ. 2011ರ ಜನಗಣತಿಯಲ್ಲಿ ಈ ಪ್ರಯೋಗವನ್ನು ಕೊನೇ ಹಂತದಲ್ಲಿ ನಡೆಸಲಾಗಿತ್ತು.

ಕಳೆದ ವರ್ಷವೇ ಜನಗಣತಿ ಪ್ರಕ್ರಿಯೆಗಳು ಆರಂಭವಾಗಿವೆಯಾದರೂ ಕೊರೊನಾದಿಂದ ಈ ಪ್ರಕ್ರಿಯೆಗಳಿಗೆ ಕೊಂಚ ಹಿನ್ನಡೆಯಾಗಿತ್ತು. ಹಾಲಿ ಜನಗಣತಿ ವೇಳೆ 31 ವಿಷಯಗಳನ್ನು ಒಳಗೊಂಡ 34 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪ್ರತೀ ಗಣತಿ ಅವಧಿಯಲ್ಲಿಯೂ ಕೇಳಲಾಗುವ ಪ್ರಶ್ನೆಗಳೊಂದಿಗೆ ಇಂಟರ್ನೆಟ್‌ ಸಂಪರ್ಕದಂಥ ಆಧುನಿಕ ಸೌಲಭ್ಯಗಳ ಬಗೆಗೂ ಜನರಿಂದ ಮಾಹಿತಿಯನ್ನು ಕಲೆಹಾಕಲಾಗುವುದು.

ಮೊದಲ ಬಾರಿಗೆ ಇದು ಡಿಜಿಟಲ್‌ ಜನಗಣತಿಯಾಗಿದ್ದು, ಇದರಲ್ಲಿ ಅಧಿಕಾರಿಗಳು ಮೊಬೈಲ್‌ ಮೂಲಕ ಡಾಟಾವನ್ನು ಸಂಗ್ರಹಿಸಲಿದ್ದಾರೆ. ಇದಕ್ಕಾಗಿ ವಿಶೇಷ ಆ್ಯಪ್‌ ಅನ್ನು ಅಭಿವೃದ್ಧಿಪಡಿಸಿದೆ. 2011ರಲ್ಲಿ ನಡೆದ 15ನೇ ಜನಗಣತಿಯ ಪ್ರಕಾರ ದೇಶದಲ್ಲಿ ಒಟ್ಟಾರೆ ಜನಸಂಖ್ಯೆ 121,08,54,977 ಆಗಿತ್ತು. ಜಾಗತಿಕ ಜನಸಂಖ್ಯೆಯಲ್ಲಿ ಭಾರತದ ಕೊಡುಗೆ ಶೇ.17.5ರಷ್ಟು. ಹಾಲಿ ಅಂದಾಜಿನ ಪ್ರಕಾರ ಮಾರ್ಚ್‌ ಅಂತ್ಯದ ವೇಳೆಗೆ ಜನಗಣತಿಯ ಸಂಕ್ಷಿಪ್ತ ಚಿತ್ರಣ ಲಭ್ಯವಾಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

New Year: ನಗರದಲ್ಲಿ ಹೊಸ ವರ್ಷದ ಮೋಜು-ಮಸ್ತಿ

New Year: ನಗರದಲ್ಲಿ ಹೊಸ ವರ್ಷದ ಮೋಜು-ಮಸ್ತಿ

2024:ನವ ವರುಷ  ಹೊಸ ಹರುಷ;ಹೊಸ ವರುಷದ ಹೂಡಿಕೆಗಳು-ಹೂಡಿಕೆಯ ಬಗ್ಗೆ ಸ್ಪಷ್ಟ ನಿರ್ಧಾರವಿರಲಿ…

2024:ನವ ವರುಷ ಹೊಸ ಹರುಷ;ಹೊಸ ವರುಷದ ಹೂಡಿಕೆಗಳು-ಹೂಡಿಕೆಯ ಬಗ್ಗೆ ಸ್ಪಷ್ಟ ನಿರ್ಧಾರವಿರಲಿ…

2024 ಹೊಸ ದಿನಚರಿಗೆ ಹಸುರು ಅಧ್ಯಾಯಗಳು

2024 ಹೊಸ ದಿನಚರಿಗೆ ಹಸುರು ಅಧ್ಯಾಯಗಳು

New Year 2024; ಹೊಸ ಭರವಸೆಗಳ ಜತೆ ಮೊದಲ ಹೆಜ್ಜೆ…

New Year 2024; ಹೊಸ ಭರವಸೆಗಳ ಜತೆ ಮೊದಲ ಹೆಜ್ಜೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.