2021: ರಾಶಿ…ರಾಶಿ ಕನಸಿನ ಮೂಟೆ ಜತೆಗೆ ಹೊಸ ವರ್ಷದತ್ತ ಹೆಜ್ಜೆ

ಎಲ್ಲಾ ಯೋಜನೆ ಯೋಚನೆಗಳಿಗೆ ಕೋವಿಡ್ ವೈರಸ್ ಪೂರ್ಣವಿರಾಮ ಹಾಕಿತ್ತು.

Team Udayavani, Dec 30, 2020, 5:20 PM IST

2021: ರಾಶಿ…ರಾಶಿ ಕನಸಿನ ಮೂಟೆ ಜತೆಗೆ ಹೊಸ ವರ್ಷದತ್ತ ಹೆಜ್ಜೆ

Representative Image

ಅಂತೂ ಇಂತೂ 2020 ಮುಗೀತು. ಈ ವರ್ಷ ಒಂದು ರೀತಿ ಹೆಚ್ಚು ದುಃಖ ಕಡಿಮೆ ಸಂತೋಷ ಇತ್ತು ಅಂತಾನೇ ಹೇಳಬಹುದು. ಕೋವಿಡ್ ಎನ್ನುವ ಮಹಾಮಾರಿ ವೈರಸ್ ಇಡೀ ವಿಶ್ವವನ್ನೇ ತನ್ನ ತಾಳಕ್ಕೆ ತಕ್ಕಂತೆ ಕುಣಿಸಿ ಬಿಟ್ಟಿದೆ. ಪ್ರತಿಯೊಬ್ಬರ ಜೀವನದಲ್ಲಿಯೂ ಅಲ್ಲೋಲ್ಲ ಕಲ್ಲೋಲ್ಲ ಸೃಷ್ಟಿಸಿತು. ಇದರಿಂದ ಎಷ್ಟೋ ಜನರಿಗೆ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿ ಬಂದಿತ್ತು. ಎಷ್ಟೋ ಮಂದಿ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಳಾದರು. ಊಹೆಗೂ ಮೀರಿದಷ್ಟು ಜನರು ತಮ್ಮ ಪ್ರಾಣ ಕಳೆದುಕೊಂಡರು. ಎಷ್ಟೋ ಕುಟುಂಬಗಳು ಅನಾಥವಾದವು. ಹೀಗೆ ನಾವೆಲ್ಲ ಈ ವರ್ಷ ಎದುರಿಸಿದ ಸಮಸ್ಯೆಗಳ ಪಟ್ಟಿ ತುಂಬಾ ದೊಡ್ಡದು.

2020 ರ ಪ್ರಾರಂಭದಲ್ಲಿ ವರ್ಷ ಪೂರ್ತಿ ಏನು ಮಾಡಬೇಕು ಅಂತ ಯೋಜನೆಗಳನ್ನು ಹಾಕಿಕೊಂಡಿದ್ದೆವು. ಮನೆ ಕಟ್ಟುವುದು, ಮದುವೆ, ಸ್ವಂತ ಉದ್ಯೋಗ, ಪ್ರವಾಸಗಳು ಹೀಗೆ ಹತ್ತು ಹಲವಾರು ಯೋಜನೆಗಳು. ಆದರೆ  ಎಲ್ಲಾ ಯೋಜನೆ ಯೋಚನೆಗಳಿಗೆ ಕೋವಿಡ್ ವೈರಸ್ ಪೂರ್ಣವಿರಾಮ ಹಾಕಿತ್ತು. ಹೀಗಾಗಿ ಈ ಎಲ್ಲಾ ಸಮಸ್ಯೆಗಳ ಮಧ್ಯೆ ಈ ವರ್ಷ ಹೇಗೆ ಕಳೆದು ಹೋಯಿತು ಎಂಬುದು ಗೊತ್ತಾಗಲಿಲ್ಲ. ಇದರ ಜೊತೆಗೆ ಒಂದು ಖುಷಿ ವಿಚಾರ ಅಂದ್ರೆ ಎಷ್ಟೋ ಕುಟುಂಬಗಳು ಹಲವು  ವರ್ಷಗಳ ನಂತರ ಒಟ್ಟುಗೂಡಿದ್ದು, ಹೆಚ್ಚು ಸಮಯಗಳನ್ನು ತಮ್ಮ ತಮ್ಮ ಕುಟುಂಬ, ಪ್ರೀತಿಪಾತ್ರರೊಂದಿಗೆ ಕಳೆಯುವ ಅವಕಾಶ ಪಡೆದದ್ದು. ಇದೊಂದು ವಿಷಯಕ್ಕೆ ನಾವು ಕೋವಿಡ್ ಗೆ ಧನ್ಯವಾದ ಹೇಳಲೇಬೇಕು.

ಈಗ ಮತ್ತೆ ಹೊಸ ವರ್ಷ ಬರುತ್ತಿದೆ. ಎಲ್ಲರೂ ಈ ಹೊಸ ವರ್ಷದ ಬರುವಿಕೆಯಲ್ಲಿ ಇದ್ದೇವೆ. 2021 ರಲ್ಲಿ ನಮ್ಮ ಯೋಜನೆಗಳು ಸಫಲವಾಗಲಿ ಎಂದು ಪ್ರಾರ್ಥಿಸುತ್ತಿದ್ದೇವೆ. ಈ ಬಾರಿ ಪ್ರತಿಯೊಬ್ಬರು ರಾಶಿ ರಾಶಿ ಕನಸುಗಳನ್ನು ಹೊತ್ತು ಹೊಸ ವರ್ಷವನ್ನು ಬರಮಾಡಿಕೊಳ್ಳಲು ಕಾತುರರಾಗಿದ್ದೆವೆ.

ಸದ್ಯಕ್ಕೆ 2020 ಕ್ಕೆ ವಿದಾಯ ಹೇಳಿ 2021 ನ್ನು  ಸ್ವಾಗತಿಸಬೇಕು. ಈ ಒಂದು ವರ್ಷದಲ್ಲಿ ಪಡೆದ ಅನುಭವಗಳನ್ನು ನಾವು ವಿಮರ್ಶೆಯ ತಕ್ಕಡಿಗೆ ಹಾಕಿ ಒಳ್ಳೆಯದು ಕೆಟ್ಟದ್ದು ಎರಡನ್ನೂ ತೂಗಬೇಕಾಗಿದೆ. ಕೆಟ್ಟದನ್ನು ಅಲ್ಲೇ ಬಿಟ್ಟು ಒಳ್ಳೆಯದನ್ನು ಬದುಕಿನಲ್ಲಿ ಅನುಸರಿಸಿಕೊಂಡು ಹೊಸ ವರುಷವನ್ನು ಹರುಷದಿಂದ ಕಳಯೋಣ. 2021 ಎಲ್ಲರ ಬದುಕಿನಲ್ಲಿ ಹೊಸ ಬದಲಾವಣೆ ತರಲಿ, ಹೊಸ ಉತ್ಸಾಹ ತುಂಬಲಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು.

*ರಮ್ಯ.ಬಿ ಉಡುಪಿ

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

New Year: ನಗರದಲ್ಲಿ ಹೊಸ ವರ್ಷದ ಮೋಜು-ಮಸ್ತಿ

New Year: ನಗರದಲ್ಲಿ ಹೊಸ ವರ್ಷದ ಮೋಜು-ಮಸ್ತಿ

2024:ನವ ವರುಷ  ಹೊಸ ಹರುಷ;ಹೊಸ ವರುಷದ ಹೂಡಿಕೆಗಳು-ಹೂಡಿಕೆಯ ಬಗ್ಗೆ ಸ್ಪಷ್ಟ ನಿರ್ಧಾರವಿರಲಿ…

2024:ನವ ವರುಷ ಹೊಸ ಹರುಷ;ಹೊಸ ವರುಷದ ಹೂಡಿಕೆಗಳು-ಹೂಡಿಕೆಯ ಬಗ್ಗೆ ಸ್ಪಷ್ಟ ನಿರ್ಧಾರವಿರಲಿ…

2024 ಹೊಸ ದಿನಚರಿಗೆ ಹಸುರು ಅಧ್ಯಾಯಗಳು

2024 ಹೊಸ ದಿನಚರಿಗೆ ಹಸುರು ಅಧ್ಯಾಯಗಳು

New Year 2024; ಹೊಸ ಭರವಸೆಗಳ ಜತೆ ಮೊದಲ ಹೆಜ್ಜೆ…

New Year 2024; ಹೊಸ ಭರವಸೆಗಳ ಜತೆ ಮೊದಲ ಹೆಜ್ಜೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.