ತೆರಿಗೆ ವಂಚಕರಿಗೆ ಶಾಕ್! 18 ಕೋಟಿ ಪಾನ್‌ಕಾರ್ಡ್‌ ನಿಷ್ಕ್ರಿಯ?

ಮುಂದಿನ ವರ್ಷ ಮಾ.31ರೊಳಗೆ 18 ಕೋಟಿ ಅಕ್ರಮ ಪಾನ್‌ ಕಾರ್ಡ್‌ಗಳು ನಿಷ್ಕ್ರಿಯಗೊಳ್ಳಲಿವೆ.

Team Udayavani, Aug 22, 2020, 11:01 AM IST

ತೆರಿಗೆ ವಂಚಕರಿಗೆ ಶಾಕ್! 18 ಕೋಟಿ ಪಾನ್‌ಕಾರ್ಡ್‌ ನಿಷ್ಕ್ರಿಯ?

ನವದೆಹಲಿ: ಕೇಂದ್ರಸರ್ಕಾರ ಆದಾಯ ತೆರಿಗೆಯಿಂದ ತಪ್ಪಿಸಿಕೊಳ್ಳುವವರನ್ನು ಹಿಡಿಯಲು ಬಲೆ ಬೀಸಿದೆ. ಹಲವು ಪಾನ್‌ಕಾರ್ಡ್‌ಗಳನ್ನು ಬಳಸಿ, ದೊಡ್ಡದೊಡ್ಡ ವ್ಯವಹಾರ ಮಾಡಿ, ತೆರಿಗೆ ವಂಚಿಸುತ್ತಿದ್ದವರನ್ನು ಪತ್ತೆಹಚ್ಚಲು ಆದಾಯ ತೆರಿಗೆ ಇಲಾಖೆ, ಕೃತಕ ಬುದ್ಧಿಮತ್ತೆಯ ಮೊರೆಹೋಗಿದೆ.

ಎಲ್ಲ ಲೆಕ್ಕಾಚಾರದ ಪ್ರಕಾರ ನಡೆದರೆ ಮುಂದಿನ ವರ್ಷ ಮಾ.31ರೊಳಗೆ 18 ಕೋಟಿ ಅಕ್ರಮ ಪಾನ್‌ ಕಾರ್ಡ್‌ಗಳು ನಿಷ್ಕ್ರಿಯಗೊಳ್ಳ ಲಿವೆ. ಈ ಕಾಡ್‌ ìಗಳನ್ನು ಹೊಂದಿರುವವರು ಆಧಾರ್‌ ಕಾಡ್‌ ìನೊಂದಿಗೆ ಜೋಡಿಸಿಕೊಂಡರೆ ಮಾತ್ರ, ಬಚಾವಾಗಲಿದ್ದಾರೆ. ಆದರೆ ಒಂದಕ್ಕಿಂತ ಹೆಚ್ಚು ಪಾನ್‌ ಹೊಂದುವುದು ಸಾಧ್ಯವಿಲ್ಲದ ಕಾರಣ, ಜೋಡಣೆಯೂ ಸಹಜವಾಗಿಯೇ ಸಾಧ್ಯವಾಗುವುದಿಲ್ಲ.

ಅಲ್ಲಿಗೆ ಈ ಪಾನ್‌ಕಾರ್ಡ್‌ಗಳಿಗೆ ಇತಿಶ್ರೀ ಹಾಡುವುದು ಖಚಿತ. ಬೇರೆಬೇರೆ ಮಾರ್ಗದಲ್ಲಿ ಆದಾಯ ತೆರಿಗೆ ತಪ್ಪಿಸಿಕೊಳ್ಳುವವರ ಪತ್ತೆಗೂ ಕೇಂದ್ರ ಮುಂದಾಗಿದೆ. ದೊಡ್ಡದೊಡ್ಡ ವ್ಯವಹಾರ, ಐಷಾರಾಮಿ ವಸ್ತುಗಳಿಗೆ ಹಣ ಖರ್ಚು ಮಾಡುವ ವ್ಯಕ್ತಿಗಳು, ತಮ್ಮ ಆದಾಯ ಮುಚ್ಚಿಟ್ಟು ತೆರಿಗೆ ಮಾತ್ರ ತಪ್ಪಿಸಿಕೊಳ್ಳುತ್ತಿದ್ದಾರೆ. ಅಂತಹವರ ವ್ಯವಹಾರಗಳನ್ನು ಪತ್ತೆಹಚ್ಚಲು ಕೇಂದ್ರ ತೀರ್ಮಾನಿಸಿದೆ.

1.22 ಕೋಟಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮಂಜೂರು:

ಕೊರೊನಾದಿಂದ ತತ್ತರಿಸುತ್ತಿರುವ ದೇಶದ ರೈತರ ನೆರವಿಗೆ ಬರಲು ಕೇಂದ್ರಸರ್ಕಾರ ಬಲವಾದ ಕ್ರಮ ತೆಗೆದುಕೊಂಡಿದೆ. ಈಗಾಗಲೇ 1.22 ಕೋಟಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ಗಳನ್ನು ಮಂಜೂರು ಮಾಡಲಾಗಿದೆ.

ಇವುಗಳ ಮೂಲಕ ರಿಯಾಯ್ತಿಯಲ್ಲಿ  1.02 ಲಕ್ಷ ಕೋಟಿ ರೂ. ಸಾಲವನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ. ಈ ವರ್ಷ ಮೇ ತಿಂಗಳಲ್ಲಿ ನರೇಂದ್ರ ಮೋದಿ ಆತ್ಮನಿರ್ಭರ ಭಾರತ್‌ ಪ್ಯಾಕೇಜ್‌ ಘೋಷಿಸಿದಾಗ, ರೈತರಿಗೂ ನೆರವು ಪ್ರಕಟಿಸಿದ್ದರು. 2 ಲಕ್ಷ ಕೋಟಿ ರೂ. ಸಾಲವನ್ನು ರೈತರಿಗೆ ರಿಯಾಯ್ತಿ ದರದಲ್ಲಿ ನೀಡಲಾಗುವುದು, ಅದರಿಂದ 2.5 ಕೋಟಿ ರೈತರಿಗೆ ನೆರವಾಗಲಿದೆ ಎಂದು ಹೇಳಿದ್ದರು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ವಾಸ್ತವವಾಗಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ಗಳನ್ನು 1998ರಲ್ಲೇ ಬಿಡುಗಡೆ ಮಾಡಲಾಗಿತ್ತು. ಅದಕ್ಕೆ ಸರಿಯಾಗಿ ಅರ್ಹರಿಗೆಲ್ಲ ಅದನ್ನು ಹಂಚುವ ಕಾರ್ಯಕ್ರಮಕ್ಕೆ ಮೋದಿ ಇತ್ತೀಚೆಗೆ ಉತ್ತರಪ್ರದೇಶದಲ್ಲಿಚಾಲನೆ ನೀಡಿದ್ದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.