5ಜಿ 5 ವರ್ಷ ತಡವಾಗುವ ಸಾಧ್ಯತೆ


Team Udayavani, Nov 26, 2019, 10:23 PM IST

5g

ಹೊಸದಿಲ್ಲಿ: ಭಾರತದಲ್ಲಿ 5ಜಿ ಮೊಬೈಲ್‌ ಸೇವೆ ಬೇಗ ಆರಂಭವಾಗುವ ಸಾಧ್ಯತೆ ಕಾಣುತ್ತಿಲ್ಲ. ಅಮೆರಿಕ, ಚೀನ ಸೇರಿದಂತೆ ಉಳಿದೆರಡು ರಾಷ್ಟ್ರಗಳಲ್ಲಿ ಈಗಾಗಲೇ 5ಜಿ ಸೇವೆ ಬಂದಿದ್ದು, ಮುಂದಿನ ವರ್ಷ ಭಾರತದಲ್ಲಿ 5ಜಿ ಸೇವೆ ದೊರೆಯಲಿದೆ ಎಂದು ಹೇಳಲಾಗುತ್ತಿತ್ತು.

ಆದರೆ ಪ್ರಸ್ತುತ ವಿದ್ಯಮಾನಗಳು ಹೇಳುವಂತೆ ಮುಂದಿನ 5 ವರ್ಷಗಳ ಕಾಲ ಭಾರತದಲ್ಲಿ ಯಾವುದೇ 5ಜಿ ಸೇವೆಗಳು ದೊರೆಯುವ ಸಾಧ್ಯತೆ ಇಲ್ಲ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂಬರುವ ವರ್ಷದಲ್ಲಿ 5ಜಿ ದೇಶಕ್ಕೆ ಕಾಲಿಡಬೇಕಿತ್ತು. ಆದರೆ ಭಾರತದಲ್ಲಿ ಅದಕ್ಕೆ ಸಿದ್ಧತೆಗಳು ಪೂರ್ಣಗೊಳ್ಳದೇ ಇದ್ದ ಕಾರಣ ಬೇಗ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ.

ಈ ಕುರಿತಂತೆ ಮಾಹಿತಿ ನೀಡಿರುವ ಸೆಲ್ಯುಲರ್‌ ಅಪರೇಶನ್‌ ಅಸೋಷಿಯೇಶನ್‌ ಆಫ್ ಇಂಡಿಯಾ (ಸಿಓಎಐ)ದ ನಿರ್ದೇಶಕ ರಂಜನ್‌ ಎಸ್‌. ಮ್ಯಾಥು ಅವರು ಇಲ್ಲಿ 5ಜಿ ಸೇವೆಗೆ ಸ್ಪೆಕ್ಟ್ರಂಗಳು, ಹೊಸ ಬ್ಯಾಂಡ್‌ಗಳು ಮತ್ತು ಕೆಲವು ಮೂಲ ಸೌಕರ್ಯಗಳ ಅಲಭ್ಯತೆ  ಕಾರಣ 5 ವರ್ಷಗಳು ಮುಂದೆ ಹೋಗುವ ಸಾಧ್ಯತೆ ಇದೇ ಎಂದು ಹೇಳಿದ್ದಾರೆ. ರಂಜನ್‌ ಎಸ್‌. ಮ್ಯಾಥು ಅವರು ಏರ್‌ಟೆಲ್‌, ರಿಲಾಯನ್ಸ್‌ ಜಿಯೋ, ವಡಫೋನ್‌ ಐಡಿಯಾ ಸಂಸ್ಥೆಗಳನ್ನು ಪ್ರತಿನಿಧಿಸುತ್ತಿದ್ದಾರೆ. 4ಜಿ ಮೊಬೈಲ್‌ ಸೇವೆಗಿಂತ 5ಜಿ 100 ಪಟ್ಟು ವೇಗವನ್ನು ಹೊಂದಿದೆ. ಚಲನಚಿತ್ರಗಳು ಕೆಲವೇ ಸೆಕೆಂಡುಗಳಲ್ಲಿ ಡೌನ್‌ಲೋಡ್‌ ಆಗುವಷ್ಟು ವೇಗವನ್ನು ಅದು ಒದಗಿಸುತ್ತದೆ. 4ಜಿ ಡಾಟಾ ಯೋಜನೆಗಳಿಗೆ ಹೋಲಿಸಿದರೆ 5ಜಿ ದುಬಾರಿಯೂ ಹೌದು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.