ತಂದೆ ತಾಯಿ ಮರಣ ಹೊಂದಿದ ನಂತರ ಮಕ್ಕಳಿಗೆ ಸಿಗಲಿದೆ 1.25 ಲಕ್ಷ ರೂ ಪಿಂಚಣಿ


Team Udayavani, May 31, 2021, 5:30 PM IST

7th-pay-commission-after-death-of-parents-children-get-1-25-pension-lakh-per-month

ನವ ದೆಹಲಿ :  ಕೇಂದ್ರ ನಾಗರಿಕ ಸೇವೆಗಳ 1972 ರ ನಿಯಮಗಳ ವ್ಯಾಪ್ತಿಗೆ ಒಳಪಟ್ಟಿರುವ ಕೇಂದ್ರ ಸರ್ಕಾರಿ ನೌಕರರಾಗಿ ದುಡಿಯುತ್ತಿರುವ ಗಂಡ ಮತ್ತು ಹೆಂಡತಿ ಇಬ್ಬರೂ ಮೃತಪಟ್ಟರೆ, ಅವರ ಮರಣದ ನಂತರ ಅವರ ಮಕ್ಕಳಿಗೆ ಎರಡು ಕುಟುಂಬ ಪಿಂಚಣಿ ನೀಡಲಾಗುತ್ತದೆ.

ಈ ಪಿಂಚಣಿಯ ಗರಿಷ್ಟ ಮಿತಿ  1.25 ಲಕ್ಷ ರೂ ಆಗಿರಲಿದ್ದು ಇದರ ಪರಯೋಜನವನ್ನು ಪಡೆಯಬೇಕಾದಲ್ಲಿ ಕೆಲವು ನಿಯಮಗಳನ್ನು ಪಾಲಿಸಲೇಬೇಕಿದೆ.  ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳ ಜೊತೆ ಅವರ ಕುಟುಂಬಗಳಿಗೂ ಸಾಮಾಜಿಕ ಭದ್ರತೆಯನ್ನು ಒದಗಿಸಲಿದೆ.

ಇದನ್ನೂ ಓದಿ : ಕೇಂದ್ರದಿಂದ ಇಂದು ಕರ್ನಾಟಕಕ್ಕೆ 1.64 ಲಕ್ಷ ಡೋಸ್ ಕೋವ್ಯಾಕ್ಸಿನ್ ಪೂರೈಕೆ : ಸುಧಾಕರ್

ಕೇಂದ್ರ ನಾಗರಿಕ ಸೇವೆಗಳ ನಿಯಮ 54 ರ ಉಪ ನಿಯಮ (11) ರ ಪ್ರಕಾರ, ಗಂಡ ಮತ್ತು ಹೆಂಡತಿ ಇಬ್ಬರೂ ಸರ್ಕಾರಿ ನೌಕರರಾಗಿದ್ದು, ಈ ನಿಯಮಕ್ಕೆ ಒಳಪಟ್ಟಿದ್ದರೇ, ಅವರ ಮರಣದ ನಂತರ ಮಕ್ಕಳು ಇಬ್ಬರೂ ಪೋಷಕರ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ.

ಇನ್ನು,  ಪೋಷಕರಲ್ಲಿ ಒಬ್ಬರು ಸೇವೆಯ ಸಮಯದಲ್ಲಿ ಅಥವಾ ನಿವೃತ್ತಿಯ ನಂತರ ಮೃತಪಟ್ಟರೆ, ಪಿಂಚಣಿಯನ್ನು ಇನ್ನೊಬ್ಬರಿಗೆ ಅಂದರೆ ಪತಿ ಅಥವಾ ಪತ್ನಿಗೆ  ನೀಡಲಾಗುತ್ತದೆ. ಇಬ್ಬರೂ ಮರಣ ಹೊಂದಿದ ನಂತರ, ಅವರ ಮಕ್ಕಳಿಗೆ ಎರಡೂ ಪಿಂಚಣಿ ಸಿಗುತ್ತದೆ ಎಂದು ಫೈನಾನ್ಶಿಯಲ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಡಿಪಿಪಿಡಬ್ಲ್ಯ(Department of Pension & Pensioners Welfare) ಅಧಿಸೂಚನೆಯ ಪ್ರಕಾರ, ಪಿಂಚಣಿ ಮಿತಿಯನ್ನು 2 ರೀತಿಯಲ್ಲಿ ಬದಲಾಯಿಸಲಾಗಿದೆ. ಅಂದರೆ  ತಿಂಗಳಿಗೆ 1.25 ಲಕ್ಷ ರೂ. ಮತ್ತು  75,000 ರೂ ಎಂದು ಮಿತಿಗೊಳಿಸಲಾಗಿದೆ.

ಇದನ್ನೂ ಓದಿ : 5ಜಿ ತಂತ್ರಜ್ಞಾನದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ಜ್ಯೂಹಿ ಚಾವ್ಲಾ

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.