ಆ್ಯಕ್ಸೆಂಚರ್ ಆದಾಯ ಏರಿಕೆ , ಸಿಬ್ಬಂದಿಗಳಿಗೆ ಕೋವಿಡ್ ಸಂಕಷ್ಟದಲ್ಲೂ ಬೋನಸ್..!


Team Udayavani, Mar 19, 2021, 1:49 PM IST

Accenture raises revenue growth guidance, issues one-time bonus

ನವ ದೆಹಲಿ : ಜಾಗತಿಕ ತಂತ್ರಜ್ಞಾನದ ದೈತ್ಯ ಆ್ಯಕ್ಸೆಂಚರ್ ನ ಎಫ್‌ ವೈ(ಫೈನಾನ್ಶಿಯಲ್ ಈಯರ್)21 ರಲ್ಲಿ ವಾರ್ಷಿಕ ಆದಾಯದ ಬೆಳವಣಿಗೆ ಲೋಕಲ್ ಕರೆನ್ಸಿಯಲ್ಲಿ 6.5  ರಿಂದ 8.5% ರಷ್ಟಕ್ಕೆ ಹೆಚ್ಚಳವಾಗಿದೆ.

ಸೆಪ್ಟೆಂಬರ್ ಆಗಸ್ಟ್ ಆರ್ಥಿಕ ವರ್ಷವನ್ನು ಅನುಸರಿಸುವ ಆ್ಯಕ್ಸೆಂಚರ್, ಎಫ್‌ ವೈ 21 ರ ಆಪರೇಟಿಂಗ್ ಮಾರ್ಜಿನ್  14.8 ರಿಂದ 15.0% ಕ್ಕೆ 15.0 ರಿಂದ 15.1% ಕ್ಕೆ ಏರಿಸಿದೆ, ಇದು ಎಫ್‌ ವೈ20 ರಲ್ಲಿ 30 ರಿಂದ40 ಬೇಸಿಸ್ ಪಾಯಿಂಟ್‌ ಗಳ ವಿಸ್ತರಣೆಗೊಂಡಿದೆ.

ಓದಿ : ಬಿಂಕದಕಟ್ಟಿ ಝೂಗೆ ಹೊಸ ಅತಿಥಿಗಳ ಆಗಮನ: ಕಿರು ಮೃಗಾಲಯದಲ್ಲಿ ಸಿಂಹಗಳ ಘರ್ಜನೆ

ಫೆಬ್ರವರಿಯಯಲ್ಲಿ ಕೊನೆಗೊಂಡ ಎರಡನೇ ತ್ರೈಮಾಸಿಕದ ಆದಾಯವು  12.09 ಬಿಲಿಯನ್ ಆಗಿದ್ದು, ಯುಎಸ್ ಡಾಲರ್ ನಲ್ಲಿ ಶೇ. 8  ಮತ್ತು ಲೋಕಲ್ ಕರೆನ್ಸಿಯಲ್ಲಿ ಶೇ. 5 ರಷ್ಟು ಹೆಚ್ಚಳವಾಗಿದೆ ಎಂದು ವರದಿಯಾಗಿದೆ.

ಆದಾಯವು ವರ್ಷದಿಂದ ವರ್ಷಕ್ಕೆ ಶೇ. 11 ರಷ್ಟು ಏರಿಕೆಯಾಗಿ  1.65 ಶತಕೋಟಿಗೆ ತಲುಪಿದ್ದರೆ, ಆಪರೇಟಿಂಗ್ ಮಾರ್ಜಿನ್ ಶೇ.  13.7 ರಷ್ಟಿದ್ದು, ಇದು 30 ಬೇಸಿಸ್ ಪಾಯಿಂಟ್‌ ಗಳ ವಿಸ್ತರಣೆಗೊಂಡಿದೆ.

ಇನ್ನು, ಮ್ಯಾನೆಜಿಂಗ್ ಡೈರೆಕ್ಟರ್ ಲೆವೆಲ್ ಗಿಂತ ಕೆಳಗಿರುವ ಎಲ್ಲ ಸಿಬ್ಬಂದಿ ಕಂಪನಿಯು ಒಂದು ವಾರದ ವೇತನಕ್ಕೆ ಸಮಾನವಾದ ಬೋನಸ್ ಅನ್ನು ಘೋಷಿಸಿದೆ.

“ಈ ಕೋವಿಡ್ 19ನ ಸವಾಲಿನ ವರ್ಷದಲ್ಲಿ ಎಲ್ಲಾ ಆ್ಯಕ್ಸೆಂಚರ್ ಸಿಬ್ಬಂದಿಗಳ ಅಸಾಧಾರಣ ಸೇವೆ ಮತ್ತು ನಿಷ್ಠೆಗೆ  ಈ ಬೋನಸ್ ನ ಕೊಡುಗೆಯನ್ನು ಸಮರ್ಪಿಸುತ್ತಿದೆ” ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

ಓದಿ : ಯಾವ ಸುಖಕ್ಕಾಗಿ ಬಜೆಟ್ ಅಧಿವೇಶನ ನಡೆಸುತ್ತಿದ್ದೀರಿ: ಎಂಎಲ್‌ಸಿ ವಿಶ್ವನಾಥ್ ಪ್ರಶ್ನೆ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.