ಅದ್ವೈತ್‌ ಹ್ಯುಂಡೈನಲ್ಲಿ ಹೊಸ “ವೆನ್ಯೂ’ ಅನಾವರಣ


Team Udayavani, May 24, 2019, 3:04 AM IST

hundai

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಹ್ಯುಂಡೈ ಸ್ಫೋರ್ಟ್ಸ್ ಯುಟಿಲಿಟಿ ವೆಹಿಕಲ್‌ (ಎಸ್‌ಯುವಿ) ಹ್ಯುಂಡೈ “ವೆನ್ಯೂ’ ಕಾರನ್ನು ರೆಸಿಡೆನ್ಸಿ ರಸ್ತೆಯ ಅದ್ವೈತ್‌ ಹ್ಯುಂಡೈ ಶೋರೂಂನಲ್ಲಿ ಅನಾವರಣಗೊಳಿಸಲಾಯಿತು.

ಬಹುನಿರೀಕ್ಷಿತ ವೆನ್ಯೂ ಕಾರನ್ನು ಹ್ಯುಂಡೈ ಮೋಟಾರ್ ಇಂಡಿಯಾ ಲಿ.,ನ ಮಾರಾಟ ವ್ಯವಸ್ಥಾಪಕ (ಟೆರ್ರಿಟರಿ) ಸರೋಜ್‌ ಗುಪ್ತಾ ಹಾಗೂ ಅದ್ವೈತ್‌ ಹ್ಯುಂಡೈ ಮಾರುಕಟ್ಟೆ ವಿಭಾಗದ ನಿರ್ದೇಶಕ ಎಲ್‌.ಎನ್‌. ಅಜಯ್‌ ಸಿಂಗ್‌ ಅವರು ಮಂಗಳವಾರ ಬಿಡುಗಡೆ ಮಾಡಿದರು.

ಕಾಂಪ್ಯಾಕ್ಟ್ ಎಸ್‌ಯುವಿ ಕೃತಕ ಬುದ್ಧಿಮತ್ತೆ ಮತ್ತು ಬ್ಲೂಲಿಂಕ್‌ ತಂತ್ರಜ್ಞಾನ ಆಧರಿತ ಸಂವಹನ ಸೌಲಭ್ಯ ಒಳಗೊಂಡಿರುವ ಈ ಕಾರು, ಮೂರು ಬಗೆಯ ಎಂಜಿನ್‌ (ಕಪ್ಪಾ 1.0 ಟಬೋì ಜಿಡಿಐ ಪೆಟ್ರೋಲ್‌, 1.2 ಪೆಟ್ರೋಲ್‌, 1.4 ಡೀಸೆಲ್‌) ಹಾಗೂ 7 ಸೀಡ್‌ ಡ್ನೂಯೆಲ್‌ ಕ್ಲಚ್‌ ಟ್ರಾನ್ಸ್‌ಮಿಷನ್‌ ಹೊಂದಿದೆ. ಅತ್ಯಾಧುನಿಕ ತಂತ್ರಜ್ಞಾನದ ಸದೃಢ (ಎಎಚ್‌ಎಸ್‌ಎಸ್‌ ಪ್ಲಸ್‌ ಎಚ್‌ಎಸ್‌ಎಸ್‌) ಸೀrಲ್‌ ಬಾಡಿಯನ್ನು ವೆನ್ಯೂ ಸೊಂದಿದ್ದು, ಇದಕ್ಕಾಗಿ ಸಂಸ್ಥೆ 4 ವರ್ಷಗಳ ಪರಿಶ್ರಮ, 690 ಕೋಟಿ ರೂ. ಹೂಡಿಕೆ ಮಾಡಿದೆ.

ಯುವಜನರ ಆಕರ್ಷಣೆ: ಅತ್ಯಾಕರ್ಷಕ ಒಳಾಂಗಣವುಳ್ಳ ವೆನ್ಯೂನಲ್ಲಿ ಆರು ಏರ್‌ಬ್ಯಾಗ್‌, ಆಟೋ ಡೋರ್‌ ಲಾಕ್‌, ಎಲೆಕ್ಟ್ರಿಕ್‌ ಸನ್‌ರೂಫ್‌ ಕ್ರೂಸ್‌ ಕಂಟ್ರೋಲ್‌, ಎಲ್‌ಇಡಿ ಬ್ರೇಕ್‌ ಲೈಟ್‌, ಎಲ್‌ಇಡಿ ಹೆಡ್‌ಲ್ಯಾಂಪ್‌ನಂತಹ ಸುರಕ್ಷತಾ ಅಂಶಗಳನ್ನು ಹೊಂದಿದೆ.

ಯುವಜನರನ್ನು ಹೆಚ್ಚು ಆಕರ್ಷಿಸಲಿರುವ ವೆನ್ಯೂ ಬಿಡುಗಡೆಗೆ ಮುನ್ನ ನಮ್ಮ ಅದ್ವೈತ್‌ ಹ್ಯುಂಡೈ ಶೋರೂಂ ಒಂದರಲ್ಲೇ 150 ಕಾರುಗಳು ಬುಕ್ಕಿಂಗ್‌ ಆಗಿವೆ ಎಂದು ಅದ್ವೈತ್‌ ಹ್ಯುಂಡೈ ಮಾರಾಟ ವಿಭಾಗದ ಪ್ರಧಾನ ವ್ಯವಸ್ಥಾಪಕ ಪ್ರೇಮ್‌ಕುಮಾರ್‌ ನಾಯರ್‌ ತಿಳಿಸಿದ್ದಾರೆ.

ವೆನ್ಯೂ ಪೆಟ್ರೋಲ್‌ ಚಾಲಿತ ಎಸ್‌ಯುವಿ ಬೆಲೆ (ದೆಹಲಿ ಎಕ್ಸ್‌ಶೋರೂಂ) 6.5 ಲಕ್ಷ ರೂ.ನಿಂದ 11.1 ಲಕ್ಷ ಹಾಗೂ ಡೀಸೆಲ್‌ ಎಂಜಿನ್‌ ಬೆಲೆ 7.75 ಲಕ್ಷ ರೂ.ನಿಂದ 10.84 ಲಕ್ಷ ರೂ.

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.