ಹಿರಿಯ ನಾಗರಿಕರಿಗೆ ʼಏರ್‌ ಇಂಡಿಯಾʼ ಕೊಡುಗೆ;-

ವಿಮಾನ ಟಿಕೆಟ್‌ನಲ್ಲಿ ಶೇ.50 ರಿಯಾಯಿತಿ ನವದೆಹಲಿ

Team Udayavani, Oct 6, 2021, 2:54 PM IST

Air-India

ನವದೆಹಲಿ: ಏರ್‌ ಇಂಡಿಯಾ ವಿಮಾನಯಾನದ ಟಿಕೆಟ್‌ ದರಲ್ಲಿ ಹಿರಿಯ ನಾಗರಿಕರಿಗೆ ಭಾರಿ ರಿಯಾಯತಿ ಘೋಷಿಸಿದೆ. ಈ ರಿಯಾಯಿತಿಯು ವಾಣಿಜ್ಯ ಮಾರ್ಗವಾಗಿ ಚಲಿಸುವ ಹಲವು ವಿಮಾನ ಯಾನಗಳಿಗೆ ಅನ್ವಯಿಸುತ್ತವೆ.

ಈ ರೀಯಾಯಿತಿ ದರದ ಸೌಲಭ್ಯ ಪಡೆಯಲು ಕನಿಷ್ಠ 3 ದಿನಗಳಿಗಿಂತ ಮುಂಚೆ ಟಿಕೆಟ್‌ ಕಾಯ್ದಿರಿಸಬೇಕು. ಈ ಸೌಲಭ್ಯ 60 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಕರಿಗೆ ದೇಶೀಯ ಸಂಚಾರಕ್ಕೆ ದೊರೆಯುತ್ತದೆ.

ಇದನ್ನೂ ಓದಿ;- ದೇಹ,ಮನಸ್ಸು, ಬುದ್ಧಿಯ ಮೇಲೆ ಹಿಡಿತವಿರಲಿ

ಇಕನಾಮಿಕ್‌ ಕ್ಲಾಸ್‌ನ ಟಿಕೆಟ್‌ಗಳಿಗೆ ಇದು ಅನ್ವಯಿಸುವುದರಿಂದ, ಹಿರಿಯ ನಾಗರಿಕರ ರಜಾ ಸುತ್ತಾಟಗಳಿಗೆ ಬಳಸಬಹುದು, ಅಮ್ಮ, ಅಜ್ಜಿ-ತಾತ ಮುಂತಾದ ಹಿರಿಯರನ್ನು ವೈಮಾನಿಕ ಸುತ್ತಾಟಕ್ಕೆ ಕರೆದೊಯ್ಯಲು ಇದು ಸಕಾಲ.

ಟಿಕೆಟ್‌ ಬುಕ್‌ ಮಾಡುವ ಮೊದಲು ನೀವು ಗಮನಿಸಬೇಕಾದ ಅಂಶಗಳು;- ವಯಸ್ಸಿನ ದೃಢೀಕರನಕ್ಕಾಗಿ ಸ್ಪಸ್ಟವಾಗಿ ಮುದ್ರಿಸಲ್ಪಟ್ಟ ಗುರುತಿನ ಕಾರ್ಡ್‌ ಮತ್ತು ಆಧಾರ್‌ ಕಾರ್ಡ್‌ ತರತಕ್ಕದ್ದು. ಅಗತ್ಯವಿರುವ ವಯಸ್ಸಿನ ದೃಢೀಕರಣ ಮತ್ತು ಆಧಾರ್‌ ತರದಿದ್ದಲ್ಲಿ ಮೂಲ ನಿಗಧಿತ ದರಕ್ಕೆ ಟಿಕೆಟ್‌ ಪಡೆಯಬೇಕಾಗುತ್ತದೆ.  ಈ ರೀಯಾಯಿತಿಯು ಡಿಸೆಂಬರ್‌ 2020ರಲ್ಲೆ ಜಾರಿಯಾದರೂ ಕೂಡ ಇತ್ತೀಚೆಗೆ ಚಾಲ್ತಿಗೆ ಬಂದಿದೆ.

ಈ ರಿಯಾಯಿತಿ  ಡಿಸೆಂಬರ್‌ 2021ರ ವರೆಗೆ ಅನ್ವಯಿಸುತ್ತದೆ. ಹಿರಿಯರು ಮಕ್ಕಳನ್ನು ಕರೆದೊಯ್ದಲ್ಲಿ ನಿಯಮದ ಪ್ರಕಾರ ಮಕ್ಕಳಿಗೆ ಪೂರ್ತಿ ವೆಚ್ಚ ವಿಧಿಸಲಾಗುವುದು ಎಂದು ಏರ್‌ ಇಂಡಿಯಾ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೊಂಡಿಯನ್ನು s: http://www.airindia.in/senior-citizen-concession.html

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.