ಗೂಗಲ್ ನ ಈ ಸೇವೆಗೆ ಜೂನ್ 1 ರಿಂದ ಶುಲ್ಕ ಪಾವತಿಸಬೇಕು..! ಇಲ್ಲಿದೆ ಮಾಹಿತಿ  


Team Udayavani, May 11, 2021, 3:29 PM IST

Alert from june 1st no more free google photos storage

ನವ ದೆಹಲಿ : ಈಗ ಎಲ್ಲದಕ್ಕೂ ಗೂಗಲ್ ನನ್ನು ಆಶ್ರಯಿಸಿಕೊಂಡಿರುವ ಕಾಲ. ಇಂಟರ್ ನೆಟ್ ನನ್ನು  ಬಳಸಿಕೊಳ್ಳಬೇಕೆಂದರೇ ಗೂಗಲ್ ನನ್ನು ಪ್ರವೇಸಿಸಲೇ ಬೇಕು. ಜಗತ್ತೇ ಒಂದು ಹಳ್ಳಿ ಎಂದಾಗುತ್ತಿರುವ ಕಾಲಘಟ್ಟದಲ್ಲಿ ಅಂಗೈಯೊಳಗೆ ಇಂದು ಗೂಗಲ್ ಮೂಲಕ ನಾವು ಎಲ್ಲವನ್ನೂ ತಿಳಿದುಕೊಳ್ಳಬಹುದಾಗಿದೆ.

ಸರ್ಚ್ ಇಂಜಿನ್ ಗೂಗಲ್ ಸಂಸ್ಥೆ ಈಗ ತನ್ನ ಬಳಕೆದಾರರಿಗೆ ಈಗ ದೊಡ್ಡ ಆಘಾತವೊಂದನ್ನು ನೀಡಿದೆ. ಹೌದು, ಗೂಗಲ್ ನ ಸೇವೆಗಳಿಗಾಗಿ ಈಗ ಬಳಕೆದಾರರು ಶುಲ್ಕವನ್ನು ಪಾವತಿಸಬೇಕಾಗಿದೆ. ಹೌದು, ಜೂನ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಓದಿ :  ಈದುಲ್ ಫ್ರಿತ್ ಹಬ್ಬವನ್ನು ಸರಳವಾಗಿ ಆಚರಿಸಿ, ಬಡವರಿಗೆ ಸಹಾಯ ಮಾಡಿ:ಜಿಲ್ಲಾ ಮುಸ್ಲಿಮ್ ಒಕ್ಕೂಟ

ಗೂಗಲ್ ಫೋಟೋಗಳಲ್ಲಿ ಉಚಿತ ಕ್ಲೌಡ್ ಸ್ಟೋರೇಜ್ ಜೂನ್ 1 ರಿಂದ ಮುಕ್ತಾಯಗೊಳ್ಳಲಿದೆ. ಟೆಕ್ ದೈತ್ಯ ಗೂಗಲ್ ತನ್ನ ಶೇಖರಣಾ ಸೇವೆಗಾಗಿ ಬಳಕೆದಾರರಿಗೆ ಶುಲ್ಕ ವಿಧಿಸುವ ಯೋಜನೆಯನ್ನು ಪ್ರಕಟಿಸಿದೆ.

ಗೂಗಲ್ ಫೋಟೋಗಳು ಪ್ರಸ್ತುತ ತನ್ನ ಎಲ್ಲ ಬಳಕೆದಾರರಿಗೆ ಅನ್‌ ಲಿಮಿಟೆಡ್ ಸ್ಟೋರೇಜ್ ಒದಗಿಸುತ್ತಿದ್ದು, ಇನ್ಮುಂದೆ ಈ ಸೇವೆಯನ್ನು ನೀಡಲು ಸಾಧ್ಯವಿಲ್ಲವೆಂದು ಗೂಗಲ್ ತಿಳಿಸಿದೆ.

ಜೂನ್ 1 ರಿಂದ ಗ್ರಾಹಕರು ಗೂಗಲ್ ಫೋಟೋಗಳಲ್ಲಿ ಕೇವಲ 15 ಜಿಬಿ ಸ್ಟೋರೇಜ್ ಮಾತ್ರ ಉಚಿತವಾಗಿ ಪಡೆಯಬಹುದು. ಅದಕ್ಕೂ ಹೆಚ್ಚಿನ ಫೋಟೋ ಸ್ಟೋರೇಜ್ ಗಳಿಗಾಗಿ ಬಳಕೆದಾರರು ಶುಲ್ಕವನ್ನು ಪಾವತಿಸ ಬೇಕಾಗುತ್ತದೆ. ಜೂನ್ 1 ರಿಂದ ನೀವು ಸ್ಟೋರೇಜ್ ಆಗುವ ಎಲ್ಲಾ ಫೋಟೋಗಳಿಗೆ 15 ಜಿಬಿ ಮಿತಿ ಅನ್ವಯಿಸುತ್ತದೆ ಎಂದು ಗೂಗಲ್ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಓದಿ : ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಬೇಕು : ಡಾ.ಕೆ.ಸುಧಾಕರ್

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.