ಎನ್ ಪಿ ಎಸ್ ಹೂಡಿಕೆದಾರರಿಗೆ ಪಿ ಎಫ್ ಆರ್ ಡಿ ಎ ನಿಂದ ಮಹತ್ತರವಾದ ಪ್ರಕಟಣೆ ..!?


Team Udayavani, Apr 6, 2021, 1:23 PM IST

6-5

ನವ ದೆಹಲಿ :  ಪೆನ್ಷನ್ ಫಂಡ್ ರೆಗ್ಯುಲೆಟರಿ ಆ್ಯಂಡ್ ಡೆವಲಪ್ಮೆಂಟ್ ಅಥಾರಿಟಿ (PFRDA), ನ್ಯಾಷನಲ್ ಪೆನ್ಷನ್ ಸಿಸ್ಟಂ(ಎನ್ ಪಿ ಎಸ್) ನಲ್ಲಿ ಪೆನ್ಷನ್ ಫಂಡ್ ಗಳ ಮೂಲಕ ಚಾರ್ಜ್ ಮಾಡಲಾಗುವ ಇನ್ವೆಸ್ಟ್ಮೆಂಟ್ ಮ್ಯಾನೇಜ್ಮೆಂಟ್ ಶುಲ್ಕದಲ್ಲಿ ಏರಿಕೆ ಮಾಡಿದೆ. ಈ ಶುಲ್ಕ ಏರಿಕೆ ಏಪ್ರಿಲ್ 1, 2021ರಿಂದ ಜಾರಿಗೆ ಬಂದಿದೆ.

ಮೊದಲು ಒಟ್ಟು ಅಸೆಟ್ ನ ಶೇಕಡಾ 0.01ರಷ್ಟಿದ್ದ ಶುಲ್ಕ ಇದೀಗ ಏರಿಕೆಯಾಗಿದೆ. ಆದರೆ ಅದರ ಗಡಿ ಪೆನ್ಷನ್ ಫಂಡ್ ನ ಟೋಟಲ್ ಅಸೆಟ್ ಅಂಡರ್ ಮ್ಯಾನೇಜ್ಮೆಂಟ್ ನ ಶೇಕಡಾ 0.09 ರಷ್ಟು ಇಡಲಾಗುವುದು ಮತ್ತು ಇದು ಪೆನ್ಷನ್ ಫಂಡ್ ನ ಒಟ್ಟು ಅಸೆಟ್ ನ ಅಂಡರ್ ಮ್ಯಾನೇಜ್ಮೆಂಟ್ ಮೇಲೆ ಆಧಾರಿತವಾಗಿರಲಿದೆ.

 ಓದಿ : ಕಸ ಎಂದು ಎಸೆಯಬೇಡಿ : ಈರುಳ್ಳಿ ಸಿಪ್ಪೆಯಲ್ಲಿದೆ ಆರೋಗ್ಯದ ಗುಟ್ಟು

ಫಂಡ್ಸ್ ಗೆ ತಿದ್ದುಪಡಿ ಮಾಡಲಾಗಿರುವ ರಚನೆಗಳ ಅಡಿ  ಈ ಎ ಎಮ್ ಯು ಮ್ಯಾನೇಜ್ಮೆಂಟ್ ಶುಲ್ಕ ವಿವಿಧ ಸ್ಲ್ಯಾಬ್ ಅನ್ವಯಿಸಲಾಗುತ್ತದೆ. ಈ ಪ್ರಕಾರ 10 ಸಾವಿರ ಕೋಟಿ ರೂ.ವರೆಗಿನ ಎ ಎಮ್ ಯು(Asset Under Management) ಗಳಿಗೆ ಗರಿಷ್ಟ ಇನ್ವೆಸ್ಟ್ಮೆಂಟ್ ಮ್ಯಾನೇಜ್ಮೆಂಟ್ ಶುಲ್ಕ ಶೇ.0.09ರಷ್ಟು ಆಗಲಿದೆ.

10,001 –  50,000 ಕೋಟಿ ರೂ.ಗಳ ವರೆಗಿನ ಶುಲ್ಕ ಶೇ.0.06ಕ್ಕೆ ಸೀಮಿತವಾಗಲಿದೆ.   50,001 – 1,50,000 ಕೋಟಿ ರೂ.ಗಳ ವರೆಗಿನ ಎ ಎಮ್ ಯು ಗಳಿಗೆ ಶೇ.0.05ರಷ್ಟಿರಲಿದ್ದರೆ, 1,50,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಎ ಎಮ್ ಯು ಗಳಿಗೆ ಇದು ಶೇ.0.04 ರಷ್ಟು ಇರಲಿದೆ.

ಚಂದಾದಾರರಿಗೆ ಕಳುಹಿಸಲಾಗಿರುವ ಅಧಿಸೂಚನೆಯ ಪ್ರಕಾರ, ನೂತನ ಸ್ಲ್ಯಾಬ್ ಆಧಾರಿತ ಸಂರಚನೆ ಮಾರ್ಚ್ 30, 2021ಕ್ಕೆ ಪಿ ಎಫ್ ಆರ್ ಡಿ ಎಯ ನೊಂದಣಿಯ ಹೊಸ ಸರ್ಟಿಫಿಕೆಟ್ ಗಳಿಗೆ ಅನ್ವಯಿಸಲಿದೆ.

ಪೆನ್ಷನ್ ಫಂಡ್ ರೆಗ್ಯುಲೆಟರಿ ಅಂಡ್ ಡೆವಲಪ್ಮೆಂಟ್ ಅಥಾರಿಟಿ (PFRDA), ನ್ಯಾಷನಲ್ ಪೆನ್ಷನ್ ಸಿಸ್ಟಂ ನಲ್ಲಿ ಪೆನ್ಷನ್ ಫಂಡ್ ಗಳ ಮೂಲಕ ಚಾರ್ಜ್ ಮಾಡಲಾಗುವ ಇನ್ವೆಸ್ಟ್ಮೆಂಟ್ ಮ್ಯಾನೇಜ್ಮೆಂಟ್ ಶುಲ್ಕದಲ್ಲಿ  ಏರಿಕೆ ಮಾಡಿದೆ.

 ಓದಿ : ಉಡುಪಿ: ಮನೆ ಮುಂಭಾಗ ನಿಲ್ಲಿಸಿರುವ ವಾಹನಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಟಾಪ್ ನ್ಯೂಸ್

1-dsfdsfsdfsdf

ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್‌ಐ ಪಾತ್ರ?

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

1-sadsad-asd

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

6-vitla

ವಿಟ್ಲ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

1——dasdsa

ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ?: ಖರ್ಗೆ ತಿರುಗೇಟು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್; ಭಾರತದಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ, ಬೆಲೆ ವಿವರ…

ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್; ಭಾರತದಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ, ಬೆಲೆ ವಿವರ…

ಅಸಮಾನತೆಗೆ ಅವಕಾಶ ಕೊಡದಿರಿ: ಬ್ಯಾಂಕುಗಳಿಗೆ ಆರ್‌ಬಿಐ ಗವರ್ನರ್‌ ಎಚ್ಚರಿಕೆ

ಅಸಮಾನತೆಗೆ ಅವಕಾಶ ಕೊಡದಿರಿ: ಬ್ಯಾಂಕುಗಳಿಗೆ ಆರ್‌ಬಿಐ ಗವರ್ನರ್‌ ಎಚ್ಚರಿಕೆ

ಜಾಗತಿಕ ಬೇಡಿಕೆ ಕುಸಿತ: ರಫ್ತು, ವ್ಯಾಪಾರ ಕೊರತೆ ಇಳಿಕೆ

ಜಾಗತಿಕ ಬೇಡಿಕೆ ಕುಸಿತ: ರಫ್ತು, ವ್ಯಾಪಾರ ಕೊರತೆ ಇಳಿಕೆ

Global Trends: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 440 ಅಂಕ ಜಿಗಿತ, ನಿಫ್ಟಿ ಏರಿಕೆ

Global Trends: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 440 ಅಂಕ ಜಿಗಿತ, ನಿಫ್ಟಿ ಏರಿಕೆ

ಮೆಟಾ ಸಂಸ್ಥೆಯಿಂದ ಪುನಃ 10,000 ಉದ್ಯೋಗ ಕಡಿತ

ಮೆಟಾ ಸಂಸ್ಥೆಯಿಂದ ಪುನಃ 10,000 ಉದ್ಯೋಗ ಕಡಿತ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-dsfdsfsdfsdf

ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್‌ಐ ಪಾತ್ರ?

ಏನು ಹೇಳಿದರೂ ನಿನದೇ ಸರಿ …ಸಂಕಟ ಕಾಲದಲ್ಲಿ ಮತದಾರನೇ ವೆಂಕಟರಮಣ !

ಏನು ಹೇಳಿದರೂ ನಿನದೇ ಸರಿ …ಸಂಕಟ ಕಾಲದಲ್ಲಿ ಮತದಾರನೇ ವೆಂಕಟರಮಣ !

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

1-sdsdsad

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.