ಅಪಾಚೆ 160 4 ವಿ ಸರಣಿ ಬಿಡುಗಡೆ


Team Udayavani, Oct 9, 2021, 10:42 AM IST

ಅಪ್ಪಾಚಿ ಬೈಕ್‌ ಬಿಡುಗಡೆ

ಬೆಂಗಳೂರು: ವಿಶ್ವದ ಹೆಸರಾಂತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಉತ್ಪಾದನಾ ಸಂಸ್ಥೆ ಟಿವಿಎಸ್‌ ಮೋಟರ್‌ ಕಂಪನಿ ಆಧುನಿಕ ಅಪಾಚೆ ಆರ್‌ಟಿಆರ್‌ 160 4ವಿ ಸರಣಿಯ ಮೋಟರ್‌ಸೈಕಲ್‌ ಅನ್ನು ಬಿಡುಗಡೆಗೊಳಿಸಿದೆ. ಈ ಸರಣಿಯ ವಾಹನಗಳಲ್ಲಿ ನೂತನ ಶೈಲಿಯ ಹೆಡ್‌ಲ್ಯಾಂಪ್‌ ಅಳವಡಿಸಿದ್ದು, ಸಿಗ್ನೇಚರ್‌ ಡೇ ಟೈಂ ರನ್ನಿಂಗ್‌ ಲ್ಯಾಂಪ್‌ ಮತ್ತು ಮೂರು ರೈಡ್‌ ಮೋಡ್‌ಗಳನ್ನು ಒಳಗೊಂಡಿದೆ. ಕಂಪನಿಯು ಇದರ ಜೊತೆಗೇ ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 4ವಿ ವಿಶೇಷ ಸರಣಿಯನ್ನು ಪರಿಚಯಿಸಿದ್ದು, ಇದರಲ್ಲಿ ಈ ವರ್ಗದ ವಾಹನಗಳಲ್ಲಿಯೇ ಇದೇ ಮೊದಲ ಬಾರಿಗೆ ಹೊಂದಾಣಿಸಬಹುದಾದ ಕ್ಲಚ್‌, ಬ್ರೇಕ್‌ ಲೆವೆರ್ ಇದೆ. ವಿಶೇಷವಾದ ಕಪ್ಪು ಮತ್ತು ಕೆಂಪು ಬಣ್ಣದ ಅ ಲಾಯ್‌ ವ್ಹೀಲ್‌ಗ‌ಳು, ನೂತನ ಸೀಟಿನ ಶೈಲಿ ಇದ್ದು, ನವೀನ ಹೆಡ್‌ ಲ್ಯಾಂಪ್‌ ಅನ್ನು ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ:- 5 ಕೆ.ಜಿ. ಚಿನ್ನದ ಪೇಸ್ಟ್ ವಶಕ್ಕೆ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 4ವಿ ಮತ್ತು ಟಿವಿಎಸ್‌ ಅಪಾಚೆ ಆರ್‌ ಟಿಆರ್‌ 160 ವಿ ವಿಶೇಷ ಸರಣಿ ವಾಹನಗಳು ಈಗ ಮೂರು ವಿಧಧ ರೈಡ್‌ ಮೋಡ್‌ಗಳಲ್ಲಿ ಅಂದರೆ ಅರ್ಬನ್‌, ನ್ಪೋರ್ಟ್‌ ಮತ್ತು ರೇನ್‌, ಗೇರ್‌ ಶಿಫ್ಟ್ ಇಂಡಿಕೇಟರ್‌ ಮತ್ತು ರೇಡಿಯಲ್‌ ಟೈರ್‌ ಅನ್ನು ಹೊಂದಿದೆ. ಉನ್ನತ ಮಾದರಿಯ ಅಪಾಚೆ ಆರ್‌ ಟಿಆರ್‌ 160 4ಗಿ ವಾಹನದಲ್ಲಿ ಟಿವಿಎಸ್‌ ಸ್ಮಾರ್ಟ್‌ ಎಕ್ಸ್‌ ಕನೆಕ್ಟ್ ಸೌಲಭ್ಯವಿದೆ.

ನೂತನ ವಾಹನ ಬಿಡುಗಡೆ ವೇಳೆ ಟಿವಿಎಸ್‌ ಮೋಟರ್‌ ಕಂಪನಿಯ ಮುಖ್ಯಸ್ಥ (ಮಾರ್ಕೆಟಿಂಗ್‌) ಮೇಘಶ್ಯಾಂ ದಿಘೋಲೆ ಮಾತನಾಡಿ, “ಅಪಾಚೆ ಆರ್‌ಟಿಆರ್‌ 160 4ವಿ ಸರಣಿಯ ವಾಹನಗಳು ಎಂದಿಗೂ ನಮ್ಮ ಬಹು ನಿರೀಕ್ಷಿತ ಗ್ರಾಹಕರ ಆಕಾಂಕ್ಷೆಗಳಿಗೆ ಪೂರಕವಾಗಿ ಇರಲಿವೆ ಎಂದಿದ್ದಾರೆ.

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.