ಎಟಿಎಮ್ ವಿತ್ ಡ್ರಾ ಜುಲೈ 1 ರಿಂದ ದುಬಾರಿ : ಎಸ್ ಬಿ ಐ  


Team Udayavani, Jun 20, 2021, 2:31 PM IST

atm-cash-withdrawing-will-be-expensive-from-july-1-sbi-has-made-changes-in-many-rules

ನವ ದೆಹಲಿ : ದೇಶದ ದೊಡ್ಡ ನಾಗರಿಕ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಬ್ಯಾಂಕಿಂಗ್  ವಹಿವಾಟಿನಲ್ಲಿ ಕೆಲವು ಪ್ರಮುಖ ಬದಲಾವಣೆಯನ್ನ ತಂದಿದೆ.

ಎಟಿಎಮ್ ಹಾಗೂ ಚೆಕ್ ಟ್ರಾನ್ಸಾಕ‍್ಶನ್ ಗಳಲ್ಲಿ ಕೆಲವು ಬದಲಾವಣೆಯನ್ನು ಅನುಷ್ಠಾನಗೊಳಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆದೇಶ ಹೊರಡಿಸಿದೆ.

ಬರುವ ಜುಲೈ 1 ರಿಂದ ಜಾರಿ ಬರುವಂತೆ ಈ ನಿಯಮಗಳುನ್ನು ಬದಲಾವಬಣೆ ಮಾಡಿದ್ದು, ಎಟಿಂ ಹಾಗೂ ಚೆಕ್ ಟ್ರಾನ್ಸಾಕ್ಶನ್ ಗಳ ಸೇವೆ ಇನ್ಮುಂದೆ ದುಬಾರಿಯಾಗಲಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಎಟಿಎಂ ಮತ್ತು ಬ್ಯಾಂಕ್ ಶಾಖೆಯಿಂದ ಹಣವನ್ನು ಹಿಂಪಡೆಯಲು ವಿಧಿಸಲಾಗುವ ಸೇವಾ ಶುಲ್ಕವನ್ನು ಬದಲಾಯಿಸಿದೆ.

ಇದನ್ನೂ ಓದಿ  :  ಅಪ್ಪಂದಿರ ದಿನವೇ ದುರಂತ: ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ.!

ತನ್ನ ಅಧಿಕೃತ ವೆಬ್ ಸೈಟ್ ಮೂಲಕ ಮಾಹಿತಿ ನೀಡಿದ ಎಸ್‌ ಬಿ ಐ,., ಹೊಸ ಶುಲ್ಕಗಳ ನಿಯಮಗಳು ಚೆಕ್ ಬುಕ್, ವರ್ಗಾವಣೆ ಮತ್ತು ಇತರ ಹಣಕಾಸೇತರ ವಹಿವಾಟುಗಳಿಗೆ ಅನ್ವಯವಾಗುತ್ತವೆ. ಹೊಸ ಸೇವಾ ಶುಲ್ಕಗಳು ಎಸ್‌ ಬಿ ಐ ಬೇಸಿಕ್ ಸೇವಿಂಗ್ಸ್ ಬ್ಯಾಂಕ್ ಠೇವಣಿ (ಬಿಎಸ್‌ಬಿಡಿ) ಖಾತೆದಾರರಿಗೆ ಜುಲೈ 1, 2021 ರಿಂದ ಅನ್ವಯವಾಗುತ್ತವೆ ಎಂದು ತಿಳಿಸಿದೆ.

ಎಸ್‌ ಬಿ ಐ ನ ಬಿ ಎಸ್‌ ಬಿ ಡಿ ಗ್ರಾಹಕರಿಗೆ ನಾಲ್ಕು ಬಾರಿ ಉಚಿತ ಕ್ಯಾಶ್ ವಿತ್ ಡ್ರಾ ಸೌಲಭ್ಯವಿದೆ. ಉಚಿತ ಮಿತಿ ಮುಗಿದ ನಂತರ, ಬ್ಯಾಂಕ್ ಗ್ರಾಹಕರಿಗೆ ಶುಲ್ಕ ವಿಧಿಸುತ್ತದೆ. ಆದರೆ ಜುಲೈ 1 ರ ನಂತರ ಬ್ಯಾಂಕ್ ಎಟಿಎಂಗಳಿಂದ ಹಣವನ್ನು ಹಿಂಪಡೆಯಲು 15 ರೂ. ಶುಲ್ಕದೊಂದಿಗೆ ಜಿಎಸ್ ಟಿ ಶುಲ್ಕವನ್ನು ಎಸ್ ಬಿ ಐ ವಿಧಿಸುತ್ತದೆ.

ದೇಶದಾದ್ಯಂತ ಇರುವ ಕೋವಿಡ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಗದು ಹಿಂಪಡೆಯುವಿಕೆಯ ಮಿತಿಯನ್ನು ಹೆಚ್ಚಿಸಿದ್ದು, ತನ್ನ ಖಾತೆದಾರರಿಗೆ ಪರಿಹಾರ ನೀಡಲಿದೆ. ಗ್ರಾಹಕರು  ಮತ್ತೊಂದು ಶಾಖೆಗೆ ಹೋಗುವುದರ ಮೂಲಕ ತಮ್ಮ ಉಳಿತಾಯ ಖಾತೆಯಿಂದ 25 ಸಾವಿರ ರೂ.ಗಳನ್ನು ವಾಪಸಾತಿ ಫಾರ್ಮ್ ಮೂಲಕ ಹಿಂಪಡೆಯಲು ಸಾಧ್ಯವಾಗುತ್ತದೆ ಮತ್ತು ಇನ್ನೊಂದು ಶಾಖೆಗೆ ಹೋಗುವ ಚೆಕ್‌ ಮೂಲಕ 1 ಲಕ್ಷ ರೂ.ಗಳನ್ನು ಸಹ ಹಿಂಪಡೆಯಬಹುದು.

ಇನ್ನು, ಗ್ರಾಹಕರು 10 ಚೆಕ್‌ ಗಳನ್ನು ಹೊಂದಿರುವ ಚೆಕ್ ಪುಸ್ತಕದಲ್ಲಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈಗ ಬಿ ಎಸ್‌ ಬಿ ಡಿ ಬ್ಯಾಂಕ್ ಖಾತೆದಾರರು 10 ಚೆಕ್ ಲೀವ್ಸ್ ಪಡೆಯಲು 40 ರೂ., ಮತ್ತು 25 ಚೆಕ್ ಲೀವ್ಸ್ ಪಡೆಯಲು 75 ರೂ. ಪಾವತಿಸಬೇಕಾಗುತ್ತದೆ. ಇದರೊಂದಿಗೆ ಜಿ ಎಸ್‌ ಟಿ ಶುಲ್ಕವನ್ನು ಸಹ  ಪಾವತಿಸಬೇಕಾಗುತ್ತದೆ. ತುರ್ತು ಚೆಕ್ ಬುಕ್‌ ನ 10 ಲೀವ್ಸ್  ಗಳಿಗಾಗಿ 50 ರೂ. ಜೊತೆಗೆ ಜಿ ಎಸ್‌ ಟಿ ಪಾವತಿಸಬೇಕಾಗುತ್ತದೆ. ಎಂದು ವೆಬ್ ಸೈಟ್ ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ  :  ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.